AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

A R Rahman: ‘ನಾಟು ನಾಟು ಹಾಡಿಗೆ ಆಸ್ಕರ್​ ಮಾತ್ರವಲ್ಲ, ಗ್ರ್ಯಾಮಿ ಪ್ರಶಸ್ತಿ ಕೂಡ ಬರಬೇಕು’: ಎ.ಆರ್​. ರೆಹಮಾನ್​

Naatu Naatu Song | Oscar Awards: ಖ್ಯಾತ ಸಂಗೀತ ನಿರ್ದೇಶಕ ಎ.ಆರ್​. ರೆಹಮಾನ್​ ಅವರು ‘ನಾಟು ನಾಟು..’ ಹಾಡಿಗೆ ಶುಭ ಕೋರಿದ್ದಾರೆ. ಈ ಗೀತೆಯು ಪ್ರತಿಷ್ಠಿತ ಪ್ರಶಸ್ತಿಗಳನ್ನು​ ಗೆಲ್ಲಬೇಕು ಎಂದು ಅವರು ಹೇಳಿದ್ದಾರೆ.

ಮದನ್​ ಕುಮಾರ್​
|

Updated on: Mar 12, 2023 | 4:38 PM

Share
ಆಸ್ಕರ್​ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ಕ್ಷಣಗಣನೆ ಆರಂಭ ಆಗಿದೆ. ‘ಆರ್​ಆರ್​ಆರ್​’ ಸಿನಿಮಾದ ‘ನಾಟು ನಾಟು..’ ಹಾಡಿಗೆ ಆಸ್ಕರ್​ ಅವಾರ್ಡ್​ ಬರಬೇಕು ಎಂದು ಎ.ಆರ್​. ರೆಹಮಾನ್​ ಹೇಳಿದ್ದಾರೆ. ಅಲ್ಲದೇ ಈ ಗೀತೆಗೆ ಗ್ರ್ಯಾಮಿ ಪ್ರಶಸ್ತಿ ಕೂಡ ಸಿಗಬೇಕು ಎಂಬುದು ಅವರ ಅಭಿಪ್ರಾಯ.

ಆಸ್ಕರ್​ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ಕ್ಷಣಗಣನೆ ಆರಂಭ ಆಗಿದೆ. ‘ಆರ್​ಆರ್​ಆರ್​’ ಸಿನಿಮಾದ ‘ನಾಟು ನಾಟು..’ ಹಾಡಿಗೆ ಆಸ್ಕರ್​ ಅವಾರ್ಡ್​ ಬರಬೇಕು ಎಂದು ಎ.ಆರ್​. ರೆಹಮಾನ್​ ಹೇಳಿದ್ದಾರೆ. ಅಲ್ಲದೇ ಈ ಗೀತೆಗೆ ಗ್ರ್ಯಾಮಿ ಪ್ರಶಸ್ತಿ ಕೂಡ ಸಿಗಬೇಕು ಎಂಬುದು ಅವರ ಅಭಿಪ್ರಾಯ.

1 / 5
‘ನಮ್ಮಲ್ಲಿ ಯಾರಿಗಾದರೂ ಸರಿ, ಯಾವುದೇ ಪ್ರಶಸ್ತಿ ಬಂದರೆ ಅದರಿಂದ ಭಾರತದ ಕೀರ್ತಿ ಹೆಚ್ಚುತ್ತದೆ. ದೇಶದ ಸಂಸ್ಕೃತಿ ಗಮನ ಸೆಳೆಯುತ್ತದೆ’ ಎಂದು ಎ.ಆರ್​. ರೆಹಮಾನ್​ ಹೇಳಿದ್ದಾರೆ. ಆ ಮೂಲಕ ಅವರು ‘ನಾಟು ನಾಟು..’ ಹಾಡಿಗೆ ಆಸ್ಕರ್​ ಸಿಗಲಿ ಎಂದು ಆಶಿಸಿದ್ದಾರೆ.

‘ನಮ್ಮಲ್ಲಿ ಯಾರಿಗಾದರೂ ಸರಿ, ಯಾವುದೇ ಪ್ರಶಸ್ತಿ ಬಂದರೆ ಅದರಿಂದ ಭಾರತದ ಕೀರ್ತಿ ಹೆಚ್ಚುತ್ತದೆ. ದೇಶದ ಸಂಸ್ಕೃತಿ ಗಮನ ಸೆಳೆಯುತ್ತದೆ’ ಎಂದು ಎ.ಆರ್​. ರೆಹಮಾನ್​ ಹೇಳಿದ್ದಾರೆ. ಆ ಮೂಲಕ ಅವರು ‘ನಾಟು ನಾಟು..’ ಹಾಡಿಗೆ ಆಸ್ಕರ್​ ಸಿಗಲಿ ಎಂದು ಆಶಿಸಿದ್ದಾರೆ.

2 / 5
‘ಆರ್​ಆರ್​ಆರ್’ ಸಿನಿಮಾದ ‘ನಾಟು ನಾಟು..’ ಹಾಡಿಗೆ ಎಂಎಂ ಕೀರವಾಣಿ ಅವರು ಸಂಗೀತ ನಿರ್ದೇಶನ ಮಾಡಿದ್ದಾರೆ. ರಾಹುಲ್​ ಸಿಪ್ಲಿಗಂಜ್​ ಮತ್ತು ಕಾಲ ಭೈರವ ಅವರ ಧ್ವನಿಯಲ್ಲಿ ಈ ಗೀತೆ ಮೂಡಿಬಂದಿದ್ದು, ಈಗಾಗಲೇ ‘ಗೋಲ್ಡನ್​ ಗ್ಲೋಬ್​’ ಪ್ರಶಸ್ತಿ ಪಡೆದು ಬೀಗಿದೆ.

‘ಆರ್​ಆರ್​ಆರ್’ ಸಿನಿಮಾದ ‘ನಾಟು ನಾಟು..’ ಹಾಡಿಗೆ ಎಂಎಂ ಕೀರವಾಣಿ ಅವರು ಸಂಗೀತ ನಿರ್ದೇಶನ ಮಾಡಿದ್ದಾರೆ. ರಾಹುಲ್​ ಸಿಪ್ಲಿಗಂಜ್​ ಮತ್ತು ಕಾಲ ಭೈರವ ಅವರ ಧ್ವನಿಯಲ್ಲಿ ಈ ಗೀತೆ ಮೂಡಿಬಂದಿದ್ದು, ಈಗಾಗಲೇ ‘ಗೋಲ್ಡನ್​ ಗ್ಲೋಬ್​’ ಪ್ರಶಸ್ತಿ ಪಡೆದು ಬೀಗಿದೆ.

3 / 5
ಪ್ರತಿಷ್ಠಿತ ಪ್ರಶಸ್ತಿಗಳನ್ನು ಬಾಚಿಕೊಳ್ಳುವ ಮೂಲಕ ‘ನಾಟು ನಾಟು..’ ಹಾಡು ಈಗಾಗಲೇ ಎಲ್ಲರ ಗಮನ ಸೆಳೆದಿದೆ. ಜಾಗತಿಕ ಮಟ್ಟದಲ್ಲಿ ಸದ್ದು ಮಾಡಿದ ಈ ಸಾಂಗ್​ನಿಂದ ರಾಮ್​ ಚರಣ್​ ಮತ್ತು ಜೂನಿಯರ್​ ಎನ್​ಟಿಆರ್​ ಅವರ ಜನಪ್ರಿಯತೆ ಕೂಡ ಹೆಚ್ಚಾಗಿದೆ.

ಪ್ರತಿಷ್ಠಿತ ಪ್ರಶಸ್ತಿಗಳನ್ನು ಬಾಚಿಕೊಳ್ಳುವ ಮೂಲಕ ‘ನಾಟು ನಾಟು..’ ಹಾಡು ಈಗಾಗಲೇ ಎಲ್ಲರ ಗಮನ ಸೆಳೆದಿದೆ. ಜಾಗತಿಕ ಮಟ್ಟದಲ್ಲಿ ಸದ್ದು ಮಾಡಿದ ಈ ಸಾಂಗ್​ನಿಂದ ರಾಮ್​ ಚರಣ್​ ಮತ್ತು ಜೂನಿಯರ್​ ಎನ್​ಟಿಆರ್​ ಅವರ ಜನಪ್ರಿಯತೆ ಕೂಡ ಹೆಚ್ಚಾಗಿದೆ.

4 / 5
ಆಸ್ಕರ್​ ವೇದಿಕೆಯ ಮೇಲೆ ‘ನಾಟು ನಾಟು..’ ಹಾಡು ಹೇಳಲಾಗುವುದು. ಆ ಕ್ಷಣಕ್ಕಾಗಿ ಭಾರತೀಯ ಸಿನಿಪ್ರಿಯರು ಕಾದಿದ್ದಾರೆ. ಈ ಹಾಡಿಗೆ ಅಕಾಡೆಮಿ ಅವಾರ್ಡ್​ ಸಿಗಲಿ ಎಂದು ಎಲ್ಲರೂ ಹಾರೈಸುತ್ತಿದ್ದಾರೆ.

ಆಸ್ಕರ್​ ವೇದಿಕೆಯ ಮೇಲೆ ‘ನಾಟು ನಾಟು..’ ಹಾಡು ಹೇಳಲಾಗುವುದು. ಆ ಕ್ಷಣಕ್ಕಾಗಿ ಭಾರತೀಯ ಸಿನಿಪ್ರಿಯರು ಕಾದಿದ್ದಾರೆ. ಈ ಹಾಡಿಗೆ ಅಕಾಡೆಮಿ ಅವಾರ್ಡ್​ ಸಿಗಲಿ ಎಂದು ಎಲ್ಲರೂ ಹಾರೈಸುತ್ತಿದ್ದಾರೆ.

5 / 5
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ