ಬೆಂಗಳೂರು: ಕಾಡಿನಿಂದ ನಾಡಿಗೆ ಬಂದು ಬಿಎಂಟಿಸಿ ಬಸ್​​ ಕೆಳಗೆ ಅವಿತುಕೊಂಡ ಮರಿ ಚಿರತೆ

ಬೆಂಗಳೂರಿನ ಹೊರವಲಯದ ತುರಹಳ್ಳಿ ಅರಣ್ಯ ಪ್ರದೇಶದಿಂದ ಬರುತ್ತಿದ್ದ ಪ್ರಯಾಣಿಕರಿದ್ದ ಬಿಎಂಟಿಸಿ ಬಸ್​​ ಹತ್ತಲು ಚಿರತೆ ಮರಿಯೊಂದು ಯತ್ನಿಸಿರುವಂತಹ ಘಟನೆ ನಡೆದಿದೆ. ತುರಹಳ್ಳಿ ಫಾರೆಸ್ಟ್​ನಿಂದ ಚಿರತೆ ಮತ್ತು ಮರಿ ರಸ್ತೆಗೆ ನುಗ್ಗಿದೆ. ಚಿರತೆ ತಪ್ಪಿಸಿಕೊಂಡಿದ್ದು, ಮರಿ‌ ಮಾತ್ರ ಬಸ್ ಕೆಳಗೆ ಅವಿತುಕೊಂಡಿತ್ತು.

| Updated By: ಗಂಗಾಧರ​ ಬ. ಸಾಬೋಜಿ

Updated on: Apr 03, 2024 | 6:15 PM

ಬೆಂಗಳೂರಿನ ಹೊರವಲಯದ ತುರಹಳ್ಳಿ ಅರಣ್ಯ ಪ್ರದೇಶದಿಂದ ಬರುತ್ತಿದ್ದ ಪ್ರಯಾಣಿಕರಿದ್ದ ಬಿಎಂಟಿಸಿ ಬಸ್​​ ಹತ್ತಲು ಚಿರತೆ ಮರಿಯೊಂದು ಯತ್ನಿಸಿರುವಂತಹ ಘಟನೆ ನಡೆದಿದೆ.

ಬೆಂಗಳೂರಿನ ಹೊರವಲಯದ ತುರಹಳ್ಳಿ ಅರಣ್ಯ ಪ್ರದೇಶದಿಂದ ಬರುತ್ತಿದ್ದ ಪ್ರಯಾಣಿಕರಿದ್ದ ಬಿಎಂಟಿಸಿ ಬಸ್​​ ಹತ್ತಲು ಚಿರತೆ ಮರಿಯೊಂದು ಯತ್ನಿಸಿರುವಂತಹ ಘಟನೆ ನಡೆದಿದೆ.

1 / 5
ತುರಹಳ್ಳಿ ಫಾರೆಸ್ಟ್​ನಿಂದ ಚಿರತೆ ಮತ್ತು ಮರಿ ರಸ್ತೆಗೆ ನುಗ್ಗಿದೆ. ಚಿರತೆ ತಪ್ಪಿಸಿಕೊಂಡಿದ್ದು, ಮರಿ‌ ಮಾತ್ರ ಬಸ್ ಕೆಳಗೆ ಅವಿತುಕೊಂಡಿತ್ತು.

ತುರಹಳ್ಳಿ ಫಾರೆಸ್ಟ್​ನಿಂದ ಚಿರತೆ ಮತ್ತು ಮರಿ ರಸ್ತೆಗೆ ನುಗ್ಗಿದೆ. ಚಿರತೆ ತಪ್ಪಿಸಿಕೊಂಡಿದ್ದು, ಮರಿ‌ ಮಾತ್ರ ಬಸ್ ಕೆಳಗೆ ಅವಿತುಕೊಂಡಿತ್ತು.

2 / 5
ಬಿಸಿಲಿಗೆ ಬಳಲಿದ ಚಿರತೆ ಮರಿಗೆ ಬಿಎಂಟಿಸಿ ಚಾಲಕ ನೀರು ಕುಡಿಸಲು ಮುಂದಾಗಿದ್ದು, ಈ ವೇಳೆ ಚಾಲಕನ ಮೇಲೆ ದಾಳಿ ಮಾಡಲು ಮರಿ ಚಿರತೆ ಮುಂದಾಗಿದೆ.

ಬಿಸಿಲಿಗೆ ಬಳಲಿದ ಚಿರತೆ ಮರಿಗೆ ಬಿಎಂಟಿಸಿ ಚಾಲಕ ನೀರು ಕುಡಿಸಲು ಮುಂದಾಗಿದ್ದು, ಈ ವೇಳೆ ಚಾಲಕನ ಮೇಲೆ ದಾಳಿ ಮಾಡಲು ಮರಿ ಚಿರತೆ ಮುಂದಾಗಿದೆ.

3 / 5
ಕೆಂಗೇರಿ ಟೂ ಚಿಕ್ಕೇಗೌಡನ ಪಾಳ್ಯ ಮಾರ್ಗದಲ್ಲಿ ಸಂಚಾರ ಮಾಡುತ್ತಿದ್ದ ಬಸ್​​ ಕೆಳಗೆ ಮರಿ ಚಿರತೆ ಅವಿತುಕೊಂಡಿತ್ತು. ಹೀಗಾಗಿ ಬಸ್​​ನಲ್ಲಿದ್ದ ಪ್ರಯಾಣಿಕರನ್ನು ಕೆಳಗೆ ಇಳಿಯದಂತೆ ಚಾಲಕ ಮತ್ತು ಕಂಡಕ್ಟರ್​ ಸೂಚನೆ ನೀಡಿದ್ದಾರೆ.

ಕೆಂಗೇರಿ ಟೂ ಚಿಕ್ಕೇಗೌಡನ ಪಾಳ್ಯ ಮಾರ್ಗದಲ್ಲಿ ಸಂಚಾರ ಮಾಡುತ್ತಿದ್ದ ಬಸ್​​ ಕೆಳಗೆ ಮರಿ ಚಿರತೆ ಅವಿತುಕೊಂಡಿತ್ತು. ಹೀಗಾಗಿ ಬಸ್​​ನಲ್ಲಿದ್ದ ಪ್ರಯಾಣಿಕರನ್ನು ಕೆಳಗೆ ಇಳಿಯದಂತೆ ಚಾಲಕ ಮತ್ತು ಕಂಡಕ್ಟರ್​ ಸೂಚನೆ ನೀಡಿದ್ದಾರೆ.

4 / 5
ಈ ವಿಚಾರ ತಿಳಿದ ಅರಣ್ಯ ಇಲಾಖೆ ಸಿಬ್ಬಂದಿಗಳು ಚಿರತೆ ಮರಿಯನ್ನು ರಕ್ಷಣೆ ಮಾಡಿದ್ದಾರೆ. ತಾಯಿ ಚಿರತೆಗಾಗಿ ಹುಡುಕಾಟ ನಡೆಸಿದ್ದಾರೆ.

ಈ ವಿಚಾರ ತಿಳಿದ ಅರಣ್ಯ ಇಲಾಖೆ ಸಿಬ್ಬಂದಿಗಳು ಚಿರತೆ ಮರಿಯನ್ನು ರಕ್ಷಣೆ ಮಾಡಿದ್ದಾರೆ. ತಾಯಿ ಚಿರತೆಗಾಗಿ ಹುಡುಕಾಟ ನಡೆಸಿದ್ದಾರೆ.

5 / 5
Follow us
ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು
ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ