AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಕಾಡಿನಿಂದ ನಾಡಿಗೆ ಬಂದು ಬಿಎಂಟಿಸಿ ಬಸ್​​ ಕೆಳಗೆ ಅವಿತುಕೊಂಡ ಮರಿ ಚಿರತೆ

ಬೆಂಗಳೂರಿನ ಹೊರವಲಯದ ತುರಹಳ್ಳಿ ಅರಣ್ಯ ಪ್ರದೇಶದಿಂದ ಬರುತ್ತಿದ್ದ ಪ್ರಯಾಣಿಕರಿದ್ದ ಬಿಎಂಟಿಸಿ ಬಸ್​​ ಹತ್ತಲು ಚಿರತೆ ಮರಿಯೊಂದು ಯತ್ನಿಸಿರುವಂತಹ ಘಟನೆ ನಡೆದಿದೆ. ತುರಹಳ್ಳಿ ಫಾರೆಸ್ಟ್​ನಿಂದ ಚಿರತೆ ಮತ್ತು ಮರಿ ರಸ್ತೆಗೆ ನುಗ್ಗಿದೆ. ಚಿರತೆ ತಪ್ಪಿಸಿಕೊಂಡಿದ್ದು, ಮರಿ‌ ಮಾತ್ರ ಬಸ್ ಕೆಳಗೆ ಅವಿತುಕೊಂಡಿತ್ತು.

Kiran Surya
| Updated By: ಗಂಗಾಧರ​ ಬ. ಸಾಬೋಜಿ|

Updated on: Apr 03, 2024 | 6:15 PM

Share
ಬೆಂಗಳೂರಿನ ಹೊರವಲಯದ ತುರಹಳ್ಳಿ ಅರಣ್ಯ ಪ್ರದೇಶದಿಂದ ಬರುತ್ತಿದ್ದ ಪ್ರಯಾಣಿಕರಿದ್ದ ಬಿಎಂಟಿಸಿ ಬಸ್​​ ಹತ್ತಲು ಚಿರತೆ ಮರಿಯೊಂದು ಯತ್ನಿಸಿರುವಂತಹ ಘಟನೆ ನಡೆದಿದೆ.

ಬೆಂಗಳೂರಿನ ಹೊರವಲಯದ ತುರಹಳ್ಳಿ ಅರಣ್ಯ ಪ್ರದೇಶದಿಂದ ಬರುತ್ತಿದ್ದ ಪ್ರಯಾಣಿಕರಿದ್ದ ಬಿಎಂಟಿಸಿ ಬಸ್​​ ಹತ್ತಲು ಚಿರತೆ ಮರಿಯೊಂದು ಯತ್ನಿಸಿರುವಂತಹ ಘಟನೆ ನಡೆದಿದೆ.

1 / 5
ತುರಹಳ್ಳಿ ಫಾರೆಸ್ಟ್​ನಿಂದ ಚಿರತೆ ಮತ್ತು ಮರಿ ರಸ್ತೆಗೆ ನುಗ್ಗಿದೆ. ಚಿರತೆ ತಪ್ಪಿಸಿಕೊಂಡಿದ್ದು, ಮರಿ‌ ಮಾತ್ರ ಬಸ್ ಕೆಳಗೆ ಅವಿತುಕೊಂಡಿತ್ತು.

ತುರಹಳ್ಳಿ ಫಾರೆಸ್ಟ್​ನಿಂದ ಚಿರತೆ ಮತ್ತು ಮರಿ ರಸ್ತೆಗೆ ನುಗ್ಗಿದೆ. ಚಿರತೆ ತಪ್ಪಿಸಿಕೊಂಡಿದ್ದು, ಮರಿ‌ ಮಾತ್ರ ಬಸ್ ಕೆಳಗೆ ಅವಿತುಕೊಂಡಿತ್ತು.

2 / 5
ಬಿಸಿಲಿಗೆ ಬಳಲಿದ ಚಿರತೆ ಮರಿಗೆ ಬಿಎಂಟಿಸಿ ಚಾಲಕ ನೀರು ಕುಡಿಸಲು ಮುಂದಾಗಿದ್ದು, ಈ ವೇಳೆ ಚಾಲಕನ ಮೇಲೆ ದಾಳಿ ಮಾಡಲು ಮರಿ ಚಿರತೆ ಮುಂದಾಗಿದೆ.

ಬಿಸಿಲಿಗೆ ಬಳಲಿದ ಚಿರತೆ ಮರಿಗೆ ಬಿಎಂಟಿಸಿ ಚಾಲಕ ನೀರು ಕುಡಿಸಲು ಮುಂದಾಗಿದ್ದು, ಈ ವೇಳೆ ಚಾಲಕನ ಮೇಲೆ ದಾಳಿ ಮಾಡಲು ಮರಿ ಚಿರತೆ ಮುಂದಾಗಿದೆ.

3 / 5
ಕೆಂಗೇರಿ ಟೂ ಚಿಕ್ಕೇಗೌಡನ ಪಾಳ್ಯ ಮಾರ್ಗದಲ್ಲಿ ಸಂಚಾರ ಮಾಡುತ್ತಿದ್ದ ಬಸ್​​ ಕೆಳಗೆ ಮರಿ ಚಿರತೆ ಅವಿತುಕೊಂಡಿತ್ತು. ಹೀಗಾಗಿ ಬಸ್​​ನಲ್ಲಿದ್ದ ಪ್ರಯಾಣಿಕರನ್ನು ಕೆಳಗೆ ಇಳಿಯದಂತೆ ಚಾಲಕ ಮತ್ತು ಕಂಡಕ್ಟರ್​ ಸೂಚನೆ ನೀಡಿದ್ದಾರೆ.

ಕೆಂಗೇರಿ ಟೂ ಚಿಕ್ಕೇಗೌಡನ ಪಾಳ್ಯ ಮಾರ್ಗದಲ್ಲಿ ಸಂಚಾರ ಮಾಡುತ್ತಿದ್ದ ಬಸ್​​ ಕೆಳಗೆ ಮರಿ ಚಿರತೆ ಅವಿತುಕೊಂಡಿತ್ತು. ಹೀಗಾಗಿ ಬಸ್​​ನಲ್ಲಿದ್ದ ಪ್ರಯಾಣಿಕರನ್ನು ಕೆಳಗೆ ಇಳಿಯದಂತೆ ಚಾಲಕ ಮತ್ತು ಕಂಡಕ್ಟರ್​ ಸೂಚನೆ ನೀಡಿದ್ದಾರೆ.

4 / 5
ಈ ವಿಚಾರ ತಿಳಿದ ಅರಣ್ಯ ಇಲಾಖೆ ಸಿಬ್ಬಂದಿಗಳು ಚಿರತೆ ಮರಿಯನ್ನು ರಕ್ಷಣೆ ಮಾಡಿದ್ದಾರೆ. ತಾಯಿ ಚಿರತೆಗಾಗಿ ಹುಡುಕಾಟ ನಡೆಸಿದ್ದಾರೆ.

ಈ ವಿಚಾರ ತಿಳಿದ ಅರಣ್ಯ ಇಲಾಖೆ ಸಿಬ್ಬಂದಿಗಳು ಚಿರತೆ ಮರಿಯನ್ನು ರಕ್ಷಣೆ ಮಾಡಿದ್ದಾರೆ. ತಾಯಿ ಚಿರತೆಗಾಗಿ ಹುಡುಕಾಟ ನಡೆಸಿದ್ದಾರೆ.

5 / 5
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
ರಸ್ತೆಯಲ್ಲಿರೋದು ಒಂದೇ ಒಂದು ಕಾರು, ಟ್ರಾಫಿಕ್ ಇಲ್ಲ, ಸ್ಟಿಲ್ ವೈಟಿಂಗ್
ರಸ್ತೆಯಲ್ಲಿರೋದು ಒಂದೇ ಒಂದು ಕಾರು, ಟ್ರಾಫಿಕ್ ಇಲ್ಲ, ಸ್ಟಿಲ್ ವೈಟಿಂಗ್
ಅಂತಿಮ ಪರೀಕ್ಷೆ ವೇಳೆ ಬ್ರೌನ್ ವಿವಿಯಲ್ಲಿ ಗುಂಡಿನ ದಾಳಿ, ಇಬ್ಬರು ಸಾವು
ಅಂತಿಮ ಪರೀಕ್ಷೆ ವೇಳೆ ಬ್ರೌನ್ ವಿವಿಯಲ್ಲಿ ಗುಂಡಿನ ದಾಳಿ, ಇಬ್ಬರು ಸಾವು