ಬಾಗಲಕೋಟೆಯಲ್ಲಿ ಬೇವಿನ ಮರದಿಂದ ಜಿನುಗುತ್ತಿದೆ ಹಾಲಿನ ರೂಪದ ದ್ರವ
ಬಾಗಲಕೋಟೆ ಜಿಲ್ಲೆಯ ಇಳಕಲ್ ತಾಲೂಕಿನ ಹಿರೆಓತಗೇರಿ ಗ್ರಾಮದ ಶೇಖರಯ್ಯ ಎಂಬುವರ ಹೊಲದಲ್ಲಿನ ಬೇವಿ ಮರದಲ್ಲಿ ಹಾಲಿನ ರೂಪದ ದ್ರವ ಹೊರಬುರತ್ತಿದೆ.
Updated on:Aug 11, 2023 | 2:41 PM
Share

ಪ್ರಕೃತಿ ವಿಸ್ಮಯವನ್ನು ಅರಿಯಲು ಇನ್ನುವರೆಗೂ ಯಾರಿದಂಲೂ ಸಾಧ್ಯವಾಗಿಲ್ಲ. ಬಾಗಲಕೋಟೆ ಜಿಲ್ಲೆಯ ಇಳಕಲ್ ತಾಲೂಕಿನ ಹಿರೆಓತಗೇರಿ ಗ್ರಾಮದಲ್ಲಿ ವಿಚಿತ್ರ ಘಟನೆ ನಡೆದಿದೆ.

ಹಿರೆಓತಗೇರಿ ಗ್ರಾಮದಲ್ಲಿ ಬೇವಿನ ಮರದಿಂದ ಹಾಲಿನ ರೂಪದ ದ್ರವ ಸುರಿಯುತ್ತಿದೆ.

ಗ್ರಾಮದ ಶೇಖರಯ್ಯ ಎಂಬುವರ ಹೊಲದಲ್ಲಿನ ಬೇವಿ ಮರದಲ್ಲಿ ಹಾಲಿನ ರೂಪದ ದ್ರವ ಹೊರಬುರತ್ತಿದೆ.

ಕಳೆದ ಎರಡು ದಿನದಿಂದ ಹಾಲಿನ ರೂಪದ ರಸ ಜಿನುಗುತ್ತಿದೆ.

ಈ ಬೇವಿನ ಮರದಲ್ಲಿನ ಹಾಲು ರೂಪದ ದ್ರವ ನೋಡಲು ಪ್ರತಿನಿತ್ಯ ಜನರು ಆಗಿಮಿಸುತ್ತಿದ್ದಾರೆ.

ಇದು ಪವಾಡ ಎಂದು ಜನರು ಬೇವಿನಮರಕ್ಕೆ ಕೈ ಮುಗಿದು ಹೊರಡುತ್ತಿದ್ದಾರೆ.

ಬೇವಿನ ಮರದಲ್ಲಿ ಹಾಲು ರೂಪದ ದ್ರವ ಜಿನುಗುತ್ತಿರುವುದನ್ನು ಕಂಡು ಜನರು ಅಚ್ಚಿಗೊಂಡಿದ್ದಾರೆ.
Published On - 2:40 pm, Fri, 11 August 23
ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಸದನದಲ್ಲಿ ಪೆನ್ಡ್ರೈವ್ ತೋರಿಸಿದ ಆರ್ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
‘ದರ್ಶನ್ ‘ಲ್ಯಾಂಡ್ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
