ಬೆಂಗಳೂರು: ಕಾಡಿನಿಂದ ನಾಡಿಗೆ ಬಂದು ಬಿಎಂಟಿಸಿ ಬಸ್ ಕೆಳಗೆ ಅವಿತುಕೊಂಡ ಮರಿ ಚಿರತೆ
ಬೆಂಗಳೂರಿನ ಹೊರವಲಯದ ತುರಹಳ್ಳಿ ಅರಣ್ಯ ಪ್ರದೇಶದಿಂದ ಬರುತ್ತಿದ್ದ ಪ್ರಯಾಣಿಕರಿದ್ದ ಬಿಎಂಟಿಸಿ ಬಸ್ ಹತ್ತಲು ಚಿರತೆ ಮರಿಯೊಂದು ಯತ್ನಿಸಿರುವಂತಹ ಘಟನೆ ನಡೆದಿದೆ. ತುರಹಳ್ಳಿ ಫಾರೆಸ್ಟ್ನಿಂದ ಚಿರತೆ ಮತ್ತು ಮರಿ ರಸ್ತೆಗೆ ನುಗ್ಗಿದೆ. ಚಿರತೆ ತಪ್ಪಿಸಿಕೊಂಡಿದ್ದು, ಮರಿ ಮಾತ್ರ ಬಸ್ ಕೆಳಗೆ ಅವಿತುಕೊಂಡಿತ್ತು.

1 / 5

2 / 5

3 / 5

4 / 5

5 / 5



