Udupi: ದಪ್ಪ ರಟ್ಟಿನ ಬಾಕ್ಸ್, ಅದರ ಮೇಲೊಂದು ಮಣ್ಣಿನ ತಟ್ಟೆ, ನೀರು: ಇದು ನಂದಳಿಕೆ ಜಾತ್ರಾ ಮಹೋತ್ಸವದ ಪ್ರಚಾರ ಶೈಲಿ
ಜಾಹೀರಾತು ಎಂಬುದು ಬಹಳ ಕ್ರಿಯಾತ್ಮಕ ಕ್ಷೇತ್ರವಾಗಿದ್ದು, ಉಡುಪಿ ಜಿಲ್ಲೆಯ ದೇವಸ್ಥಾನ ಒಂದು ತನ್ನ ಜಾತ್ರೆ ಪ್ರಚಾರವನ್ನು ವಿಭಿನ್ನವಾಗಿ ಮತ್ತು ಪರಿಸರ ಪೂರಕವಾಗಿ ಮಾಡಿ ಗಮನ ಸೆಳೆಯುತ್ತಿದೆ.

1 / 5

2 / 5

3 / 5

4 / 5

5 / 5
Published On - 6:17 pm, Mon, 27 March 23
Follow Us





