ಆಗುಂಬೆ ಘಾಟ್ನ 10ನೇ ತಿರುವು ಬಳಿ ಗುಡ್ಡ ಕುಸಿತ! ಸಂಚಾರ ಸ್ಥಗಿತ
Agumbe Ghat: ಶಿವಮೊಗ್ಗ ಜಿಲ್ಲೆಯಾದ್ಯಂತ ಭಾರೀ ಮಳೆ ಮುಂದುವರಿದಿದ್ದು, ಅವಾಂತರ ಸೃಷ್ಟಿಯಾಗಿದೆ. ಜಿಲ್ಲೆಯಲ್ಲಿ ಹಲವೆಡೆ ನದಿ, ಹಳು ಉಕ್ಕಿ ಹರಿಯುತ್ತಿವೆ.
Updated on:Jul 10, 2022 | 2:45 PM
Share

ಶಿವಮೊಗ್ಗ ಜಿಲ್ಲೆಯಲ್ಲಿ ಧಾರಾಕಾರ ಮಳೆ ಹಿನ್ನೆಲೆ ಆಗುಂಬೆ ಘಾಟ್ನ 10ನೇ ತಿರುವು ಬಳಿ ಗುಡ್ಡ ಕುಸಿದಿದೆ.

ಉಡುಪಿ-ಶಿವಮೊಗ್ಗ ಹೆದ್ದಾರಿಯಲ್ಲಿ ಸಂಚಾರ ಸ್ಥಗಿತವಾಗಿದೆ.

ರಸ್ತೆ ಮೇಲೆ ಬಿದ್ದಿರುವ ಮಣ್ಣು, ಮರ ತೆರವು ಕಾರ್ಯಾಚರಣೆ ನಡೆಸುತ್ತಿದ್ದಾರೆ.

ಜೆಸಿಬಿ ಮೂಲಕ ಮಣ್ಣು, ಮರ ತೆರವು ಕಾರ್ಯಾಚರಣೆ ಮಾಡಲಾಗುತ್ತಿದೆ.

ಘಟನಾ ಸ್ಥಳಕ್ಕೆ ಗೃಹಸಚಿವ ಆರಗ ಜ್ಞಾನೇಂದ್ರ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.
Published On - 2:44 pm, Sun, 10 July 22
Related Photo Gallery
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಟಾಸ್ಕ್ಗಾಗಿ ಹೊಸ ಹೇರ್ಸ್ಟೈಲ್ ಮಾಡಿಸಿಕೊಂಡ ಮಾಳು: ವಿಡಿಯೋ
ಜಿಮ್ಗೆ ಹೋಗೋರಿಗೆ ಬಿಗ್ ಬಾಸ್ ರಘು ಮೋಟಿವೇಷನ್ ವಿಡಿಯೋ
ಎಷ್ಟು ಸುಂದರವಾಗಿ ಬುದ್ಧನ ಚಿತ್ರ ಬಿಡಿಸಿದ್ದಾರೆ ನೋಡಿ ಅರುಣ್ ಸಾಗರ್
ಚಿರತೆಯಂತೆ ಎಗರಿ ಅತ್ಯದ್ಭುತ ಕ್ಯಾಚ್ ಹಿಡಿದ ವೈಭವ್ ಸೂರ್ಯವಂಶಿ
ಫಿಲಿಪೈನ್ಸ್ನಲ್ಲಿ ಭಾರೀ ಭೂಕುಸಿತದ ಶಾಕಿಂಗ್ ವಿಡಿಯೋ ವೈರಲ್
ಕಾಫಿ ಟೀ ಜತೆಗೆ ಸವಿಯಿರಿ ಆಲೂ ಬಜ್ಜಿ, ರೆಸಿಪಿ ಇಲ್ಲಿದೆ




