AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Udupi: ದಪ್ಪ ರಟ್ಟಿನ ಬಾಕ್ಸ್, ಅದರ ಮೇಲೊಂದು ಮಣ್ಣಿನ ತಟ್ಟೆ, ನೀರು: ಇದು ನಂದಳಿಕೆ ಜಾತ್ರಾ ಮಹೋತ್ಸವದ ಪ್ರಚಾರ ಶೈಲಿ

ಜಾಹೀರಾತು ಎಂಬುದು ಬಹಳ ಕ್ರಿಯಾತ್ಮಕ ಕ್ಷೇತ್ರವಾಗಿದ್ದು, ಉಡುಪಿ ಜಿಲ್ಲೆಯ ದೇವಸ್ಥಾನ ಒಂದು ತನ್ನ ಜಾತ್ರೆ ಪ್ರಚಾರವನ್ನು ವಿಭಿನ್ನವಾಗಿ ಮತ್ತು ಪರಿಸರ ಪೂರಕವಾಗಿ ಮಾಡಿ ಗಮನ ಸೆಳೆಯುತ್ತಿದೆ.

ಗಂಗಾಧರ​ ಬ. ಸಾಬೋಜಿ
|

Updated on:Mar 27, 2023 | 6:18 PM

Share
ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ನಂದಳಿಕೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರೆ ಪ್ರಚಾರವನ್ನು ವಿಭಿನ್ನವಾಗಿ ಮತ್ತು ಪರಿಸರ ಪೂರಕವಾಗಿ ಮಾಡಿ ಗಮನ ಸೆಳೆಯುತ್ತಿದೆ.

ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ನಂದಳಿಕೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರೆ ಪ್ರಚಾರವನ್ನು ವಿಭಿನ್ನವಾಗಿ ಮತ್ತು ಪರಿಸರ ಪೂರಕವಾಗಿ ಮಾಡಿ ಗಮನ ಸೆಳೆಯುತ್ತಿದೆ.

1 / 5
 ಅತಿ ದೊಡ್ಡ ಜಾತ್ರಾ ಕಾರ್ಯಕ್ರಮವನ್ನು ಬಹಳ ವಿಭಿನ್ನವಾಗಿ 
ಕಳೆದ ಆರೇಳು ವರ್ಷಗಳಿಂದ ಪ್ರಚಾರ ಮಾಡಿಕೊಂಡು ಬರಲಾಗುತ್ತಿದೆ. ಈ ಬಾರಿ ಕೂಡ ಬಹಳ ವಿಭಿನ್ನ ರೀತಿಯ ಪ್ರಚಾರ ಮಾಡಲಾಗುತ್ತಿದೆ.

ಅತಿ ದೊಡ್ಡ ಜಾತ್ರಾ ಕಾರ್ಯಕ್ರಮವನ್ನು ಬಹಳ ವಿಭಿನ್ನವಾಗಿ ಕಳೆದ ಆರೇಳು ವರ್ಷಗಳಿಂದ ಪ್ರಚಾರ ಮಾಡಿಕೊಂಡು ಬರಲಾಗುತ್ತಿದೆ. ಈ ಬಾರಿ ಕೂಡ ಬಹಳ ವಿಭಿನ್ನ ರೀತಿಯ ಪ್ರಚಾರ ಮಾಡಲಾಗುತ್ತಿದೆ.

2 / 5
ದಪ್ಪ ರಟ್ಟಿನ ಬಾಕ್ಸ್​​ ಮೇಲೆ ನಂದಳಿಕೆ ಜಾತ್ರಾ ಮಹೋತ್ಸವದ ಮಾಹಿತಿ ನೀಡಲಾಗಿದ್ದು, ಜೊತೆಗೆ ಮೇಲೊಂದು ಮಣ್ಣಿನ ತಟ್ಟೆ ಇಟ್ಟು ನೀರು ತುಂಬಲಾಗಿದೆ.
ಇದು ನಂದಳಿಕೆ ಜಾತ್ರಾ ಮಹೋತ್ಸವದ ಪ್ರಚಾರದ ಶೈಲಿ.

ದಪ್ಪ ರಟ್ಟಿನ ಬಾಕ್ಸ್​​ ಮೇಲೆ ನಂದಳಿಕೆ ಜಾತ್ರಾ ಮಹೋತ್ಸವದ ಮಾಹಿತಿ ನೀಡಲಾಗಿದ್ದು, ಜೊತೆಗೆ ಮೇಲೊಂದು ಮಣ್ಣಿನ ತಟ್ಟೆ ಇಟ್ಟು ನೀರು ತುಂಬಲಾಗಿದೆ. ಇದು ನಂದಳಿಕೆ ಜಾತ್ರಾ ಮಹೋತ್ಸವದ ಪ್ರಚಾರದ ಶೈಲಿ.

3 / 5
ಬಿರು ಬಿಸಿಲು ಹೆಚ್ಚಾಗಿದ್ದು ತಾಪಮಾನ ವಿಪರೀತವಾಗಿದೆ. ಪಕ್ಷಿಗಳ ರಕ್ಷಣೆಗೆ ನಾವು ನೀರುಣಿಸೋದು ಅತಿ ಅವಶ್ಯಕವಾಗಿದೆ. ಹಾಗಾಗಿ ಈ ರೀತಿಯ ಕಾರ್ಯಕ್ಕೆ ಮುಂದಾಗಿದ್ದೇವೆ  
ಎಂದು ಪ್ರಚಾರ ಸಮಿತಿ ಅಧ್ಯಕ್ಷ  ಸುಹಾಸ್ ಹೆಗ್ಡೆ ಹೇಳಿದ್ದಾರೆ.

ಬಿರು ಬಿಸಿಲು ಹೆಚ್ಚಾಗಿದ್ದು ತಾಪಮಾನ ವಿಪರೀತವಾಗಿದೆ. ಪಕ್ಷಿಗಳ ರಕ್ಷಣೆಗೆ ನಾವು ನೀರುಣಿಸೋದು ಅತಿ ಅವಶ್ಯಕವಾಗಿದೆ. ಹಾಗಾಗಿ ಈ ರೀತಿಯ ಕಾರ್ಯಕ್ಕೆ ಮುಂದಾಗಿದ್ದೇವೆ ಎಂದು ಪ್ರಚಾರ ಸಮಿತಿ ಅಧ್ಯಕ್ಷ ಸುಹಾಸ್ ಹೆಗ್ಡೆ ಹೇಳಿದ್ದಾರೆ.

4 / 5
ಈ ಮೂಲಕ ಸಾರ್ವಜನಿಕ ಸ್ಥಳಗಳಲ್ಲಿ, ರಸ್ತೆ ಇಕ್ಕೆಲಗಳಲ್ಲಿ ಹಕ್ಕಿಗಳಿಗಾಗಿ ನೀರು ಇಡುವ ಪರಿಕಲ್ಪನೆಯನ್ನು ಸ್ಥಳೀಯ ಅಂಗಡಿ ಮಾಲೀಕರಿಗೆ,
ಮನೆಯವರಿಗೆ ಮನವರಿಕೆ ಮಾಡಲಾಗುತ್ತಿದೆ.

ಈ ಮೂಲಕ ಸಾರ್ವಜನಿಕ ಸ್ಥಳಗಳಲ್ಲಿ, ರಸ್ತೆ ಇಕ್ಕೆಲಗಳಲ್ಲಿ ಹಕ್ಕಿಗಳಿಗಾಗಿ ನೀರು ಇಡುವ ಪರಿಕಲ್ಪನೆಯನ್ನು ಸ್ಥಳೀಯ ಅಂಗಡಿ ಮಾಲೀಕರಿಗೆ, ಮನೆಯವರಿಗೆ ಮನವರಿಕೆ ಮಾಡಲಾಗುತ್ತಿದೆ.

5 / 5

Published On - 6:17 pm, Mon, 27 March 23

ಸುದೀಪ್ ಹೇಳಿಕೆಗೆ ಟಾಂಗ್ ಕೊಟ್ಟ ದರ್ಶನ್ ಪತ್ನಿ ವಿಜಯಲಕ್ಷ್ಮಿ: ಹೇಳಿದ್ದೇನು?
ಸುದೀಪ್ ಹೇಳಿಕೆಗೆ ಟಾಂಗ್ ಕೊಟ್ಟ ದರ್ಶನ್ ಪತ್ನಿ ವಿಜಯಲಕ್ಷ್ಮಿ: ಹೇಳಿದ್ದೇನು?
ಗೃಹಲಕ್ಷ್ಮೀಯರಿಗೆ ಗುಡ್​ನ್ಯೂಸ್: ಸದ್ಯದಲ್ಲೇ ನಿಮ್ ಅಕೌಂಟ್​​ ಲಕ್ಷ್ಮೀ!
ಗೃಹಲಕ್ಷ್ಮೀಯರಿಗೆ ಗುಡ್​ನ್ಯೂಸ್: ಸದ್ಯದಲ್ಲೇ ನಿಮ್ ಅಕೌಂಟ್​​ ಲಕ್ಷ್ಮೀ!
ಪಿಚ್ ಮಧ್ಯದಲ್ಲೇ ಪಾಕ್ ವೇಗಿಗೆ ವಾರ್ನಿಂಗ್ ಕೊಟ್ಟ ವೈಭವ್; ವಿಡಿಯೋ
ಪಿಚ್ ಮಧ್ಯದಲ್ಲೇ ಪಾಕ್ ವೇಗಿಗೆ ವಾರ್ನಿಂಗ್ ಕೊಟ್ಟ ವೈಭವ್; ವಿಡಿಯೋ
ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ಪುರಾತನ ಕಲ್ಯಾಣಿ ಸ್ವಚ್ಚತೆ ವೇಳೆ ಶಿವಲಿಂಗ ಪತ್ತೆ
ಪುರಾತನ ಕಲ್ಯಾಣಿ ಸ್ವಚ್ಚತೆ ವೇಳೆ ಶಿವಲಿಂಗ ಪತ್ತೆ
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ