AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಕಾಡಿನಿಂದ ನಾಡಿಗೆ ಬಂದು ಬಿಎಂಟಿಸಿ ಬಸ್​​ ಕೆಳಗೆ ಅವಿತುಕೊಂಡ ಮರಿ ಚಿರತೆ

ಬೆಂಗಳೂರಿನ ಹೊರವಲಯದ ತುರಹಳ್ಳಿ ಅರಣ್ಯ ಪ್ರದೇಶದಿಂದ ಬರುತ್ತಿದ್ದ ಪ್ರಯಾಣಿಕರಿದ್ದ ಬಿಎಂಟಿಸಿ ಬಸ್​​ ಹತ್ತಲು ಚಿರತೆ ಮರಿಯೊಂದು ಯತ್ನಿಸಿರುವಂತಹ ಘಟನೆ ನಡೆದಿದೆ. ತುರಹಳ್ಳಿ ಫಾರೆಸ್ಟ್​ನಿಂದ ಚಿರತೆ ಮತ್ತು ಮರಿ ರಸ್ತೆಗೆ ನುಗ್ಗಿದೆ. ಚಿರತೆ ತಪ್ಪಿಸಿಕೊಂಡಿದ್ದು, ಮರಿ‌ ಮಾತ್ರ ಬಸ್ ಕೆಳಗೆ ಅವಿತುಕೊಂಡಿತ್ತು.

ಕಿರಣ್​ ಸೂರ್ಯ
| Edited By: |

Updated on: Apr 03, 2024 | 6:15 PM

Share
ಬೆಂಗಳೂರಿನ ಹೊರವಲಯದ ತುರಹಳ್ಳಿ ಅರಣ್ಯ ಪ್ರದೇಶದಿಂದ ಬರುತ್ತಿದ್ದ ಪ್ರಯಾಣಿಕರಿದ್ದ ಬಿಎಂಟಿಸಿ ಬಸ್​​ ಹತ್ತಲು ಚಿರತೆ ಮರಿಯೊಂದು ಯತ್ನಿಸಿರುವಂತಹ ಘಟನೆ ನಡೆದಿದೆ.

ಬೆಂಗಳೂರಿನ ಹೊರವಲಯದ ತುರಹಳ್ಳಿ ಅರಣ್ಯ ಪ್ರದೇಶದಿಂದ ಬರುತ್ತಿದ್ದ ಪ್ರಯಾಣಿಕರಿದ್ದ ಬಿಎಂಟಿಸಿ ಬಸ್​​ ಹತ್ತಲು ಚಿರತೆ ಮರಿಯೊಂದು ಯತ್ನಿಸಿರುವಂತಹ ಘಟನೆ ನಡೆದಿದೆ.

1 / 5
ತುರಹಳ್ಳಿ ಫಾರೆಸ್ಟ್​ನಿಂದ ಚಿರತೆ ಮತ್ತು ಮರಿ ರಸ್ತೆಗೆ ನುಗ್ಗಿದೆ. ಚಿರತೆ ತಪ್ಪಿಸಿಕೊಂಡಿದ್ದು, ಮರಿ‌ ಮಾತ್ರ ಬಸ್ ಕೆಳಗೆ ಅವಿತುಕೊಂಡಿತ್ತು.

ತುರಹಳ್ಳಿ ಫಾರೆಸ್ಟ್​ನಿಂದ ಚಿರತೆ ಮತ್ತು ಮರಿ ರಸ್ತೆಗೆ ನುಗ್ಗಿದೆ. ಚಿರತೆ ತಪ್ಪಿಸಿಕೊಂಡಿದ್ದು, ಮರಿ‌ ಮಾತ್ರ ಬಸ್ ಕೆಳಗೆ ಅವಿತುಕೊಂಡಿತ್ತು.

2 / 5
ಬಿಸಿಲಿಗೆ ಬಳಲಿದ ಚಿರತೆ ಮರಿಗೆ ಬಿಎಂಟಿಸಿ ಚಾಲಕ ನೀರು ಕುಡಿಸಲು ಮುಂದಾಗಿದ್ದು, ಈ ವೇಳೆ ಚಾಲಕನ ಮೇಲೆ ದಾಳಿ ಮಾಡಲು ಮರಿ ಚಿರತೆ ಮುಂದಾಗಿದೆ.

ಬಿಸಿಲಿಗೆ ಬಳಲಿದ ಚಿರತೆ ಮರಿಗೆ ಬಿಎಂಟಿಸಿ ಚಾಲಕ ನೀರು ಕುಡಿಸಲು ಮುಂದಾಗಿದ್ದು, ಈ ವೇಳೆ ಚಾಲಕನ ಮೇಲೆ ದಾಳಿ ಮಾಡಲು ಮರಿ ಚಿರತೆ ಮುಂದಾಗಿದೆ.

3 / 5
ಕೆಂಗೇರಿ ಟೂ ಚಿಕ್ಕೇಗೌಡನ ಪಾಳ್ಯ ಮಾರ್ಗದಲ್ಲಿ ಸಂಚಾರ ಮಾಡುತ್ತಿದ್ದ ಬಸ್​​ ಕೆಳಗೆ ಮರಿ ಚಿರತೆ ಅವಿತುಕೊಂಡಿತ್ತು. ಹೀಗಾಗಿ ಬಸ್​​ನಲ್ಲಿದ್ದ ಪ್ರಯಾಣಿಕರನ್ನು ಕೆಳಗೆ ಇಳಿಯದಂತೆ ಚಾಲಕ ಮತ್ತು ಕಂಡಕ್ಟರ್​ ಸೂಚನೆ ನೀಡಿದ್ದಾರೆ.

ಕೆಂಗೇರಿ ಟೂ ಚಿಕ್ಕೇಗೌಡನ ಪಾಳ್ಯ ಮಾರ್ಗದಲ್ಲಿ ಸಂಚಾರ ಮಾಡುತ್ತಿದ್ದ ಬಸ್​​ ಕೆಳಗೆ ಮರಿ ಚಿರತೆ ಅವಿತುಕೊಂಡಿತ್ತು. ಹೀಗಾಗಿ ಬಸ್​​ನಲ್ಲಿದ್ದ ಪ್ರಯಾಣಿಕರನ್ನು ಕೆಳಗೆ ಇಳಿಯದಂತೆ ಚಾಲಕ ಮತ್ತು ಕಂಡಕ್ಟರ್​ ಸೂಚನೆ ನೀಡಿದ್ದಾರೆ.

4 / 5
ಈ ವಿಚಾರ ತಿಳಿದ ಅರಣ್ಯ ಇಲಾಖೆ ಸಿಬ್ಬಂದಿಗಳು ಚಿರತೆ ಮರಿಯನ್ನು ರಕ್ಷಣೆ ಮಾಡಿದ್ದಾರೆ. ತಾಯಿ ಚಿರತೆಗಾಗಿ ಹುಡುಕಾಟ ನಡೆಸಿದ್ದಾರೆ.

ಈ ವಿಚಾರ ತಿಳಿದ ಅರಣ್ಯ ಇಲಾಖೆ ಸಿಬ್ಬಂದಿಗಳು ಚಿರತೆ ಮರಿಯನ್ನು ರಕ್ಷಣೆ ಮಾಡಿದ್ದಾರೆ. ತಾಯಿ ಚಿರತೆಗಾಗಿ ಹುಡುಕಾಟ ನಡೆಸಿದ್ದಾರೆ.

5 / 5
Kiran Surya
Kiran Surya

ಕಿರಣ್ ಸೂರ್ಯ (Kiran Surya) ಅವರು ಟಿವಿ9 ಕನ್ನಡ (TV9 Kannada) ವಾಹಿನಿಯಲ್ಲಿ ಹಿರಿಯ ವರದಿಗಾರರಾಗಿ (Senior Reporter) ಕಾರ್ಯನಿರ್ವಹಿಸುತ್ತಿದ್ದಾರೆ

Read More
Follow Us
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!