- Kannada News Photo gallery Karnataka News In Kannada: A leopard came to city from the forest and got stuck under a BMTC bus
ಬೆಂಗಳೂರು: ಕಾಡಿನಿಂದ ನಾಡಿಗೆ ಬಂದು ಬಿಎಂಟಿಸಿ ಬಸ್ ಕೆಳಗೆ ಅವಿತುಕೊಂಡ ಮರಿ ಚಿರತೆ
ಬೆಂಗಳೂರಿನ ಹೊರವಲಯದ ತುರಹಳ್ಳಿ ಅರಣ್ಯ ಪ್ರದೇಶದಿಂದ ಬರುತ್ತಿದ್ದ ಪ್ರಯಾಣಿಕರಿದ್ದ ಬಿಎಂಟಿಸಿ ಬಸ್ ಹತ್ತಲು ಚಿರತೆ ಮರಿಯೊಂದು ಯತ್ನಿಸಿರುವಂತಹ ಘಟನೆ ನಡೆದಿದೆ. ತುರಹಳ್ಳಿ ಫಾರೆಸ್ಟ್ನಿಂದ ಚಿರತೆ ಮತ್ತು ಮರಿ ರಸ್ತೆಗೆ ನುಗ್ಗಿದೆ. ಚಿರತೆ ತಪ್ಪಿಸಿಕೊಂಡಿದ್ದು, ಮರಿ ಮಾತ್ರ ಬಸ್ ಕೆಳಗೆ ಅವಿತುಕೊಂಡಿತ್ತು.
Updated on: Apr 03, 2024 | 6:15 PM
Share

ಬೆಂಗಳೂರಿನ ಹೊರವಲಯದ ತುರಹಳ್ಳಿ ಅರಣ್ಯ ಪ್ರದೇಶದಿಂದ ಬರುತ್ತಿದ್ದ ಪ್ರಯಾಣಿಕರಿದ್ದ ಬಿಎಂಟಿಸಿ ಬಸ್ ಹತ್ತಲು ಚಿರತೆ ಮರಿಯೊಂದು ಯತ್ನಿಸಿರುವಂತಹ ಘಟನೆ ನಡೆದಿದೆ.

ತುರಹಳ್ಳಿ ಫಾರೆಸ್ಟ್ನಿಂದ ಚಿರತೆ ಮತ್ತು ಮರಿ ರಸ್ತೆಗೆ ನುಗ್ಗಿದೆ. ಚಿರತೆ ತಪ್ಪಿಸಿಕೊಂಡಿದ್ದು, ಮರಿ ಮಾತ್ರ ಬಸ್ ಕೆಳಗೆ ಅವಿತುಕೊಂಡಿತ್ತು.

ಬಿಸಿಲಿಗೆ ಬಳಲಿದ ಚಿರತೆ ಮರಿಗೆ ಬಿಎಂಟಿಸಿ ಚಾಲಕ ನೀರು ಕುಡಿಸಲು ಮುಂದಾಗಿದ್ದು, ಈ ವೇಳೆ ಚಾಲಕನ ಮೇಲೆ ದಾಳಿ ಮಾಡಲು ಮರಿ ಚಿರತೆ ಮುಂದಾಗಿದೆ.

ಕೆಂಗೇರಿ ಟೂ ಚಿಕ್ಕೇಗೌಡನ ಪಾಳ್ಯ ಮಾರ್ಗದಲ್ಲಿ ಸಂಚಾರ ಮಾಡುತ್ತಿದ್ದ ಬಸ್ ಕೆಳಗೆ ಮರಿ ಚಿರತೆ ಅವಿತುಕೊಂಡಿತ್ತು. ಹೀಗಾಗಿ ಬಸ್ನಲ್ಲಿದ್ದ ಪ್ರಯಾಣಿಕರನ್ನು ಕೆಳಗೆ ಇಳಿಯದಂತೆ ಚಾಲಕ ಮತ್ತು ಕಂಡಕ್ಟರ್ ಸೂಚನೆ ನೀಡಿದ್ದಾರೆ.

ಈ ವಿಚಾರ ತಿಳಿದ ಅರಣ್ಯ ಇಲಾಖೆ ಸಿಬ್ಬಂದಿಗಳು ಚಿರತೆ ಮರಿಯನ್ನು ರಕ್ಷಣೆ ಮಾಡಿದ್ದಾರೆ. ತಾಯಿ ಚಿರತೆಗಾಗಿ ಹುಡುಕಾಟ ನಡೆಸಿದ್ದಾರೆ.
Related Photo Gallery
ಆಲ್ಕೋಹಾಲ್ ಸೇವಿಸುತ್ತಾ ಪ್ರಶ್ನೆ ಪತ್ರಿಕೆ ಪರಿಶೀಲಿಸುತ್ತಿರುವ ಶಿಕ್ಷಕ!
ಧ್ರುವ ಸರ್ಜಾ, ದರ್ಶನ್ ಮುನಿಸಿಗೆ ಕಾರಣ ಏನು? ಮಾಜಿ ಮ್ಯಾನೇಜರ್ಗೆ ಪ್ರಶ್ನೆ
ಉಪಚುನಾವಣಾ ಫಲಿತಾಂಶದ ಬಗ್ಗೆ ಸಚಿವ ಜಮೀರ್ ಎದುರು ಸಿಎಂ ಹೇಳಿದ್ದೇನು?
ಶ್ರೇಯಸ್ ಹಿಡಿದ ಕ್ಯಾಚ್ ನೋಡಿ ದಂಗಾದ ಮುಂಬೈ ಆಟಗಾರರು; ವಿಡಿಯೋ
ದರ್ಶನ್ ನೋಡಲು ಜೈಲಿಗೆ ಬಂದ ವಿಜಯಲಕ್ಷ್ಮಿ; ಕ್ಯಾಮೆರಾ ನೋಡಿ ಪ್ರತಿಕ್ರಿಯೆ
ಅಮಿತ್ ಶಾರನ್ನು ನೋಡಿ ಚಾಣಕ್ಯನೂ ಶಾಕ್ ಆಗುತ್ತಿದ್ದ;ಪ್ರಿಯಾಂಕಾ ಗಾಂಧಿ ಲೇವಡಿ
ಐಪಿಎಲ್ನಲ್ಲಿ ವಿಶೇಷ ಶತಕ ಪೂರೈಸಿದ ಅರ್ಶ್ದೀಪ್ ಸಿಂಗ್
ಮಂತ್ರಾಲಯ ಬಳಿ ಅಪಘಾತ: ಘಟನೆ ಬಗ್ಗೆ ಎಳೆಎಳೆಯಾಗಿ ಬಿಚ್ಚಿಟ್ಟ ಗಾಯಾಳು
ದೆಹಲಿ ವಿಮಾನ ನಿಲ್ದಾಣದಲ್ಲಿ ಆಕಾಶ ವಿಮಾನಕ್ಕೆ ಡಿಕ್ಕಿ ಹೊಡೆದ ಸ್ಪೈಸ್ಜೆಟ್
ವಿನಯ್ ಕೇಸ್ ತೀರ್ಪು ನೀಡಿದ್ದ ಜಡ್ಜ್ ಸೇರಿ 114 ನ್ಯಾಯಾಧೀಶರ ವರ್ಗಾವಣೆ



