ವಿಜಯಪುರ ಜಿಲ್ಲೆಯಲ್ಲೊಂದು ವಿಶೇಷ ಜಾತ್ರೆ; ಕೇವಲ ಮೂರು ಗಂಟೆಗಳಲ್ಲಿ ಮುಕ್ತಾಯವಾಗೋ ಜಾತ್ರೆಯಿದು!
ಶ್ರಾವಣ ಮಾಸ, ಹಬ್ಬಗಳ ಮಾಸ ಎಂದೇ ಕರೆಯುತ್ತಾರೆ. ಸರಣಿ ಸಾಲುಗಳ ರೀತಿಯಲ್ಲಿ ವಿವಿಧ ಹಬ್ಬಗಳನ್ನು ಶ್ರಾವಣ ಮಾಸದಲ್ಲಿ ಆಚರಣೆ ಮಾಡುತ್ತೇವೆ. ಇದೇ ಶ್ರಾವಣದಲ್ಲಿ ಕೆಲ ಜಾತ್ರೆಗಳೂ ನಡೆಯುತ್ತವೆ. ಅಂಥವುಗಳ ಸಾಲಿಗೆ ನಾಗವಾಡ ಗ್ರಾಮದ ಜಾತ್ರೆಯೂ ಸೇರಿದೆ. ಬಲು ಅಪರೂಪದ ಜಾತ್ರೆಯೆಂದೇ ನಾಗವಾಡದ ಜಾತ್ರೆಯನ್ನು ಕರೆಯಲಾಗುತ್ತದೆ. ಕಾರಣ, ಇತರೆ ಜಾತ್ರೆಗಳಂತೆ ಇಲ್ಲಿ ರಥೋತ್ಸವ ಇಲ್ಲ, ಬಾಜಾ ಭಜಂತ್ರಿ ಸದ್ದು ಗದ್ದಲವಿಲ್ಲ. ಕೇವಲ ಮೂರು ಗಂಟೆಗಳಲ್ಲಿ ಇಡೀ ಜಾತ್ರೆಯೇ ಮುಗಿದು ಹೋಗುತ್ತದೆ. ಮೂರು ಗಂಟೆಯ ವಿಶೇಷ ಜಾತ್ರೆಯ ಕುರಿತ ವರದಿ ಇಲ್ಲಿದೆ.

1 / 7

2 / 7

3 / 7

4 / 7

5 / 7

6 / 7

7 / 7
Follow Us



