AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಗುಂಬೆ ಘಾಟ್​ನ 10ನೇ ತಿರುವು ಬಳಿ ಗುಡ್ಡ ಕುಸಿತ! ಸಂಚಾರ ಸ್ಥಗಿತ

Agumbe Ghat: ಶಿವಮೊಗ್ಗ ಜಿಲ್ಲೆಯಾದ್ಯಂತ ಭಾರೀ ಮಳೆ ಮುಂದುವರಿದಿದ್ದು, ಅವಾಂತರ ಸೃಷ್ಟಿಯಾಗಿದೆ. ಜಿಲ್ಲೆಯಲ್ಲಿ ಹಲವೆಡೆ ನದಿ, ಹಳು ಉಕ್ಕಿ ಹರಿಯುತ್ತಿವೆ.

TV9 Web
| Edited By: sandhya thejappa|

Updated on:Jul 10, 2022 | 2:45 PM

Share
ಶಿವಮೊಗ್ಗ ಜಿಲ್ಲೆಯಲ್ಲಿ ಧಾರಾಕಾರ ಮಳೆ ಹಿನ್ನೆಲೆ ಆಗುಂಬೆ ಘಾಟ್​ನ 10ನೇ ತಿರುವು ಬಳಿ ಗುಡ್ಡ ಕುಸಿದಿದೆ.

ಶಿವಮೊಗ್ಗ ಜಿಲ್ಲೆಯಲ್ಲಿ ಧಾರಾಕಾರ ಮಳೆ ಹಿನ್ನೆಲೆ ಆಗುಂಬೆ ಘಾಟ್​ನ 10ನೇ ತಿರುವು ಬಳಿ ಗುಡ್ಡ ಕುಸಿದಿದೆ.

1 / 5
ಉಡುಪಿ-ಶಿವಮೊಗ್ಗ ಹೆದ್ದಾರಿಯಲ್ಲಿ ಸಂಚಾರ ಸ್ಥಗಿತವಾಗಿದೆ.

ಉಡುಪಿ-ಶಿವಮೊಗ್ಗ ಹೆದ್ದಾರಿಯಲ್ಲಿ ಸಂಚಾರ ಸ್ಥಗಿತವಾಗಿದೆ.

2 / 5
ರಸ್ತೆ ಮೇಲೆ ಬಿದ್ದಿರುವ ಮಣ್ಣು, ಮರ ತೆರವು ಕಾರ್ಯಾಚರಣೆ ನಡೆಸುತ್ತಿದ್ದಾರೆ.

ರಸ್ತೆ ಮೇಲೆ ಬಿದ್ದಿರುವ ಮಣ್ಣು, ಮರ ತೆರವು ಕಾರ್ಯಾಚರಣೆ ನಡೆಸುತ್ತಿದ್ದಾರೆ.

3 / 5
ಆಗುಂಬೆ ಘಾಟ್​ನ 10ನೇ ತಿರುವು ಬಳಿ ಗುಡ್ಡ ಕುಸಿತ! ಸಂಚಾರ ಸ್ಥಗಿತ

ಜೆಸಿಬಿ ಮೂಲಕ ಮಣ್ಣು, ಮರ ತೆರವು ಕಾರ್ಯಾಚರಣೆ ಮಾಡಲಾಗುತ್ತಿದೆ.

4 / 5
ಆಗುಂಬೆ ಘಾಟ್​ನ 10ನೇ ತಿರುವು ಬಳಿ ಗುಡ್ಡ ಕುಸಿತ! ಸಂಚಾರ ಸ್ಥಗಿತ

ಘಟನಾ ಸ್ಥಳಕ್ಕೆ ಗೃಹಸಚಿವ ಆರಗ ಜ್ಞಾನೇಂದ್ರ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

5 / 5

Published On - 2:44 pm, Sun, 10 July 22

Follow Us
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ