ಬಾಗಲಕೋಟೆಯಲ್ಲಿ ಬೇವಿನ ಮರದಿಂದ ಜಿನುಗುತ್ತಿದೆ ಹಾಲಿನ ರೂಪದ ದ್ರವ
ಬಾಗಲಕೋಟೆ ಜಿಲ್ಲೆಯ ಇಳಕಲ್ ತಾಲೂಕಿನ ಹಿರೆಓತಗೇರಿ ಗ್ರಾಮದ ಶೇಖರಯ್ಯ ಎಂಬುವರ ಹೊಲದಲ್ಲಿನ ಬೇವಿ ಮರದಲ್ಲಿ ಹಾಲಿನ ರೂಪದ ದ್ರವ ಹೊರಬುರತ್ತಿದೆ.
Updated on:Aug 11, 2023 | 2:41 PM

ಪ್ರಕೃತಿ ವಿಸ್ಮಯವನ್ನು ಅರಿಯಲು ಇನ್ನುವರೆಗೂ ಯಾರಿದಂಲೂ ಸಾಧ್ಯವಾಗಿಲ್ಲ. ಬಾಗಲಕೋಟೆ ಜಿಲ್ಲೆಯ ಇಳಕಲ್ ತಾಲೂಕಿನ ಹಿರೆಓತಗೇರಿ ಗ್ರಾಮದಲ್ಲಿ ವಿಚಿತ್ರ ಘಟನೆ ನಡೆದಿದೆ.

ಹಿರೆಓತಗೇರಿ ಗ್ರಾಮದಲ್ಲಿ ಬೇವಿನ ಮರದಿಂದ ಹಾಲಿನ ರೂಪದ ದ್ರವ ಸುರಿಯುತ್ತಿದೆ.

ಗ್ರಾಮದ ಶೇಖರಯ್ಯ ಎಂಬುವರ ಹೊಲದಲ್ಲಿನ ಬೇವಿ ಮರದಲ್ಲಿ ಹಾಲಿನ ರೂಪದ ದ್ರವ ಹೊರಬುರತ್ತಿದೆ.

ಕಳೆದ ಎರಡು ದಿನದಿಂದ ಹಾಲಿನ ರೂಪದ ರಸ ಜಿನುಗುತ್ತಿದೆ.

ಈ ಬೇವಿನ ಮರದಲ್ಲಿನ ಹಾಲು ರೂಪದ ದ್ರವ ನೋಡಲು ಪ್ರತಿನಿತ್ಯ ಜನರು ಆಗಿಮಿಸುತ್ತಿದ್ದಾರೆ.

ಇದು ಪವಾಡ ಎಂದು ಜನರು ಬೇವಿನಮರಕ್ಕೆ ಕೈ ಮುಗಿದು ಹೊರಡುತ್ತಿದ್ದಾರೆ.

ಬೇವಿನ ಮರದಲ್ಲಿ ಹಾಲು ರೂಪದ ದ್ರವ ಜಿನುಗುತ್ತಿರುವುದನ್ನು ಕಂಡು ಜನರು ಅಚ್ಚಿಗೊಂಡಿದ್ದಾರೆ.
Published On - 2:40 pm, Fri, 11 August 23

ರವಿ ಹೆಚ್ ಮೂಕಿ. ಮೂಲತಃ ಧಾರವಾಡ ಜಿಲ್ಲೆ ಕಲಘಟಗಿ ತಾಲ್ಲೂಕಿನ ಪರಸಾಪುರ ಗ್ರಾಮದವರು.ರವಿ ಮೂಕಿ ಪ್ರಸ್ತುತ ಟಿವಿ9 ನ್ಯೂಜ್ ಚಾನಲ್ ನಲ್ಲಿ ಬಾಗಲಕೋಟೆ ವರದಿಗಾರರು.ಪದವಿ ಮುಗಿಸಿ ಕೆಲ ತಿಂಗಳು ರಿಲಯನ್ಸ್ ಕಂಪನಿಯಲ್ಲಿ ಕೆಲಸ, ನಂತರ ಜನಶ್ರೀ ನ್ಯೂಜ್ ಹಾವೇರಿ ಜಿಲ್ಲಾ ವರದಿಗಾರರಾಗಿ ೨೦೧೦ ರಿಂದ ೨೦೧೫ ರವರೆಗೆ ಕೆಲಸ ಮಾಡಿದ್ದಾರೆ.೨೦೧೫ ರಿಂದ ಟಿವಿ ೯ ಬಾಗಲಕೋಟೆ ಜಿಲ್ಲಾ ವರದಿಗಾರರಾಗಿ ಕೆಲಸ ಮುಂದುವರೆಸಿದ್ದಾರೆ.ಮಾದ್ಯಮದಲ್ಲಿ ಸಕ್ರಿಯರಾಗಿದ್ದು,ಹಾವೇರಿ ಬಾಗಲಕೋಟೆ ಜಿಲ್ಲೆ ಸೇರಿ ಒಟ್ಟು.೧೪ ವರ್ಷ ಮಾದ್ಯಮ ಕ್ಷೇತ್ರದಲ್ಲಿ ಕಾರ್ಯನಿರ್ವಹಣೆ.ರಾಜಕೀಯ,ಕೃಷಿ,ಗ್ರಾಮೀಣ ಕ್ರೀಡೆ,ಮಾನವೀಯ ಸ್ಟೋರಿಗಳ ವರದಿ ಮಾಡಲು ಹೆಚ್ಚು ಆಸಕ್ತಿ.ಸಿನಿಮಾ ನೋಡುವುದು,ಸಂಗೀತ ಕೇಳೋದು ಹಾಡೋದು ಇಷ್ಟ. ಟಿರ್ವಿ ಬಾಗಲಕೋಟೆ ಜಿಲ್ಲಾ ವರದಿಗಾರನಾಗಿ ಉತ್ತರಕರ್ನಾಟಕ ದಲ್ಲಿನ ಪ್ರವಾಹ ಸಂಕಷ್ಟ ಕವರೇಜ್. ,ಬಾದಾಮಿ ಸಿದ್ದರಾಮಯ್ಯ- ರಾಮುಲು ಹೈವೋಲ್ಟೇಜ್ ಚುನಾವಣೆ ಕವರೇಜ್,ಅದೇ ಚುನಾವಣೆಯಲ್ಲಿ ಜೆಪಿ ಕೇಂದ್ರ ನಾಯಕ ಅಮಿತ್ ಷಾ ಇಂಟರ್ ವ್ಯೂ ಮಾಡೋಕೆ ಸಂಸ್ಥೆಯಲ್ಲಿ ಅವಕಾಶ ಸಿಕ್ಕಿದ್ದು ಖುಷಿ ಹೆಮ್ಮೆ.
Read More



