- Kannada News Photo gallery Karnataka News In Kannada: A leopard came to city from the forest and got stuck under a BMTC bus
ಬೆಂಗಳೂರು: ಕಾಡಿನಿಂದ ನಾಡಿಗೆ ಬಂದು ಬಿಎಂಟಿಸಿ ಬಸ್ ಕೆಳಗೆ ಅವಿತುಕೊಂಡ ಮರಿ ಚಿರತೆ
ಬೆಂಗಳೂರಿನ ಹೊರವಲಯದ ತುರಹಳ್ಳಿ ಅರಣ್ಯ ಪ್ರದೇಶದಿಂದ ಬರುತ್ತಿದ್ದ ಪ್ರಯಾಣಿಕರಿದ್ದ ಬಿಎಂಟಿಸಿ ಬಸ್ ಹತ್ತಲು ಚಿರತೆ ಮರಿಯೊಂದು ಯತ್ನಿಸಿರುವಂತಹ ಘಟನೆ ನಡೆದಿದೆ. ತುರಹಳ್ಳಿ ಫಾರೆಸ್ಟ್ನಿಂದ ಚಿರತೆ ಮತ್ತು ಮರಿ ರಸ್ತೆಗೆ ನುಗ್ಗಿದೆ. ಚಿರತೆ ತಪ್ಪಿಸಿಕೊಂಡಿದ್ದು, ಮರಿ ಮಾತ್ರ ಬಸ್ ಕೆಳಗೆ ಅವಿತುಕೊಂಡಿತ್ತು.
Updated on: Apr 03, 2024 | 6:15 PM
Share

ಬೆಂಗಳೂರಿನ ಹೊರವಲಯದ ತುರಹಳ್ಳಿ ಅರಣ್ಯ ಪ್ರದೇಶದಿಂದ ಬರುತ್ತಿದ್ದ ಪ್ರಯಾಣಿಕರಿದ್ದ ಬಿಎಂಟಿಸಿ ಬಸ್ ಹತ್ತಲು ಚಿರತೆ ಮರಿಯೊಂದು ಯತ್ನಿಸಿರುವಂತಹ ಘಟನೆ ನಡೆದಿದೆ.

ತುರಹಳ್ಳಿ ಫಾರೆಸ್ಟ್ನಿಂದ ಚಿರತೆ ಮತ್ತು ಮರಿ ರಸ್ತೆಗೆ ನುಗ್ಗಿದೆ. ಚಿರತೆ ತಪ್ಪಿಸಿಕೊಂಡಿದ್ದು, ಮರಿ ಮಾತ್ರ ಬಸ್ ಕೆಳಗೆ ಅವಿತುಕೊಂಡಿತ್ತು.

ಬಿಸಿಲಿಗೆ ಬಳಲಿದ ಚಿರತೆ ಮರಿಗೆ ಬಿಎಂಟಿಸಿ ಚಾಲಕ ನೀರು ಕುಡಿಸಲು ಮುಂದಾಗಿದ್ದು, ಈ ವೇಳೆ ಚಾಲಕನ ಮೇಲೆ ದಾಳಿ ಮಾಡಲು ಮರಿ ಚಿರತೆ ಮುಂದಾಗಿದೆ.

ಕೆಂಗೇರಿ ಟೂ ಚಿಕ್ಕೇಗೌಡನ ಪಾಳ್ಯ ಮಾರ್ಗದಲ್ಲಿ ಸಂಚಾರ ಮಾಡುತ್ತಿದ್ದ ಬಸ್ ಕೆಳಗೆ ಮರಿ ಚಿರತೆ ಅವಿತುಕೊಂಡಿತ್ತು. ಹೀಗಾಗಿ ಬಸ್ನಲ್ಲಿದ್ದ ಪ್ರಯಾಣಿಕರನ್ನು ಕೆಳಗೆ ಇಳಿಯದಂತೆ ಚಾಲಕ ಮತ್ತು ಕಂಡಕ್ಟರ್ ಸೂಚನೆ ನೀಡಿದ್ದಾರೆ.

ಈ ವಿಚಾರ ತಿಳಿದ ಅರಣ್ಯ ಇಲಾಖೆ ಸಿಬ್ಬಂದಿಗಳು ಚಿರತೆ ಮರಿಯನ್ನು ರಕ್ಷಣೆ ಮಾಡಿದ್ದಾರೆ. ತಾಯಿ ಚಿರತೆಗಾಗಿ ಹುಡುಕಾಟ ನಡೆಸಿದ್ದಾರೆ.
Related Photo Gallery
ಟಿ20 ಕ್ರಿಕೆಟ್ನಲ್ಲಿ ವಿಕೆಟ್ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!



