ಆಗುಂಬೆ ಘಾಟ್ನ 10ನೇ ತಿರುವು ಬಳಿ ಗುಡ್ಡ ಕುಸಿತ! ಸಂಚಾರ ಸ್ಥಗಿತ
Agumbe Ghat: ಶಿವಮೊಗ್ಗ ಜಿಲ್ಲೆಯಾದ್ಯಂತ ಭಾರೀ ಮಳೆ ಮುಂದುವರಿದಿದ್ದು, ಅವಾಂತರ ಸೃಷ್ಟಿಯಾಗಿದೆ. ಜಿಲ್ಲೆಯಲ್ಲಿ ಹಲವೆಡೆ ನದಿ, ಹಳು ಉಕ್ಕಿ ಹರಿಯುತ್ತಿವೆ.
Updated on:Jul 10, 2022 | 2:45 PM
Share

ಶಿವಮೊಗ್ಗ ಜಿಲ್ಲೆಯಲ್ಲಿ ಧಾರಾಕಾರ ಮಳೆ ಹಿನ್ನೆಲೆ ಆಗುಂಬೆ ಘಾಟ್ನ 10ನೇ ತಿರುವು ಬಳಿ ಗುಡ್ಡ ಕುಸಿದಿದೆ.

ಉಡುಪಿ-ಶಿವಮೊಗ್ಗ ಹೆದ್ದಾರಿಯಲ್ಲಿ ಸಂಚಾರ ಸ್ಥಗಿತವಾಗಿದೆ.

ರಸ್ತೆ ಮೇಲೆ ಬಿದ್ದಿರುವ ಮಣ್ಣು, ಮರ ತೆರವು ಕಾರ್ಯಾಚರಣೆ ನಡೆಸುತ್ತಿದ್ದಾರೆ.

ಜೆಸಿಬಿ ಮೂಲಕ ಮಣ್ಣು, ಮರ ತೆರವು ಕಾರ್ಯಾಚರಣೆ ಮಾಡಲಾಗುತ್ತಿದೆ.

ಘಟನಾ ಸ್ಥಳಕ್ಕೆ ಗೃಹಸಚಿವ ಆರಗ ಜ್ಞಾನೇಂದ್ರ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.
Published On - 2:44 pm, Sun, 10 July 22
ಮುಡಾ ಈಗ MDA ಆಗಿ ಬದಲಾದರೂ ಇನ್ನೂ ನಿಲ್ಲದ ಅಕ್ರಮ!
ಸಿಎಂ ಕುರ್ಚಿ ಕದನ: ಡಿಕೆಶಿಗೆ ಇನ್ನೂ ಸಿಕ್ಕಿಲ್ವಾ ಸ್ವಷ್ಟ ಚಿತ್ರಣ?
ಶಾಂಘೈನಲ್ಲಿ ದೈತ್ಯ ಸಿಂಕ್ಹೋಲ್ ರಸ್ತೆಯನ್ನೇ ನುಂಗಿದ ಕ್ಷಣ
ನಡು ರಸ್ತೆಯಲ್ಲೇ ಕೆಎಸ್ಆರ್ಟಿಸಿ ಬಸ್ ಜಪ್ತಿ! ಪ್ರಯಾಣಿಕರು ಕಂಗಾಲು
ಕೆಲಸವಿಲ್ಲದೆ ಕರಾವಳಿ ಗುತ್ತಿಗೆದಾರರ ಕೈ ಖಾಲಿ: ನಿರ್ಲಕ್ಷ್ಯ ಆರೋಪ
ಹೊಸಕೋಟೆ ಅಪಘಾತದ ಭೀಕರತೆ ಬಿಚ್ಚಿಟ್ಟ ಐಜಿ ಲಾಬುರಾಮ್
ಉಪ ಲೋಕಾಯುಕ್ತರಿಗೇ ಆನ್ಲೈನ್ ದೋಖಾ!
ಫುಟ್ಪಾತ್ ಮೇಲೆ ಬಂದ ಬೈಕ್ಗೆ ಅಡ್ಡವಾಗಿ ನಿಂತ ದಿಟ್ಟ ಮಹಿಳೆ
ಗಿಲ್ಲಿ-ಕಾವ್ಯಾ ಮಧ್ಯೆ ಚರ್ಚೆಯಾಗಿದೆ ಹನಿಮೂನ್ವರೆಗಿನ ವಿಷಯ?
ಲೋಕಾಯುಕ್ತ ದಾಳಿ ವೇಳೆ ಸಿಕ್ತು ಕಂತೆ ಕಂತೆ ನೋಟಿನ ಖಜಾನೆ!
