AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಣ್ಣೆನಗರಿ ದಾವಣಗೆರೆಯಲ್ಲೊಂದು ವಿಶೇಷ ಜಾತ್ರೆ: ಸಮಾನತೆಯ ಪ್ರತಿರೂಪ, ಸ್ತ್ರೀ ಕೈ ಹಾಕಿದ್ರೆ ಮಾತ್ರ ಇಲ್ಲಿ ತೇರು ಮುಂದೆ ಸಾಗೋದು

ದಾವಣಗೆರೆ ತಾಲೂಕಿನ ಯರಗುಂಟೆ ಗ್ರಾಮದಲ್ಲಿ ಕರಿಬಸವೇಶ್ವರ ಗದ್ದಿಗೆ ಇದೆ. ಈ ಗದ್ದಿಗೆಗೆ ಪರಮೇಶ್ವರ ಸ್ವಾಮೀಜಿಗಳು ಬಂದ ಬಳಿಕ ಇಲ್ಲೊಂದು ಸಾಮಾಜಿಕ ಕ್ರಾಂತಿಯಾಗಿದೆ.

TV9 Web
| Edited By: |

Updated on: Dec 21, 2022 | 3:45 PM

Share
ಮಹಿಳೆಯರಿಂದಲೇ ಮಹಿಳೆಯರಿಗಾಗಿ, ಮಹಿಳೆಯರಿಗೋಸ್ಕರ ದಾವಣಗೆರೆಯಲ್ಲೊಂದು ಜಾತ್ರೆ ನಡೆಯುತ್ತೆ. ವಿಶೇಷ ಅಂದ್ರೆ ಮಹಿಳೆಯರು ಬಂದು ಹಗ್ಗ ಹಿಡಿದರೇ ಮಾತ್ರ ಆ ದೇವರ ರಥೋತ್ಸವ ಮುಂದೆ ಸಾಗೋದು.

A special unique fair in Davangere only women performs pooja in the temple Davanagere karibasaveshwara swamy

1 / 7
ದಾವಣಗೆರೆ ತಾಲೂಕಿನ ಯರಗುಂಟೆ ಗ್ರಾಮದಲ್ಲಿ  ಕರಿಬಸವೇಶ್ವರ ಗದ್ದಿಗೆ ಇದೆ. ಈ ಗದ್ದಿಗೆಗೆ ಪರಮೇಶ್ವರ  ಸ್ವಾಮೀಜಿಗಳು ಬಂದ ಬಳಿಕ ಇಲ್ಲೊಂದು ಸಾಮಾಜಿಕ ಕ್ರಾಂತಿಯಾಗಿದೆ. ಅದೇನಪ್ಪ ಅಂದ್ರೆ ಇಲ್ಲಿ ನಡೆಯುವ  ಪ್ರತಿಯೊಂದು  ಧಾರ್ಮಿಕ ಕಾರ್ಯಕ್ರಮದಲ್ಲಿ  ಮಹಿಳೆಯರಿಗೆ ಸಮಪಾಲು ನೀಡಿದ್ದಾರೆ.

ದಾವಣಗೆರೆ ತಾಲೂಕಿನ ಯರಗುಂಟೆ ಗ್ರಾಮದಲ್ಲಿ ಕರಿಬಸವೇಶ್ವರ ಗದ್ದಿಗೆ ಇದೆ. ಈ ಗದ್ದಿಗೆಗೆ ಪರಮೇಶ್ವರ ಸ್ವಾಮೀಜಿಗಳು ಬಂದ ಬಳಿಕ ಇಲ್ಲೊಂದು ಸಾಮಾಜಿಕ ಕ್ರಾಂತಿಯಾಗಿದೆ. ಅದೇನಪ್ಪ ಅಂದ್ರೆ ಇಲ್ಲಿ ನಡೆಯುವ ಪ್ರತಿಯೊಂದು ಧಾರ್ಮಿಕ ಕಾರ್ಯಕ್ರಮದಲ್ಲಿ ಮಹಿಳೆಯರಿಗೆ ಸಮಪಾಲು ನೀಡಿದ್ದಾರೆ.

2 / 7
ವಿಶೇಷ ಅಂದ್ರೆ ಇಲ್ಲಿನ ರಥೋತ್ಸವ ನಡೆಯುವುದು  ಮಹಿಳೆಯರಿಗಾಗಿ. ಮಹಿಳೆಯರೇ ರಥ ಎಳೆದುಕೊಂಡು ಹೋಗಬೇಕು. ಹೀಗಾಗಿ ಇದಕ್ಕೆ ಮಹಿಳಾ ಯಾತ್ರೆ  ಎಂದೇ ಪ್ರಸಿದ್ಧಿ ಪಡೆದಿದೆ.

ವಿಶೇಷ ಅಂದ್ರೆ ಇಲ್ಲಿನ ರಥೋತ್ಸವ ನಡೆಯುವುದು ಮಹಿಳೆಯರಿಗಾಗಿ. ಮಹಿಳೆಯರೇ ರಥ ಎಳೆದುಕೊಂಡು ಹೋಗಬೇಕು. ಹೀಗಾಗಿ ಇದಕ್ಕೆ ಮಹಿಳಾ ಯಾತ್ರೆ ಎಂದೇ ಪ್ರಸಿದ್ಧಿ ಪಡೆದಿದೆ.

3 / 7
ಎಲ್ಲಿ ನೋಡಿದರಲ್ಲಿ ಸಂಭ್ರಮದಲ್ಲಿ ಮಹಿಳೆಯರು ಮುಳುಗಿರುತ್ತಾರೆ. ಮಹಿಳೆಯರೇ ಇಲ್ಲಿ ದೇವರ ವಿಗ್ರಹಕ್ಕೆ ಪೂಜೆ ಸಲ್ಲಿಸುತ್ತಾರೆ.

ಎಲ್ಲಿ ನೋಡಿದರಲ್ಲಿ ಸಂಭ್ರಮದಲ್ಲಿ ಮಹಿಳೆಯರು ಮುಳುಗಿರುತ್ತಾರೆ. ಮಹಿಳೆಯರೇ ಇಲ್ಲಿ ದೇವರ ವಿಗ್ರಹಕ್ಕೆ ಪೂಜೆ ಸಲ್ಲಿಸುತ್ತಾರೆ.

4 / 7
ಕಳೆದ 11 ವರ್ಷಗಳಿಂದ ಈ ರಥತ್ಸೋವ ನಡೆಯುತ್ತಿದೆ. ವಾರದಲ್ಲಿ ಎರಡು ದಿನಗಳ ಕಾಲ ಇಲ್ಲಿ ಪೂಜೆ  ಮತ್ತು ಅಪ್ಪಣೆ ನಡೆಯುತ್ತೆ. ಅಂದ್ರೆ ಮನೆಯಲ್ಲಿ ಯಾವುದೇ ತೊಂದರೆಗಳಿದ್ದರೇ ಅದಕ್ಕೆ ಪರಿಹಾರ ಹೇಳುವ ಕಾಯಕ ಇಲ್ಲಿದೆ.

ಕಳೆದ 11 ವರ್ಷಗಳಿಂದ ಈ ರಥತ್ಸೋವ ನಡೆಯುತ್ತಿದೆ. ವಾರದಲ್ಲಿ ಎರಡು ದಿನಗಳ ಕಾಲ ಇಲ್ಲಿ ಪೂಜೆ ಮತ್ತು ಅಪ್ಪಣೆ ನಡೆಯುತ್ತೆ. ಅಂದ್ರೆ ಮನೆಯಲ್ಲಿ ಯಾವುದೇ ತೊಂದರೆಗಳಿದ್ದರೇ ಅದಕ್ಕೆ ಪರಿಹಾರ ಹೇಳುವ ಕಾಯಕ ಇಲ್ಲಿದೆ.

5 / 7
ಇದೇ ಪರಮೇಶ್ವರ ಸ್ವಾಮೀಜಿಗಳ ಮನಸ್ಸಿನಲ್ಲಿ  ಕರಿಬಸಜ್ಜಯ್ಯ  ಬಂದು ಸಂದೇಶ ನೀಡುತ್ತಾರೆ ಎಂಬುದು ಜನರ ನಂಬಿಕೆ. ಈ ಜಾತ್ರೆಯ ದಿನ ಗ್ರಾಮದ ತುಂಬೆಲ್ಲಾ ಸಡಗರ ತುಂಬಿರುತ್ತೆ.

ಇದೇ ಪರಮೇಶ್ವರ ಸ್ವಾಮೀಜಿಗಳ ಮನಸ್ಸಿನಲ್ಲಿ ಕರಿಬಸಜ್ಜಯ್ಯ ಬಂದು ಸಂದೇಶ ನೀಡುತ್ತಾರೆ ಎಂಬುದು ಜನರ ನಂಬಿಕೆ. ಈ ಜಾತ್ರೆಯ ದಿನ ಗ್ರಾಮದ ತುಂಬೆಲ್ಲಾ ಸಡಗರ ತುಂಬಿರುತ್ತೆ.

6 / 7
ಧನುರ್ಮಾಸ ಬಂದ್ರೆ ಸಾಕು ದಾವಣಗೆರೆ ಸೇರಿದಂತೆ ಸುತ್ತಮುತ್ತಲಿನ ಮಹಿಳೆಯರು ಈ ಪುಣ್ಯ ಕ್ಷೇತ್ರಕ್ಕೆ ಬಂದು ರಥೋತ್ಸವದಲ್ಲಿ ಪಾಲ್ಗೊಳ್ಳುತ್ತಾರೆ. ಸಮಾನತೆಯ  ಪ್ರತಿರೂಪ ಎಂಬಂತೆ ಇಲ್ಲಿ ನಡೆಯೋ ರಥೋತ್ಸವ ನಿಜಕ್ಕೂ ಭಕ್ತರ ಮನಸೆಳೆದಿದೆ.

ಧನುರ್ಮಾಸ ಬಂದ್ರೆ ಸಾಕು ದಾವಣಗೆರೆ ಸೇರಿದಂತೆ ಸುತ್ತಮುತ್ತಲಿನ ಮಹಿಳೆಯರು ಈ ಪುಣ್ಯ ಕ್ಷೇತ್ರಕ್ಕೆ ಬಂದು ರಥೋತ್ಸವದಲ್ಲಿ ಪಾಲ್ಗೊಳ್ಳುತ್ತಾರೆ. ಸಮಾನತೆಯ ಪ್ರತಿರೂಪ ಎಂಬಂತೆ ಇಲ್ಲಿ ನಡೆಯೋ ರಥೋತ್ಸವ ನಿಜಕ್ಕೂ ಭಕ್ತರ ಮನಸೆಳೆದಿದೆ.

7 / 7
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ