AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಣ್ಣೆನಗರಿ ದಾವಣಗೆರೆಯಲ್ಲೊಂದು ವಿಶೇಷ ಜಾತ್ರೆ: ಸಮಾನತೆಯ ಪ್ರತಿರೂಪ, ಸ್ತ್ರೀ ಕೈ ಹಾಕಿದ್ರೆ ಮಾತ್ರ ಇಲ್ಲಿ ತೇರು ಮುಂದೆ ಸಾಗೋದು

ದಾವಣಗೆರೆ ತಾಲೂಕಿನ ಯರಗುಂಟೆ ಗ್ರಾಮದಲ್ಲಿ ಕರಿಬಸವೇಶ್ವರ ಗದ್ದಿಗೆ ಇದೆ. ಈ ಗದ್ದಿಗೆಗೆ ಪರಮೇಶ್ವರ ಸ್ವಾಮೀಜಿಗಳು ಬಂದ ಬಳಿಕ ಇಲ್ಲೊಂದು ಸಾಮಾಜಿಕ ಕ್ರಾಂತಿಯಾಗಿದೆ.

TV9 Web
| Edited By: |

Updated on: Dec 21, 2022 | 3:45 PM

Share
ಮಹಿಳೆಯರಿಂದಲೇ ಮಹಿಳೆಯರಿಗಾಗಿ, ಮಹಿಳೆಯರಿಗೋಸ್ಕರ ದಾವಣಗೆರೆಯಲ್ಲೊಂದು ಜಾತ್ರೆ ನಡೆಯುತ್ತೆ. ವಿಶೇಷ ಅಂದ್ರೆ ಮಹಿಳೆಯರು ಬಂದು ಹಗ್ಗ ಹಿಡಿದರೇ ಮಾತ್ರ ಆ ದೇವರ ರಥೋತ್ಸವ ಮುಂದೆ ಸಾಗೋದು.

A special unique fair in Davangere only women performs pooja in the temple Davanagere karibasaveshwara swamy

1 / 7
ದಾವಣಗೆರೆ ತಾಲೂಕಿನ ಯರಗುಂಟೆ ಗ್ರಾಮದಲ್ಲಿ  ಕರಿಬಸವೇಶ್ವರ ಗದ್ದಿಗೆ ಇದೆ. ಈ ಗದ್ದಿಗೆಗೆ ಪರಮೇಶ್ವರ  ಸ್ವಾಮೀಜಿಗಳು ಬಂದ ಬಳಿಕ ಇಲ್ಲೊಂದು ಸಾಮಾಜಿಕ ಕ್ರಾಂತಿಯಾಗಿದೆ. ಅದೇನಪ್ಪ ಅಂದ್ರೆ ಇಲ್ಲಿ ನಡೆಯುವ  ಪ್ರತಿಯೊಂದು  ಧಾರ್ಮಿಕ ಕಾರ್ಯಕ್ರಮದಲ್ಲಿ  ಮಹಿಳೆಯರಿಗೆ ಸಮಪಾಲು ನೀಡಿದ್ದಾರೆ.

ದಾವಣಗೆರೆ ತಾಲೂಕಿನ ಯರಗುಂಟೆ ಗ್ರಾಮದಲ್ಲಿ ಕರಿಬಸವೇಶ್ವರ ಗದ್ದಿಗೆ ಇದೆ. ಈ ಗದ್ದಿಗೆಗೆ ಪರಮೇಶ್ವರ ಸ್ವಾಮೀಜಿಗಳು ಬಂದ ಬಳಿಕ ಇಲ್ಲೊಂದು ಸಾಮಾಜಿಕ ಕ್ರಾಂತಿಯಾಗಿದೆ. ಅದೇನಪ್ಪ ಅಂದ್ರೆ ಇಲ್ಲಿ ನಡೆಯುವ ಪ್ರತಿಯೊಂದು ಧಾರ್ಮಿಕ ಕಾರ್ಯಕ್ರಮದಲ್ಲಿ ಮಹಿಳೆಯರಿಗೆ ಸಮಪಾಲು ನೀಡಿದ್ದಾರೆ.

2 / 7
ವಿಶೇಷ ಅಂದ್ರೆ ಇಲ್ಲಿನ ರಥೋತ್ಸವ ನಡೆಯುವುದು  ಮಹಿಳೆಯರಿಗಾಗಿ. ಮಹಿಳೆಯರೇ ರಥ ಎಳೆದುಕೊಂಡು ಹೋಗಬೇಕು. ಹೀಗಾಗಿ ಇದಕ್ಕೆ ಮಹಿಳಾ ಯಾತ್ರೆ  ಎಂದೇ ಪ್ರಸಿದ್ಧಿ ಪಡೆದಿದೆ.

ವಿಶೇಷ ಅಂದ್ರೆ ಇಲ್ಲಿನ ರಥೋತ್ಸವ ನಡೆಯುವುದು ಮಹಿಳೆಯರಿಗಾಗಿ. ಮಹಿಳೆಯರೇ ರಥ ಎಳೆದುಕೊಂಡು ಹೋಗಬೇಕು. ಹೀಗಾಗಿ ಇದಕ್ಕೆ ಮಹಿಳಾ ಯಾತ್ರೆ ಎಂದೇ ಪ್ರಸಿದ್ಧಿ ಪಡೆದಿದೆ.

3 / 7
ಎಲ್ಲಿ ನೋಡಿದರಲ್ಲಿ ಸಂಭ್ರಮದಲ್ಲಿ ಮಹಿಳೆಯರು ಮುಳುಗಿರುತ್ತಾರೆ. ಮಹಿಳೆಯರೇ ಇಲ್ಲಿ ದೇವರ ವಿಗ್ರಹಕ್ಕೆ ಪೂಜೆ ಸಲ್ಲಿಸುತ್ತಾರೆ.

ಎಲ್ಲಿ ನೋಡಿದರಲ್ಲಿ ಸಂಭ್ರಮದಲ್ಲಿ ಮಹಿಳೆಯರು ಮುಳುಗಿರುತ್ತಾರೆ. ಮಹಿಳೆಯರೇ ಇಲ್ಲಿ ದೇವರ ವಿಗ್ರಹಕ್ಕೆ ಪೂಜೆ ಸಲ್ಲಿಸುತ್ತಾರೆ.

4 / 7
ಕಳೆದ 11 ವರ್ಷಗಳಿಂದ ಈ ರಥತ್ಸೋವ ನಡೆಯುತ್ತಿದೆ. ವಾರದಲ್ಲಿ ಎರಡು ದಿನಗಳ ಕಾಲ ಇಲ್ಲಿ ಪೂಜೆ  ಮತ್ತು ಅಪ್ಪಣೆ ನಡೆಯುತ್ತೆ. ಅಂದ್ರೆ ಮನೆಯಲ್ಲಿ ಯಾವುದೇ ತೊಂದರೆಗಳಿದ್ದರೇ ಅದಕ್ಕೆ ಪರಿಹಾರ ಹೇಳುವ ಕಾಯಕ ಇಲ್ಲಿದೆ.

ಕಳೆದ 11 ವರ್ಷಗಳಿಂದ ಈ ರಥತ್ಸೋವ ನಡೆಯುತ್ತಿದೆ. ವಾರದಲ್ಲಿ ಎರಡು ದಿನಗಳ ಕಾಲ ಇಲ್ಲಿ ಪೂಜೆ ಮತ್ತು ಅಪ್ಪಣೆ ನಡೆಯುತ್ತೆ. ಅಂದ್ರೆ ಮನೆಯಲ್ಲಿ ಯಾವುದೇ ತೊಂದರೆಗಳಿದ್ದರೇ ಅದಕ್ಕೆ ಪರಿಹಾರ ಹೇಳುವ ಕಾಯಕ ಇಲ್ಲಿದೆ.

5 / 7
ಇದೇ ಪರಮೇಶ್ವರ ಸ್ವಾಮೀಜಿಗಳ ಮನಸ್ಸಿನಲ್ಲಿ  ಕರಿಬಸಜ್ಜಯ್ಯ  ಬಂದು ಸಂದೇಶ ನೀಡುತ್ತಾರೆ ಎಂಬುದು ಜನರ ನಂಬಿಕೆ. ಈ ಜಾತ್ರೆಯ ದಿನ ಗ್ರಾಮದ ತುಂಬೆಲ್ಲಾ ಸಡಗರ ತುಂಬಿರುತ್ತೆ.

ಇದೇ ಪರಮೇಶ್ವರ ಸ್ವಾಮೀಜಿಗಳ ಮನಸ್ಸಿನಲ್ಲಿ ಕರಿಬಸಜ್ಜಯ್ಯ ಬಂದು ಸಂದೇಶ ನೀಡುತ್ತಾರೆ ಎಂಬುದು ಜನರ ನಂಬಿಕೆ. ಈ ಜಾತ್ರೆಯ ದಿನ ಗ್ರಾಮದ ತುಂಬೆಲ್ಲಾ ಸಡಗರ ತುಂಬಿರುತ್ತೆ.

6 / 7
ಧನುರ್ಮಾಸ ಬಂದ್ರೆ ಸಾಕು ದಾವಣಗೆರೆ ಸೇರಿದಂತೆ ಸುತ್ತಮುತ್ತಲಿನ ಮಹಿಳೆಯರು ಈ ಪುಣ್ಯ ಕ್ಷೇತ್ರಕ್ಕೆ ಬಂದು ರಥೋತ್ಸವದಲ್ಲಿ ಪಾಲ್ಗೊಳ್ಳುತ್ತಾರೆ. ಸಮಾನತೆಯ  ಪ್ರತಿರೂಪ ಎಂಬಂತೆ ಇಲ್ಲಿ ನಡೆಯೋ ರಥೋತ್ಸವ ನಿಜಕ್ಕೂ ಭಕ್ತರ ಮನಸೆಳೆದಿದೆ.

ಧನುರ್ಮಾಸ ಬಂದ್ರೆ ಸಾಕು ದಾವಣಗೆರೆ ಸೇರಿದಂತೆ ಸುತ್ತಮುತ್ತಲಿನ ಮಹಿಳೆಯರು ಈ ಪುಣ್ಯ ಕ್ಷೇತ್ರಕ್ಕೆ ಬಂದು ರಥೋತ್ಸವದಲ್ಲಿ ಪಾಲ್ಗೊಳ್ಳುತ್ತಾರೆ. ಸಮಾನತೆಯ ಪ್ರತಿರೂಪ ಎಂಬಂತೆ ಇಲ್ಲಿ ನಡೆಯೋ ರಥೋತ್ಸವ ನಿಜಕ್ಕೂ ಭಕ್ತರ ಮನಸೆಳೆದಿದೆ.

7 / 7
ಫ್ಯಾನ್ಸ್​ಗೆ ಸಿಹಿ ಸುದ್ದಿ ನೀಡಿ ಮನೆಗೆ ಮರಳಿದ ವಿರಾಟ್ ಕೊಹ್ಲಿ
ಫ್ಯಾನ್ಸ್​ಗೆ ಸಿಹಿ ಸುದ್ದಿ ನೀಡಿ ಮನೆಗೆ ಮರಳಿದ ವಿರಾಟ್ ಕೊಹ್ಲಿ
‘ಧುರಂಧರ್’ ಸಿನಿಮಾದ ಭಯಂಕರ ದೃಶ್ಯದ ಶೂಟಿಂಗ್ ಆಗಿದ್ದು ಹೀಗೆ.. ವಿಡಿಯೋ ನೋಡಿ
‘ಧುರಂಧರ್’ ಸಿನಿಮಾದ ಭಯಂಕರ ದೃಶ್ಯದ ಶೂಟಿಂಗ್ ಆಗಿದ್ದು ಹೀಗೆ.. ವಿಡಿಯೋ ನೋಡಿ
ಹಾಲು ಖರೀದಿಸಲು ಬಂದ ಯುವಕನಿಗೆ ಭೀಕರ ಅಪಘಾತ; ಶಾಕಿಂಗ್ ವಿಡಿಯೋ ಇಲ್ಲಿದೆ
ಹಾಲು ಖರೀದಿಸಲು ಬಂದ ಯುವಕನಿಗೆ ಭೀಕರ ಅಪಘಾತ; ಶಾಕಿಂಗ್ ವಿಡಿಯೋ ಇಲ್ಲಿದೆ
ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ
ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ
ಬಿಗ್ ಬಾಸ್ ಕನ್ನಡ 12: ಸ್ಪಂದನಾ ಬಾಲ್ಯದ ಶಾಕಿಂಗ್ ಘಟನೆ ವಿವರಿಸಿದ ತಂದೆ
ಬಿಗ್ ಬಾಸ್ ಕನ್ನಡ 12: ಸ್ಪಂದನಾ ಬಾಲ್ಯದ ಶಾಕಿಂಗ್ ಘಟನೆ ವಿವರಿಸಿದ ತಂದೆ
ಹೈವೇಯಲ್ಲಿ ಅಕೌಂಟೆಂಟ್​​ನನ್ನು ಅಡ್ಡ ಹಾಕಿ 85 ಲಕ್ಷ ದೋಚಿದ ಬೈಕ್ ಸವಾರರು
ಹೈವೇಯಲ್ಲಿ ಅಕೌಂಟೆಂಟ್​​ನನ್ನು ಅಡ್ಡ ಹಾಕಿ 85 ಲಕ್ಷ ದೋಚಿದ ಬೈಕ್ ಸವಾರರು
ಹೊಸ ವರ್ಷದ ಪಾರ್ಟಿ ರೂಲ್ಸ್ ತಿಳಿಸಿದ ಬೆಂಗಳೂರು ಪೊಲೀಸ್ ಕಮಿಷನರ್
ಹೊಸ ವರ್ಷದ ಪಾರ್ಟಿ ರೂಲ್ಸ್ ತಿಳಿಸಿದ ಬೆಂಗಳೂರು ಪೊಲೀಸ್ ಕಮಿಷನರ್
‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ