- Kannada News Photo gallery Karnataka News In Kannada: A leopard came to city from the forest and got stuck under a BMTC bus
ಬೆಂಗಳೂರು: ಕಾಡಿನಿಂದ ನಾಡಿಗೆ ಬಂದು ಬಿಎಂಟಿಸಿ ಬಸ್ ಕೆಳಗೆ ಅವಿತುಕೊಂಡ ಮರಿ ಚಿರತೆ
ಬೆಂಗಳೂರಿನ ಹೊರವಲಯದ ತುರಹಳ್ಳಿ ಅರಣ್ಯ ಪ್ರದೇಶದಿಂದ ಬರುತ್ತಿದ್ದ ಪ್ರಯಾಣಿಕರಿದ್ದ ಬಿಎಂಟಿಸಿ ಬಸ್ ಹತ್ತಲು ಚಿರತೆ ಮರಿಯೊಂದು ಯತ್ನಿಸಿರುವಂತಹ ಘಟನೆ ನಡೆದಿದೆ. ತುರಹಳ್ಳಿ ಫಾರೆಸ್ಟ್ನಿಂದ ಚಿರತೆ ಮತ್ತು ಮರಿ ರಸ್ತೆಗೆ ನುಗ್ಗಿದೆ. ಚಿರತೆ ತಪ್ಪಿಸಿಕೊಂಡಿದ್ದು, ಮರಿ ಮಾತ್ರ ಬಸ್ ಕೆಳಗೆ ಅವಿತುಕೊಂಡಿತ್ತು.
Updated on: Apr 03, 2024 | 6:15 PM
Share

ಬೆಂಗಳೂರಿನ ಹೊರವಲಯದ ತುರಹಳ್ಳಿ ಅರಣ್ಯ ಪ್ರದೇಶದಿಂದ ಬರುತ್ತಿದ್ದ ಪ್ರಯಾಣಿಕರಿದ್ದ ಬಿಎಂಟಿಸಿ ಬಸ್ ಹತ್ತಲು ಚಿರತೆ ಮರಿಯೊಂದು ಯತ್ನಿಸಿರುವಂತಹ ಘಟನೆ ನಡೆದಿದೆ.

ತುರಹಳ್ಳಿ ಫಾರೆಸ್ಟ್ನಿಂದ ಚಿರತೆ ಮತ್ತು ಮರಿ ರಸ್ತೆಗೆ ನುಗ್ಗಿದೆ. ಚಿರತೆ ತಪ್ಪಿಸಿಕೊಂಡಿದ್ದು, ಮರಿ ಮಾತ್ರ ಬಸ್ ಕೆಳಗೆ ಅವಿತುಕೊಂಡಿತ್ತು.

ಬಿಸಿಲಿಗೆ ಬಳಲಿದ ಚಿರತೆ ಮರಿಗೆ ಬಿಎಂಟಿಸಿ ಚಾಲಕ ನೀರು ಕುಡಿಸಲು ಮುಂದಾಗಿದ್ದು, ಈ ವೇಳೆ ಚಾಲಕನ ಮೇಲೆ ದಾಳಿ ಮಾಡಲು ಮರಿ ಚಿರತೆ ಮುಂದಾಗಿದೆ.

ಕೆಂಗೇರಿ ಟೂ ಚಿಕ್ಕೇಗೌಡನ ಪಾಳ್ಯ ಮಾರ್ಗದಲ್ಲಿ ಸಂಚಾರ ಮಾಡುತ್ತಿದ್ದ ಬಸ್ ಕೆಳಗೆ ಮರಿ ಚಿರತೆ ಅವಿತುಕೊಂಡಿತ್ತು. ಹೀಗಾಗಿ ಬಸ್ನಲ್ಲಿದ್ದ ಪ್ರಯಾಣಿಕರನ್ನು ಕೆಳಗೆ ಇಳಿಯದಂತೆ ಚಾಲಕ ಮತ್ತು ಕಂಡಕ್ಟರ್ ಸೂಚನೆ ನೀಡಿದ್ದಾರೆ.

ಈ ವಿಚಾರ ತಿಳಿದ ಅರಣ್ಯ ಇಲಾಖೆ ಸಿಬ್ಬಂದಿಗಳು ಚಿರತೆ ಮರಿಯನ್ನು ರಕ್ಷಣೆ ಮಾಡಿದ್ದಾರೆ. ತಾಯಿ ಚಿರತೆಗಾಗಿ ಹುಡುಕಾಟ ನಡೆಸಿದ್ದಾರೆ.
ಮಹಾಶಿವರಾತ್ರಿ ಎಫೆಕ್ಟ್: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್