AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಗಣಿಯಲ್ಲಿ ಹೊಡೆದಾಡುವ ವಿಶೇಷ ಸಂಪ್ರದಾಯ; ಗೋರೆ ಹಬ್ಬದ ಅದ್ಭುತ ಫೋಟೊಗಳು ಇಲ್ಲಿವೆ

ಚಾಮರಾಜನಗರ ಜಿಲ್ಲೆಯ ಗಡಿಯಲ್ಲಿರುವ ಗುಮಟಾಪುರ ಗ್ರಾಮದಲ್ಲಿ ಪ್ರತಿ ವರ್ಷ ತಪ್ಪದೆ ಗೊರೆ ಹಬ್ಬ ಆಚರಿಸಿಕೊಂಡು ಬರಲಾಗುತ್ತಿದೆ. ಸಗಣಿ ರಾಶಿ ಹಾಕಿ ಅದರಲ್ಲಿ ಹೊರಳಾಡುವ ಗ್ರಾಮಸ್ಥರು ಸಗಣಿಯಲ್ಲೇ ಹೊಡೆದಾಡುವುದು ಈ ಹಬ್ಬದ ವಿಶೇಷ. ಬಲಿಪಾಡ್ಯಮಿಯ ಮಾರನೇ ದಿನ ಆಚರಿಸಲಾಗುವ ಈ ಹಬ್ಬದಲ್ಲಿ ಈ ಬಾರಿ ಇಬ್ಬರು ವಿದೇಶಿ ಪ್ರಜೆಗಳು ಭಾಗವಹಿಸಿದ್ದು ವಿಶೇಷವಾಗಿತ್ತು.

ಸೂರಜ್ ಪ್ರಸಾದ್ ಎಸ್.ಎನ್
| Updated By: ಭಾವನಾ ಹೆಗಡೆ|

Updated on: Oct 24, 2025 | 8:41 AM

Share
ಚಾಮರಾಜನಗರ ಜಿಲ್ಲೆಯ ಗಡಿಯಲ್ಲಿರುವ  ಗುಮಟಾಪುರ ಗ್ರಾಮದಲ್ಲಿ ಪ್ರತಿ ವರ್ಷ ತಪ್ಪದೆ ಗೊರೆ ಹಬ್ಬ ಆಚರಿಸಿಕೊಂಡು ಬರಲಾಗುತ್ತಿದೆ. ಸಗಣಿ ರಾಶಿ ಹಾಕಿ ಅದರಲ್ಲಿ ಹೊರಳಾಡುವ ಗ್ರಾಮಸ್ಥರು ಸಗಣಿಯಲ್ಲೇ ಹೊಡೆದಾಡುವುದು ಈ ಹಬ್ಬದ ವಿಶೇಷ. ಬಲಿಪಾಡ್ಯಮಿಯ ಮಾರನೇ ದಿನ ಆಚರಿಸಲಾಗುವ ಈ ಹಬ್ಬದಲ್ಲಿ ಈ ಬಾರಿ ಇಬ್ಬರು ವಿದೇಶಿ ಪ್ರಜೆಗಳು ಭಾಗವಹಿಸಿದ್ದು ವಿಶೇಷವಾಗಿತ್ತು.

ಚಾಮರಾಜನಗರ ಜಿಲ್ಲೆಯ ಗಡಿಯಲ್ಲಿರುವ ಗುಮಟಾಪುರ ಗ್ರಾಮದಲ್ಲಿ ಪ್ರತಿ ವರ್ಷ ತಪ್ಪದೆ ಗೊರೆ ಹಬ್ಬ ಆಚರಿಸಿಕೊಂಡು ಬರಲಾಗುತ್ತಿದೆ. ಸಗಣಿ ರಾಶಿ ಹಾಕಿ ಅದರಲ್ಲಿ ಹೊರಳಾಡುವ ಗ್ರಾಮಸ್ಥರು ಸಗಣಿಯಲ್ಲೇ ಹೊಡೆದಾಡುವುದು ಈ ಹಬ್ಬದ ವಿಶೇಷ. ಬಲಿಪಾಡ್ಯಮಿಯ ಮಾರನೇ ದಿನ ಆಚರಿಸಲಾಗುವ ಈ ಹಬ್ಬದಲ್ಲಿ ಈ ಬಾರಿ ಇಬ್ಬರು ವಿದೇಶಿ ಪ್ರಜೆಗಳು ಭಾಗವಹಿಸಿದ್ದು ವಿಶೇಷವಾಗಿತ್ತು.

1 / 6
ಅಚ್ಚಕನ್ನಡಿಗರೇ ಇರುವ ತಮಿಳುನಾಡಿಗೆ ಸೇರಿರುವ ಗುಮಟಾಪುರ ಗ್ರಾಮದಲ್ಲಿ ಗೊರೆಹಬ್ಬ ವಿಶೇಷ. ಪ್ರತಿವರ್ಷ ದೀಪಾವಳಿ ಬಲಿಪಾಡ್ಯಮಿ ಮಾರನೆ ದಿನ ಸಗಣಿಯಿಂದ ಪರಸ್ಪರರು ಹೊಡೆದಾಡಿಕೊಳ್ಳುವ ಸಂಪ್ರದಾಯ ಇಲ್ಲಿ ಮುಂದುವರಿದುಕೊಂಡು ಬಂದಿದೆ.

ಅಚ್ಚಕನ್ನಡಿಗರೇ ಇರುವ ತಮಿಳುನಾಡಿಗೆ ಸೇರಿರುವ ಗುಮಟಾಪುರ ಗ್ರಾಮದಲ್ಲಿ ಗೊರೆಹಬ್ಬ ವಿಶೇಷ. ಪ್ರತಿವರ್ಷ ದೀಪಾವಳಿ ಬಲಿಪಾಡ್ಯಮಿ ಮಾರನೆ ದಿನ ಸಗಣಿಯಿಂದ ಪರಸ್ಪರರು ಹೊಡೆದಾಡಿಕೊಳ್ಳುವ ಸಂಪ್ರದಾಯ ಇಲ್ಲಿ ಮುಂದುವರಿದುಕೊಂಡು ಬಂದಿದೆ.

2 / 6
ಬೀರೇಶ್ವರ ದೇವಾಲಯ ಬಳಿ ಲೋಡ್‌ಗಟ್ಟಲೇ ಸಗಣಿ ತಂದು ಸುರಿದು, ಗ್ರಾಮದ ಜನರೆಲ್ಲ ಯಾವುದೇ ಜಾತಿಬೇಧಬಾವವಿಲ್ಲದೆ ಸಗಣಿಯನ್ನು ಮುದ್ದೆ ಮಾಡಿ ಪರಸ್ಪರ ಹೊಡೆದಾಡಿಕೊಳ್ಳುತ್ತಾರೆ. ಅರಚುತ್ತಾ, ಕಿರುಚುತ್ತಾ ಸಂಭ್ರಮದಲ್ಲಿ ಸಗಣಿಯಲ್ಲಿ ಮಿಂದೇಳುತ್ತಾರೆ.

ಬೀರೇಶ್ವರ ದೇವಾಲಯ ಬಳಿ ಲೋಡ್‌ಗಟ್ಟಲೇ ಸಗಣಿ ತಂದು ಸುರಿದು, ಗ್ರಾಮದ ಜನರೆಲ್ಲ ಯಾವುದೇ ಜಾತಿಬೇಧಬಾವವಿಲ್ಲದೆ ಸಗಣಿಯನ್ನು ಮುದ್ದೆ ಮಾಡಿ ಪರಸ್ಪರ ಹೊಡೆದಾಡಿಕೊಳ್ಳುತ್ತಾರೆ. ಅರಚುತ್ತಾ, ಕಿರುಚುತ್ತಾ ಸಂಭ್ರಮದಲ್ಲಿ ಸಗಣಿಯಲ್ಲಿ ಮಿಂದೇಳುತ್ತಾರೆ.

3 / 6
ಸಗಣಿಯಿಂದ ಹೊಡೆದಾಟಕ್ಕೂ ಮುನ್ನ ಇಬ್ಬರು ವ್ಯಕ್ತಿಗಳನ್ನು ಹೊಳೆದಂಡೆಯಿಂದ ಹುಲ್ಲಿನ ಮೀಸೆ, ಗಡ್ಡ ಮಾಡಿ ಕತ್ತೆಮೇಲೆ ಕೂರಿಸಿ ಕರೆತರಲಾಗುತ್ತದೆ. ಇವರನ್ನು ಕೊಂಡಕಾರರು ಎನ್ನಲಾಗುತ್ತದೆ. ಅಂದರೆ ಚಾಡಿಹೇಳುವವರು ಎಂದರ್ಥ. ಹಿಂದೆ ಚಾಡಿ ಹೇಳಿ ಗ್ರಾಮದ ಜನರಲ್ಲಿ ದ್ವೇಷ ಹುಟ್ಟಿಸಿದ್ದವರಿಗೆ ಯಾವ ರೀತಿ ಶಿಕ್ಷೆ ನೀಡಲಾಗುತ್ತಿತ್ತು ಎನ್ನುವುದರ ಸಂಕೇತ ಇದಾಗಿದೆ.

ಸಗಣಿಯಿಂದ ಹೊಡೆದಾಟಕ್ಕೂ ಮುನ್ನ ಇಬ್ಬರು ವ್ಯಕ್ತಿಗಳನ್ನು ಹೊಳೆದಂಡೆಯಿಂದ ಹುಲ್ಲಿನ ಮೀಸೆ, ಗಡ್ಡ ಮಾಡಿ ಕತ್ತೆಮೇಲೆ ಕೂರಿಸಿ ಕರೆತರಲಾಗುತ್ತದೆ. ಇವರನ್ನು ಕೊಂಡಕಾರರು ಎನ್ನಲಾಗುತ್ತದೆ. ಅಂದರೆ ಚಾಡಿಹೇಳುವವರು ಎಂದರ್ಥ. ಹಿಂದೆ ಚಾಡಿ ಹೇಳಿ ಗ್ರಾಮದ ಜನರಲ್ಲಿ ದ್ವೇಷ ಹುಟ್ಟಿಸಿದ್ದವರಿಗೆ ಯಾವ ರೀತಿ ಶಿಕ್ಷೆ ನೀಡಲಾಗುತ್ತಿತ್ತು ಎನ್ನುವುದರ ಸಂಕೇತ ಇದಾಗಿದೆ.

4 / 6
ಹಿಂದೆ ಊರ ಗೌಡರ ಮನೆಯಲ್ಲಿ ಜೀತಕ್ಕಿದ್ದ ವ್ಯಕ್ತಿ ಮಹಾಶಿವಭಕ್ತನಾಗಿದ್ದ. ಆತನ ಮರಣ ನಂತರ ಆತನ ವಿಭೂತಿ, ರುದ್ರಾಕ್ಷಿ ಹಾಗೂ ಜೋಳಿಗೆಯನ್ನು ತಿಪ್ಪೆಗೆ ಎಸೆಯಲಾಗಿತ್ತು. ಕಾಲಾನಂತರ ತಿಪ್ಪೆ ಅಗೆಯುವಾಗ ಆ ಸ್ಥಳದಲ್ಲಿ ಲಿಂಗವೊಂದು ಉದ್ಭವವಾಗಿರುವುದು ಗೋಚರಿಸಿ, ನಂತರ ಅದೇ ಸ್ಥಳದಲ್ಲಿ ದೇವಸ್ಥಾನ ನಿರ್ಮಿಸಿ  ಅಂದಿನಿಂದ ಪ್ರತಿ ವರ್ಷ ಸಗಣಿ ಹಬ್ಬ ಆಚರಿಸಿಕೊಂಡು ಬರಲಾಗುತ್ತಿದೆ ಎಂದು ಗ್ರಾಮಸ್ಥರು ಹೇಳಿದ್ದಾರೆ.

ಹಿಂದೆ ಊರ ಗೌಡರ ಮನೆಯಲ್ಲಿ ಜೀತಕ್ಕಿದ್ದ ವ್ಯಕ್ತಿ ಮಹಾಶಿವಭಕ್ತನಾಗಿದ್ದ. ಆತನ ಮರಣ ನಂತರ ಆತನ ವಿಭೂತಿ, ರುದ್ರಾಕ್ಷಿ ಹಾಗೂ ಜೋಳಿಗೆಯನ್ನು ತಿಪ್ಪೆಗೆ ಎಸೆಯಲಾಗಿತ್ತು. ಕಾಲಾನಂತರ ತಿಪ್ಪೆ ಅಗೆಯುವಾಗ ಆ ಸ್ಥಳದಲ್ಲಿ ಲಿಂಗವೊಂದು ಉದ್ಭವವಾಗಿರುವುದು ಗೋಚರಿಸಿ, ನಂತರ ಅದೇ ಸ್ಥಳದಲ್ಲಿ ದೇವಸ್ಥಾನ ನಿರ್ಮಿಸಿ ಅಂದಿನಿಂದ ಪ್ರತಿ ವರ್ಷ ಸಗಣಿ ಹಬ್ಬ ಆಚರಿಸಿಕೊಂಡು ಬರಲಾಗುತ್ತಿದೆ ಎಂದು ಗ್ರಾಮಸ್ಥರು ಹೇಳಿದ್ದಾರೆ.

5 / 6
ಸಗಣಿಯಿಂದ ಹೊಡೆದಾಡಿದರೆ ಚರ್ಮದ ಕಾಯಿಲೆಗಳು ವಾಸಿಯಾಗುತ್ತದೆ. ಅಷ್ಟೇ ಅಲ್ಲದೆ ಬೀರೇಶ್ವರ ದೇವರಿಗೆ ಕಟ್ಟಿಕೊಂಡ ಹರಕೆ ಈಡೇರುತ್ತದೆ ಎನ್ನುವ ನಂಬಿಕೆಯೂ ಇದೆ. ಹೀಗಾಗಿ ಮಕ್ಕಳು, ವಯಸ್ಕರು, ವೃದ್ಧರನ್ನೆನ್ನದೆ ಸಗಣಿಯನ್ನು ಉಂಡೆಮಾಡಿ ಪರಸ್ಪರ ಹೊಡೆದಾಡಿಕೊಳ್ಳುವ ಆಚರಣೆ ಇಂದಿಗೂ ಇಲ್ಲಿ ಜೀವಂತವಾಗಿದೆ.

ಸಗಣಿಯಿಂದ ಹೊಡೆದಾಡಿದರೆ ಚರ್ಮದ ಕಾಯಿಲೆಗಳು ವಾಸಿಯಾಗುತ್ತದೆ. ಅಷ್ಟೇ ಅಲ್ಲದೆ ಬೀರೇಶ್ವರ ದೇವರಿಗೆ ಕಟ್ಟಿಕೊಂಡ ಹರಕೆ ಈಡೇರುತ್ತದೆ ಎನ್ನುವ ನಂಬಿಕೆಯೂ ಇದೆ. ಹೀಗಾಗಿ ಮಕ್ಕಳು, ವಯಸ್ಕರು, ವೃದ್ಧರನ್ನೆನ್ನದೆ ಸಗಣಿಯನ್ನು ಉಂಡೆಮಾಡಿ ಪರಸ್ಪರ ಹೊಡೆದಾಡಿಕೊಳ್ಳುವ ಆಚರಣೆ ಇಂದಿಗೂ ಇಲ್ಲಿ ಜೀವಂತವಾಗಿದೆ.

6 / 6
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ