ಬಾಗಲಕೋಟೆಯಲ್ಲಿ ಬೇವಿನ ಮರದಿಂದ ಜಿನುಗುತ್ತಿದೆ ಹಾಲಿನ ರೂಪದ ದ್ರವ
ಬಾಗಲಕೋಟೆ ಜಿಲ್ಲೆಯ ಇಳಕಲ್ ತಾಲೂಕಿನ ಹಿರೆಓತಗೇರಿ ಗ್ರಾಮದ ಶೇಖರಯ್ಯ ಎಂಬುವರ ಹೊಲದಲ್ಲಿನ ಬೇವಿ ಮರದಲ್ಲಿ ಹಾಲಿನ ರೂಪದ ದ್ರವ ಹೊರಬುರತ್ತಿದೆ.
Updated on:Aug 11, 2023 | 2:41 PM
Share

ಪ್ರಕೃತಿ ವಿಸ್ಮಯವನ್ನು ಅರಿಯಲು ಇನ್ನುವರೆಗೂ ಯಾರಿದಂಲೂ ಸಾಧ್ಯವಾಗಿಲ್ಲ. ಬಾಗಲಕೋಟೆ ಜಿಲ್ಲೆಯ ಇಳಕಲ್ ತಾಲೂಕಿನ ಹಿರೆಓತಗೇರಿ ಗ್ರಾಮದಲ್ಲಿ ವಿಚಿತ್ರ ಘಟನೆ ನಡೆದಿದೆ.

ಹಿರೆಓತಗೇರಿ ಗ್ರಾಮದಲ್ಲಿ ಬೇವಿನ ಮರದಿಂದ ಹಾಲಿನ ರೂಪದ ದ್ರವ ಸುರಿಯುತ್ತಿದೆ.

ಗ್ರಾಮದ ಶೇಖರಯ್ಯ ಎಂಬುವರ ಹೊಲದಲ್ಲಿನ ಬೇವಿ ಮರದಲ್ಲಿ ಹಾಲಿನ ರೂಪದ ದ್ರವ ಹೊರಬುರತ್ತಿದೆ.

ಕಳೆದ ಎರಡು ದಿನದಿಂದ ಹಾಲಿನ ರೂಪದ ರಸ ಜಿನುಗುತ್ತಿದೆ.

ಈ ಬೇವಿನ ಮರದಲ್ಲಿನ ಹಾಲು ರೂಪದ ದ್ರವ ನೋಡಲು ಪ್ರತಿನಿತ್ಯ ಜನರು ಆಗಿಮಿಸುತ್ತಿದ್ದಾರೆ.

ಇದು ಪವಾಡ ಎಂದು ಜನರು ಬೇವಿನಮರಕ್ಕೆ ಕೈ ಮುಗಿದು ಹೊರಡುತ್ತಿದ್ದಾರೆ.

ಬೇವಿನ ಮರದಲ್ಲಿ ಹಾಲು ರೂಪದ ದ್ರವ ಜಿನುಗುತ್ತಿರುವುದನ್ನು ಕಂಡು ಜನರು ಅಚ್ಚಿಗೊಂಡಿದ್ದಾರೆ.
Published On - 2:40 pm, Fri, 11 August 23
Related Photo Gallery
ನ್ಯಾಯಾಲಯದಲ್ಲಿ ವಿಚ್ಛೇದಿತ ಪತಿಯನ್ನು ಹಿಗ್ಗಾಮುಗ್ಗ ಥಳಿಸಿದ ಮಹಿಳೆ
ಟರ್ನಿಂಗ್ನಲ್ಲಿ ಕಂಟ್ರೋಲ್ ಸಿಗದೆ ಮರಕ್ಕೆ ಡಿಕ್ಕಿ ಹೊಡೆದ ಕಾರು
ವಾರಾಣಸಿ-ಲಕ್ನೋ ರೈಲಿನೊಳಗೆ ಎರಡು ಗುಂಪುಗಳ ನಡುವೆ ಹೊಡೆದಾಟ
ಗಾಯಗೊಂಡಿದ್ದ ಚಾಲಕ ಮೊಹಮ್ಮದ್ ರಫೀಕ್ ಸಾವು, ಗೋಳಾಡಿದ ಪತ್ನಿ
ಪೈರಸಿ ಮಾಡಿ ಸಿಕ್ಕಿ ಬಿದ್ರೆ ಇದೆ ಮಾರಿಹಬ್ಬ
ಉಡುಪಿ ಕೃಷ್ಣನಿಗಾಗಿ ಸಿದ್ಧವಾಯ್ತು ಚೆಂದದ ಚಿನ್ನದ ರಥ! ಹೇಗಿದೆ ನೋಡಿ
ಚಿತ್ರದುರ್ಗ ಬಸ್ ಅಪಘಾತದಲ್ಲಿ ಗಾಯಗೊಂಡಿದ್ದ ಚಾಲಕ ಸಾವು
ಮೃತರ ಕುಟುಂಬಗಳಿಗೆ ಶಾಸಕ ಪ್ರದೀಪ್ ಈಶ್ವರ್ ನೆರವಿನ ಭರವಸೆ
2026 ಗುರು ಗ್ರಹದ ಸಂಚಾರದಿಂದ ಮಕರ ರಾಶಿಯವರಿಗೆ ಗುರುಬಲ ಮತ್ತು ಅದೃಷ್ಟ
ಗಿಲ್ಲಿ ಬಿಟ್ಟುಕೊಡಬೇಡ; ಕಾವ್ಯಾಗೆ ತಾಯಿಯ ಕಿವಿಮಾತು




