AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

A R Rahman: ‘ನಾಟು ನಾಟು ಹಾಡಿಗೆ ಆಸ್ಕರ್​ ಮಾತ್ರವಲ್ಲ, ಗ್ರ್ಯಾಮಿ ಪ್ರಶಸ್ತಿ ಕೂಡ ಬರಬೇಕು’: ಎ.ಆರ್​. ರೆಹಮಾನ್​

Naatu Naatu Song | Oscar Awards: ಖ್ಯಾತ ಸಂಗೀತ ನಿರ್ದೇಶಕ ಎ.ಆರ್​. ರೆಹಮಾನ್​ ಅವರು ‘ನಾಟು ನಾಟು..’ ಹಾಡಿಗೆ ಶುಭ ಕೋರಿದ್ದಾರೆ. ಈ ಗೀತೆಯು ಪ್ರತಿಷ್ಠಿತ ಪ್ರಶಸ್ತಿಗಳನ್ನು​ ಗೆಲ್ಲಬೇಕು ಎಂದು ಅವರು ಹೇಳಿದ್ದಾರೆ.

ಮದನ್​ ಕುಮಾರ್​
|

Updated on: Mar 12, 2023 | 4:38 PM

Share
ಆಸ್ಕರ್​ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ಕ್ಷಣಗಣನೆ ಆರಂಭ ಆಗಿದೆ. ‘ಆರ್​ಆರ್​ಆರ್​’ ಸಿನಿಮಾದ ‘ನಾಟು ನಾಟು..’ ಹಾಡಿಗೆ ಆಸ್ಕರ್​ ಅವಾರ್ಡ್​ ಬರಬೇಕು ಎಂದು ಎ.ಆರ್​. ರೆಹಮಾನ್​ ಹೇಳಿದ್ದಾರೆ. ಅಲ್ಲದೇ ಈ ಗೀತೆಗೆ ಗ್ರ್ಯಾಮಿ ಪ್ರಶಸ್ತಿ ಕೂಡ ಸಿಗಬೇಕು ಎಂಬುದು ಅವರ ಅಭಿಪ್ರಾಯ.

ಆಸ್ಕರ್​ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ಕ್ಷಣಗಣನೆ ಆರಂಭ ಆಗಿದೆ. ‘ಆರ್​ಆರ್​ಆರ್​’ ಸಿನಿಮಾದ ‘ನಾಟು ನಾಟು..’ ಹಾಡಿಗೆ ಆಸ್ಕರ್​ ಅವಾರ್ಡ್​ ಬರಬೇಕು ಎಂದು ಎ.ಆರ್​. ರೆಹಮಾನ್​ ಹೇಳಿದ್ದಾರೆ. ಅಲ್ಲದೇ ಈ ಗೀತೆಗೆ ಗ್ರ್ಯಾಮಿ ಪ್ರಶಸ್ತಿ ಕೂಡ ಸಿಗಬೇಕು ಎಂಬುದು ಅವರ ಅಭಿಪ್ರಾಯ.

1 / 5
‘ನಮ್ಮಲ್ಲಿ ಯಾರಿಗಾದರೂ ಸರಿ, ಯಾವುದೇ ಪ್ರಶಸ್ತಿ ಬಂದರೆ ಅದರಿಂದ ಭಾರತದ ಕೀರ್ತಿ ಹೆಚ್ಚುತ್ತದೆ. ದೇಶದ ಸಂಸ್ಕೃತಿ ಗಮನ ಸೆಳೆಯುತ್ತದೆ’ ಎಂದು ಎ.ಆರ್​. ರೆಹಮಾನ್​ ಹೇಳಿದ್ದಾರೆ. ಆ ಮೂಲಕ ಅವರು ‘ನಾಟು ನಾಟು..’ ಹಾಡಿಗೆ ಆಸ್ಕರ್​ ಸಿಗಲಿ ಎಂದು ಆಶಿಸಿದ್ದಾರೆ.

‘ನಮ್ಮಲ್ಲಿ ಯಾರಿಗಾದರೂ ಸರಿ, ಯಾವುದೇ ಪ್ರಶಸ್ತಿ ಬಂದರೆ ಅದರಿಂದ ಭಾರತದ ಕೀರ್ತಿ ಹೆಚ್ಚುತ್ತದೆ. ದೇಶದ ಸಂಸ್ಕೃತಿ ಗಮನ ಸೆಳೆಯುತ್ತದೆ’ ಎಂದು ಎ.ಆರ್​. ರೆಹಮಾನ್​ ಹೇಳಿದ್ದಾರೆ. ಆ ಮೂಲಕ ಅವರು ‘ನಾಟು ನಾಟು..’ ಹಾಡಿಗೆ ಆಸ್ಕರ್​ ಸಿಗಲಿ ಎಂದು ಆಶಿಸಿದ್ದಾರೆ.

2 / 5
‘ಆರ್​ಆರ್​ಆರ್’ ಸಿನಿಮಾದ ‘ನಾಟು ನಾಟು..’ ಹಾಡಿಗೆ ಎಂಎಂ ಕೀರವಾಣಿ ಅವರು ಸಂಗೀತ ನಿರ್ದೇಶನ ಮಾಡಿದ್ದಾರೆ. ರಾಹುಲ್​ ಸಿಪ್ಲಿಗಂಜ್​ ಮತ್ತು ಕಾಲ ಭೈರವ ಅವರ ಧ್ವನಿಯಲ್ಲಿ ಈ ಗೀತೆ ಮೂಡಿಬಂದಿದ್ದು, ಈಗಾಗಲೇ ‘ಗೋಲ್ಡನ್​ ಗ್ಲೋಬ್​’ ಪ್ರಶಸ್ತಿ ಪಡೆದು ಬೀಗಿದೆ.

‘ಆರ್​ಆರ್​ಆರ್’ ಸಿನಿಮಾದ ‘ನಾಟು ನಾಟು..’ ಹಾಡಿಗೆ ಎಂಎಂ ಕೀರವಾಣಿ ಅವರು ಸಂಗೀತ ನಿರ್ದೇಶನ ಮಾಡಿದ್ದಾರೆ. ರಾಹುಲ್​ ಸಿಪ್ಲಿಗಂಜ್​ ಮತ್ತು ಕಾಲ ಭೈರವ ಅವರ ಧ್ವನಿಯಲ್ಲಿ ಈ ಗೀತೆ ಮೂಡಿಬಂದಿದ್ದು, ಈಗಾಗಲೇ ‘ಗೋಲ್ಡನ್​ ಗ್ಲೋಬ್​’ ಪ್ರಶಸ್ತಿ ಪಡೆದು ಬೀಗಿದೆ.

3 / 5
ಪ್ರತಿಷ್ಠಿತ ಪ್ರಶಸ್ತಿಗಳನ್ನು ಬಾಚಿಕೊಳ್ಳುವ ಮೂಲಕ ‘ನಾಟು ನಾಟು..’ ಹಾಡು ಈಗಾಗಲೇ ಎಲ್ಲರ ಗಮನ ಸೆಳೆದಿದೆ. ಜಾಗತಿಕ ಮಟ್ಟದಲ್ಲಿ ಸದ್ದು ಮಾಡಿದ ಈ ಸಾಂಗ್​ನಿಂದ ರಾಮ್​ ಚರಣ್​ ಮತ್ತು ಜೂನಿಯರ್​ ಎನ್​ಟಿಆರ್​ ಅವರ ಜನಪ್ರಿಯತೆ ಕೂಡ ಹೆಚ್ಚಾಗಿದೆ.

ಪ್ರತಿಷ್ಠಿತ ಪ್ರಶಸ್ತಿಗಳನ್ನು ಬಾಚಿಕೊಳ್ಳುವ ಮೂಲಕ ‘ನಾಟು ನಾಟು..’ ಹಾಡು ಈಗಾಗಲೇ ಎಲ್ಲರ ಗಮನ ಸೆಳೆದಿದೆ. ಜಾಗತಿಕ ಮಟ್ಟದಲ್ಲಿ ಸದ್ದು ಮಾಡಿದ ಈ ಸಾಂಗ್​ನಿಂದ ರಾಮ್​ ಚರಣ್​ ಮತ್ತು ಜೂನಿಯರ್​ ಎನ್​ಟಿಆರ್​ ಅವರ ಜನಪ್ರಿಯತೆ ಕೂಡ ಹೆಚ್ಚಾಗಿದೆ.

4 / 5
ಆಸ್ಕರ್​ ವೇದಿಕೆಯ ಮೇಲೆ ‘ನಾಟು ನಾಟು..’ ಹಾಡು ಹೇಳಲಾಗುವುದು. ಆ ಕ್ಷಣಕ್ಕಾಗಿ ಭಾರತೀಯ ಸಿನಿಪ್ರಿಯರು ಕಾದಿದ್ದಾರೆ. ಈ ಹಾಡಿಗೆ ಅಕಾಡೆಮಿ ಅವಾರ್ಡ್​ ಸಿಗಲಿ ಎಂದು ಎಲ್ಲರೂ ಹಾರೈಸುತ್ತಿದ್ದಾರೆ.

ಆಸ್ಕರ್​ ವೇದಿಕೆಯ ಮೇಲೆ ‘ನಾಟು ನಾಟು..’ ಹಾಡು ಹೇಳಲಾಗುವುದು. ಆ ಕ್ಷಣಕ್ಕಾಗಿ ಭಾರತೀಯ ಸಿನಿಪ್ರಿಯರು ಕಾದಿದ್ದಾರೆ. ಈ ಹಾಡಿಗೆ ಅಕಾಡೆಮಿ ಅವಾರ್ಡ್​ ಸಿಗಲಿ ಎಂದು ಎಲ್ಲರೂ ಹಾರೈಸುತ್ತಿದ್ದಾರೆ.

5 / 5
Follow Us
ನಾಲಿಗೆ ಹರಿಬಿಟ್ಟ ಪ್ರತಾಪ್ ಸಿಂಹ: ಸಿಎಂ ವಿರುದ್ಧ ವಿವಾದಾತ್ಮಕ ಹೇಳಿಕೆ
ನಾಲಿಗೆ ಹರಿಬಿಟ್ಟ ಪ್ರತಾಪ್ ಸಿಂಹ: ಸಿಎಂ ವಿರುದ್ಧ ವಿವಾದಾತ್ಮಕ ಹೇಳಿಕೆ
11 ಎಸೆತಗಳಲ್ಲಿ ಸಿಎಸ್​ಕೆಗೆ ಭಯ ಹುಟ್ಟಿಸಿದ ಪ್ರಿಯಾಂಶ್
11 ಎಸೆತಗಳಲ್ಲಿ ಸಿಎಸ್​ಕೆಗೆ ಭಯ ಹುಟ್ಟಿಸಿದ ಪ್ರಿಯಾಂಶ್
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ