Sign In

By signing in or creating an account, you agree with Associated Broadcasting Company's Terms & Conditions and Privacy Policy.

A R Rahman: ‘ನಾಟು ನಾಟು ಹಾಡಿಗೆ ಆಸ್ಕರ್​ ಮಾತ್ರವಲ್ಲ, ಗ್ರ್ಯಾಮಿ ಪ್ರಶಸ್ತಿ ಕೂಡ ಬರಬೇಕು’: ಎ.ಆರ್​. ರೆಹಮಾನ್​

Naatu Naatu Song | Oscar Awards: ಖ್ಯಾತ ಸಂಗೀತ ನಿರ್ದೇಶಕ ಎ.ಆರ್​. ರೆಹಮಾನ್​ ಅವರು ‘ನಾಟು ನಾಟು..’ ಹಾಡಿಗೆ ಶುಭ ಕೋರಿದ್ದಾರೆ. ಈ ಗೀತೆಯು ಪ್ರತಿಷ್ಠಿತ ಪ್ರಶಸ್ತಿಗಳನ್ನು​ ಗೆಲ್ಲಬೇಕು ಎಂದು ಅವರು ಹೇಳಿದ್ದಾರೆ.

ಮದನ್​ ಕುಮಾರ್​
|

Updated on: Mar 12, 2023 | 4:38 PM

ಆಸ್ಕರ್​ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ಕ್ಷಣಗಣನೆ ಆರಂಭ ಆಗಿದೆ. ‘ಆರ್​ಆರ್​ಆರ್​’ ಸಿನಿಮಾದ ‘ನಾಟು ನಾಟು..’ ಹಾಡಿಗೆ ಆಸ್ಕರ್​ ಅವಾರ್ಡ್​ ಬರಬೇಕು ಎಂದು ಎ.ಆರ್​. ರೆಹಮಾನ್​ ಹೇಳಿದ್ದಾರೆ. ಅಲ್ಲದೇ ಈ ಗೀತೆಗೆ ಗ್ರ್ಯಾಮಿ ಪ್ರಶಸ್ತಿ ಕೂಡ ಸಿಗಬೇಕು ಎಂಬುದು ಅವರ ಅಭಿಪ್ರಾಯ.

ಆಸ್ಕರ್​ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ಕ್ಷಣಗಣನೆ ಆರಂಭ ಆಗಿದೆ. ‘ಆರ್​ಆರ್​ಆರ್​’ ಸಿನಿಮಾದ ‘ನಾಟು ನಾಟು..’ ಹಾಡಿಗೆ ಆಸ್ಕರ್​ ಅವಾರ್ಡ್​ ಬರಬೇಕು ಎಂದು ಎ.ಆರ್​. ರೆಹಮಾನ್​ ಹೇಳಿದ್ದಾರೆ. ಅಲ್ಲದೇ ಈ ಗೀತೆಗೆ ಗ್ರ್ಯಾಮಿ ಪ್ರಶಸ್ತಿ ಕೂಡ ಸಿಗಬೇಕು ಎಂಬುದು ಅವರ ಅಭಿಪ್ರಾಯ.

1 / 5
‘ನಮ್ಮಲ್ಲಿ ಯಾರಿಗಾದರೂ ಸರಿ, ಯಾವುದೇ ಪ್ರಶಸ್ತಿ ಬಂದರೆ ಅದರಿಂದ ಭಾರತದ ಕೀರ್ತಿ ಹೆಚ್ಚುತ್ತದೆ. ದೇಶದ ಸಂಸ್ಕೃತಿ ಗಮನ ಸೆಳೆಯುತ್ತದೆ’ ಎಂದು ಎ.ಆರ್​. ರೆಹಮಾನ್​ ಹೇಳಿದ್ದಾರೆ. ಆ ಮೂಲಕ ಅವರು ‘ನಾಟು ನಾಟು..’ ಹಾಡಿಗೆ ಆಸ್ಕರ್​ ಸಿಗಲಿ ಎಂದು ಆಶಿಸಿದ್ದಾರೆ.

‘ನಮ್ಮಲ್ಲಿ ಯಾರಿಗಾದರೂ ಸರಿ, ಯಾವುದೇ ಪ್ರಶಸ್ತಿ ಬಂದರೆ ಅದರಿಂದ ಭಾರತದ ಕೀರ್ತಿ ಹೆಚ್ಚುತ್ತದೆ. ದೇಶದ ಸಂಸ್ಕೃತಿ ಗಮನ ಸೆಳೆಯುತ್ತದೆ’ ಎಂದು ಎ.ಆರ್​. ರೆಹಮಾನ್​ ಹೇಳಿದ್ದಾರೆ. ಆ ಮೂಲಕ ಅವರು ‘ನಾಟು ನಾಟು..’ ಹಾಡಿಗೆ ಆಸ್ಕರ್​ ಸಿಗಲಿ ಎಂದು ಆಶಿಸಿದ್ದಾರೆ.

2 / 5
‘ಆರ್​ಆರ್​ಆರ್’ ಸಿನಿಮಾದ ‘ನಾಟು ನಾಟು..’ ಹಾಡಿಗೆ ಎಂಎಂ ಕೀರವಾಣಿ ಅವರು ಸಂಗೀತ ನಿರ್ದೇಶನ ಮಾಡಿದ್ದಾರೆ. ರಾಹುಲ್​ ಸಿಪ್ಲಿಗಂಜ್​ ಮತ್ತು ಕಾಲ ಭೈರವ ಅವರ ಧ್ವನಿಯಲ್ಲಿ ಈ ಗೀತೆ ಮೂಡಿಬಂದಿದ್ದು, ಈಗಾಗಲೇ ‘ಗೋಲ್ಡನ್​ ಗ್ಲೋಬ್​’ ಪ್ರಶಸ್ತಿ ಪಡೆದು ಬೀಗಿದೆ.

‘ಆರ್​ಆರ್​ಆರ್’ ಸಿನಿಮಾದ ‘ನಾಟು ನಾಟು..’ ಹಾಡಿಗೆ ಎಂಎಂ ಕೀರವಾಣಿ ಅವರು ಸಂಗೀತ ನಿರ್ದೇಶನ ಮಾಡಿದ್ದಾರೆ. ರಾಹುಲ್​ ಸಿಪ್ಲಿಗಂಜ್​ ಮತ್ತು ಕಾಲ ಭೈರವ ಅವರ ಧ್ವನಿಯಲ್ಲಿ ಈ ಗೀತೆ ಮೂಡಿಬಂದಿದ್ದು, ಈಗಾಗಲೇ ‘ಗೋಲ್ಡನ್​ ಗ್ಲೋಬ್​’ ಪ್ರಶಸ್ತಿ ಪಡೆದು ಬೀಗಿದೆ.

3 / 5
ಪ್ರತಿಷ್ಠಿತ ಪ್ರಶಸ್ತಿಗಳನ್ನು ಬಾಚಿಕೊಳ್ಳುವ ಮೂಲಕ ‘ನಾಟು ನಾಟು..’ ಹಾಡು ಈಗಾಗಲೇ ಎಲ್ಲರ ಗಮನ ಸೆಳೆದಿದೆ. ಜಾಗತಿಕ ಮಟ್ಟದಲ್ಲಿ ಸದ್ದು ಮಾಡಿದ ಈ ಸಾಂಗ್​ನಿಂದ ರಾಮ್​ ಚರಣ್​ ಮತ್ತು ಜೂನಿಯರ್​ ಎನ್​ಟಿಆರ್​ ಅವರ ಜನಪ್ರಿಯತೆ ಕೂಡ ಹೆಚ್ಚಾಗಿದೆ.

ಪ್ರತಿಷ್ಠಿತ ಪ್ರಶಸ್ತಿಗಳನ್ನು ಬಾಚಿಕೊಳ್ಳುವ ಮೂಲಕ ‘ನಾಟು ನಾಟು..’ ಹಾಡು ಈಗಾಗಲೇ ಎಲ್ಲರ ಗಮನ ಸೆಳೆದಿದೆ. ಜಾಗತಿಕ ಮಟ್ಟದಲ್ಲಿ ಸದ್ದು ಮಾಡಿದ ಈ ಸಾಂಗ್​ನಿಂದ ರಾಮ್​ ಚರಣ್​ ಮತ್ತು ಜೂನಿಯರ್​ ಎನ್​ಟಿಆರ್​ ಅವರ ಜನಪ್ರಿಯತೆ ಕೂಡ ಹೆಚ್ಚಾಗಿದೆ.

4 / 5
ಆಸ್ಕರ್​ ವೇದಿಕೆಯ ಮೇಲೆ ‘ನಾಟು ನಾಟು..’ ಹಾಡು ಹೇಳಲಾಗುವುದು. ಆ ಕ್ಷಣಕ್ಕಾಗಿ ಭಾರತೀಯ ಸಿನಿಪ್ರಿಯರು ಕಾದಿದ್ದಾರೆ. ಈ ಹಾಡಿಗೆ ಅಕಾಡೆಮಿ ಅವಾರ್ಡ್​ ಸಿಗಲಿ ಎಂದು ಎಲ್ಲರೂ ಹಾರೈಸುತ್ತಿದ್ದಾರೆ.

ಆಸ್ಕರ್​ ವೇದಿಕೆಯ ಮೇಲೆ ‘ನಾಟು ನಾಟು..’ ಹಾಡು ಹೇಳಲಾಗುವುದು. ಆ ಕ್ಷಣಕ್ಕಾಗಿ ಭಾರತೀಯ ಸಿನಿಪ್ರಿಯರು ಕಾದಿದ್ದಾರೆ. ಈ ಹಾಡಿಗೆ ಅಕಾಡೆಮಿ ಅವಾರ್ಡ್​ ಸಿಗಲಿ ಎಂದು ಎಲ್ಲರೂ ಹಾರೈಸುತ್ತಿದ್ದಾರೆ.

5 / 5
Follow us
ಕಾರಿನಿಂದ ಗುದ್ದಿ ಕೊಲ್ಲಲು ಯತ್ನ: ಬಚಾವಾದ ಬಗ್ಗೆ ಮುರಳಿ ಪ್ರಸಾದ್ ಮಾತು
ಕಾರಿನಿಂದ ಗುದ್ದಿ ಕೊಲ್ಲಲು ಯತ್ನ: ಬಚಾವಾದ ಬಗ್ಗೆ ಮುರಳಿ ಪ್ರಸಾದ್ ಮಾತು
ಸ್ಪೈಸ್‌ಜೆಟ್ ಪ್ರಯಾಣಿಕರೊಂದಿಗೆ ಡ್ಯಾನ್ಸ್ ಮಾಡಿ ಹೋಳಿ ಆಚರಿಸಿದ ಸಿಬ್ಬಂದಿ
ಸ್ಪೈಸ್‌ಜೆಟ್ ಪ್ರಯಾಣಿಕರೊಂದಿಗೆ ಡ್ಯಾನ್ಸ್ ಮಾಡಿ ಹೋಳಿ ಆಚರಿಸಿದ ಸಿಬ್ಬಂದಿ
ಬೆಂಗಳೂರಿನಲ್ಲಿ ಶ್ವಾನದ ಮೇಲೆ ಅತ್ಯಾಚಾರವೆಸಗಿ ವಿಕೃತಿ
ಬೆಂಗಳೂರಿನಲ್ಲಿ ಶ್ವಾನದ ಮೇಲೆ ಅತ್ಯಾಚಾರವೆಸಗಿ ವಿಕೃತಿ
ವೇದಿಕೆ ಮೇಲೆಯೇ ವಾಗ್ವಾದಕ್ಕಿಳಿದ ಸಂಸದ ಪಿಸಿ ಮೋಹನ್​, ಪ್ರದೀಪ್​ ಈಶ್ವರ್
ವೇದಿಕೆ ಮೇಲೆಯೇ ವಾಗ್ವಾದಕ್ಕಿಳಿದ ಸಂಸದ ಪಿಸಿ ಮೋಹನ್​, ಪ್ರದೀಪ್​ ಈಶ್ವರ್
ಆಶೀರ್ವಾದ ರೂಪದಲ್ಲಿ ಹಣ ನೀಡುವುದು ಮಠದ ಸಂಪ್ರದಾಯ: ಸ್ವಾಮೀಜಿ
ಆಶೀರ್ವಾದ ರೂಪದಲ್ಲಿ ಹಣ ನೀಡುವುದು ಮಠದ ಸಂಪ್ರದಾಯ: ಸ್ವಾಮೀಜಿ
ಗೋರಖ್‌ಪುರದಲ್ಲಿ ಬಣ್ಣ ಎರಚಿ ಸಿಎಂ ಯೋಗಿ ಆದಿತ್ಯನಾಥ್ ಹೋಳಿ ಸಂಭ್ರಮ
ಗೋರಖ್‌ಪುರದಲ್ಲಿ ಬಣ್ಣ ಎರಚಿ ಸಿಎಂ ಯೋಗಿ ಆದಿತ್ಯನಾಥ್ ಹೋಳಿ ಸಂಭ್ರಮ
ಆಮಿರ್- ರಣ್​ಬೀರ್ ನಡುವೆ ಬಿರುಕು ಮೂಡಿಸಿದ ರಿಷಭ್ ಪಂತ್
ಆಮಿರ್- ರಣ್​ಬೀರ್ ನಡುವೆ ಬಿರುಕು ಮೂಡಿಸಿದ ರಿಷಭ್ ಪಂತ್
ನೀವೆಲ್ಲ ಬರುವಂಗಿದಿದ್ರೆ ನಿಮ್ಮನ್ನೂ ಊಟಕ್ಕೆ ಕರೀಬಹುದಿತ್ತು: ಶಿವಕುಮಾರ್
ನೀವೆಲ್ಲ ಬರುವಂಗಿದಿದ್ರೆ ನಿಮ್ಮನ್ನೂ ಊಟಕ್ಕೆ ಕರೀಬಹುದಿತ್ತು: ಶಿವಕುಮಾರ್
‘ಅಪ್ಪು’ ಮರು ಬಿಡುಗಡೆ: ಅಣ್ಣಾವ್ರ ಅಭಿಮಾನಿಗಳಿಂದ ಮತ್ತೊಂದು ಬೇಡಿಕೆ
‘ಅಪ್ಪು’ ಮರು ಬಿಡುಗಡೆ: ಅಣ್ಣಾವ್ರ ಅಭಿಮಾನಿಗಳಿಂದ ಮತ್ತೊಂದು ಬೇಡಿಕೆ
ಶಾಸಕರು ಬಣ್ಣದಾಟ ಆಡುವಾಗ ಕೃಷ್ಣ ಭೈರೇಗೌಡ ತಪ್ಪಿಸಿಕೊಂಡಿದ್ದು ಹೇಗೆ ಗೊತ್ತಾ?
ಶಾಸಕರು ಬಣ್ಣದಾಟ ಆಡುವಾಗ ಕೃಷ್ಣ ಭೈರೇಗೌಡ ತಪ್ಪಿಸಿಕೊಂಡಿದ್ದು ಹೇಗೆ ಗೊತ್ತಾ?