ವರ್ಗಾವಣೆಗೊಂಡ ಚಿಕ್ಕಬಳ್ಳಾಪುರ ಎಸ್ಪಿಗೆ ಪುಷ್ಪ ಮಳೆಗೈದು, ಜೈಕಾರ ಹಾಕಿ ವಿಶೇಷ ಬೀಳ್ಕೊಡುಗೆ
ಕಳೆದ 2 ವರ್ಷಗಳಿಂದ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಸ್ಪಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಡಿ.ಎಲ್. ನಾಗೇಶ್ ಅವರನ್ನು ರಾಜ್ಯಸರ್ಕಾರ ಬೆಂಗಳೂರಿಗೆ ವರ್ಗಾವಣೆ ಮಾಡಿದೆ. ಈ ಹಿನ್ನಲೆ ಇಂದು(ಜು.03) ವರ್ಗಾವಣೆಗೊಂಡ ಚಿಕ್ಕಬಳ್ಳಾಪುರ ಎಸ್ಪಿಗೆ ಪುಷ್ಪ ಮಳೆಗೈದು ಜೈಕಾರ ಹಾಕಿ ವಿಶೇಷ ಬೀಳ್ಕೊಡುಗೆ ನೀಡಲಾಯಿತು.

1 / 6

2 / 6

3 / 6

4 / 6

5 / 6

6 / 6




