AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Udupi: ದಪ್ಪ ರಟ್ಟಿನ ಬಾಕ್ಸ್, ಅದರ ಮೇಲೊಂದು ಮಣ್ಣಿನ ತಟ್ಟೆ, ನೀರು: ಇದು ನಂದಳಿಕೆ ಜಾತ್ರಾ ಮಹೋತ್ಸವದ ಪ್ರಚಾರ ಶೈಲಿ

ಜಾಹೀರಾತು ಎಂಬುದು ಬಹಳ ಕ್ರಿಯಾತ್ಮಕ ಕ್ಷೇತ್ರವಾಗಿದ್ದು, ಉಡುಪಿ ಜಿಲ್ಲೆಯ ದೇವಸ್ಥಾನ ಒಂದು ತನ್ನ ಜಾತ್ರೆ ಪ್ರಚಾರವನ್ನು ವಿಭಿನ್ನವಾಗಿ ಮತ್ತು ಪರಿಸರ ಪೂರಕವಾಗಿ ಮಾಡಿ ಗಮನ ಸೆಳೆಯುತ್ತಿದೆ.

ಗಂಗಾಧರ​ ಬ. ಸಾಬೋಜಿ
|

Updated on:Mar 27, 2023 | 6:18 PM

ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ನಂದಳಿಕೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರೆ ಪ್ರಚಾರವನ್ನು ವಿಭಿನ್ನವಾಗಿ ಮತ್ತು ಪರಿಸರ ಪೂರಕವಾಗಿ ಮಾಡಿ ಗಮನ ಸೆಳೆಯುತ್ತಿದೆ.

ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ನಂದಳಿಕೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರೆ ಪ್ರಚಾರವನ್ನು ವಿಭಿನ್ನವಾಗಿ ಮತ್ತು ಪರಿಸರ ಪೂರಕವಾಗಿ ಮಾಡಿ ಗಮನ ಸೆಳೆಯುತ್ತಿದೆ.

1 / 5
 ಅತಿ ದೊಡ್ಡ ಜಾತ್ರಾ ಕಾರ್ಯಕ್ರಮವನ್ನು ಬಹಳ ವಿಭಿನ್ನವಾಗಿ 
ಕಳೆದ ಆರೇಳು ವರ್ಷಗಳಿಂದ ಪ್ರಚಾರ ಮಾಡಿಕೊಂಡು ಬರಲಾಗುತ್ತಿದೆ. ಈ ಬಾರಿ ಕೂಡ ಬಹಳ ವಿಭಿನ್ನ ರೀತಿಯ ಪ್ರಚಾರ ಮಾಡಲಾಗುತ್ತಿದೆ.

ಅತಿ ದೊಡ್ಡ ಜಾತ್ರಾ ಕಾರ್ಯಕ್ರಮವನ್ನು ಬಹಳ ವಿಭಿನ್ನವಾಗಿ ಕಳೆದ ಆರೇಳು ವರ್ಷಗಳಿಂದ ಪ್ರಚಾರ ಮಾಡಿಕೊಂಡು ಬರಲಾಗುತ್ತಿದೆ. ಈ ಬಾರಿ ಕೂಡ ಬಹಳ ವಿಭಿನ್ನ ರೀತಿಯ ಪ್ರಚಾರ ಮಾಡಲಾಗುತ್ತಿದೆ.

2 / 5
ದಪ್ಪ ರಟ್ಟಿನ ಬಾಕ್ಸ್​​ ಮೇಲೆ ನಂದಳಿಕೆ ಜಾತ್ರಾ ಮಹೋತ್ಸವದ ಮಾಹಿತಿ ನೀಡಲಾಗಿದ್ದು, ಜೊತೆಗೆ ಮೇಲೊಂದು ಮಣ್ಣಿನ ತಟ್ಟೆ ಇಟ್ಟು ನೀರು ತುಂಬಲಾಗಿದೆ.
ಇದು ನಂದಳಿಕೆ ಜಾತ್ರಾ ಮಹೋತ್ಸವದ ಪ್ರಚಾರದ ಶೈಲಿ.

ದಪ್ಪ ರಟ್ಟಿನ ಬಾಕ್ಸ್​​ ಮೇಲೆ ನಂದಳಿಕೆ ಜಾತ್ರಾ ಮಹೋತ್ಸವದ ಮಾಹಿತಿ ನೀಡಲಾಗಿದ್ದು, ಜೊತೆಗೆ ಮೇಲೊಂದು ಮಣ್ಣಿನ ತಟ್ಟೆ ಇಟ್ಟು ನೀರು ತುಂಬಲಾಗಿದೆ. ಇದು ನಂದಳಿಕೆ ಜಾತ್ರಾ ಮಹೋತ್ಸವದ ಪ್ರಚಾರದ ಶೈಲಿ.

3 / 5
ಬಿರು ಬಿಸಿಲು ಹೆಚ್ಚಾಗಿದ್ದು ತಾಪಮಾನ ವಿಪರೀತವಾಗಿದೆ. ಪಕ್ಷಿಗಳ ರಕ್ಷಣೆಗೆ ನಾವು ನೀರುಣಿಸೋದು ಅತಿ ಅವಶ್ಯಕವಾಗಿದೆ. ಹಾಗಾಗಿ ಈ ರೀತಿಯ ಕಾರ್ಯಕ್ಕೆ ಮುಂದಾಗಿದ್ದೇವೆ  
ಎಂದು ಪ್ರಚಾರ ಸಮಿತಿ ಅಧ್ಯಕ್ಷ  ಸುಹಾಸ್ ಹೆಗ್ಡೆ ಹೇಳಿದ್ದಾರೆ.

ಬಿರು ಬಿಸಿಲು ಹೆಚ್ಚಾಗಿದ್ದು ತಾಪಮಾನ ವಿಪರೀತವಾಗಿದೆ. ಪಕ್ಷಿಗಳ ರಕ್ಷಣೆಗೆ ನಾವು ನೀರುಣಿಸೋದು ಅತಿ ಅವಶ್ಯಕವಾಗಿದೆ. ಹಾಗಾಗಿ ಈ ರೀತಿಯ ಕಾರ್ಯಕ್ಕೆ ಮುಂದಾಗಿದ್ದೇವೆ ಎಂದು ಪ್ರಚಾರ ಸಮಿತಿ ಅಧ್ಯಕ್ಷ ಸುಹಾಸ್ ಹೆಗ್ಡೆ ಹೇಳಿದ್ದಾರೆ.

4 / 5
ಈ ಮೂಲಕ ಸಾರ್ವಜನಿಕ ಸ್ಥಳಗಳಲ್ಲಿ, ರಸ್ತೆ ಇಕ್ಕೆಲಗಳಲ್ಲಿ ಹಕ್ಕಿಗಳಿಗಾಗಿ ನೀರು ಇಡುವ ಪರಿಕಲ್ಪನೆಯನ್ನು ಸ್ಥಳೀಯ ಅಂಗಡಿ ಮಾಲೀಕರಿಗೆ,
ಮನೆಯವರಿಗೆ ಮನವರಿಕೆ ಮಾಡಲಾಗುತ್ತಿದೆ.

ಈ ಮೂಲಕ ಸಾರ್ವಜನಿಕ ಸ್ಥಳಗಳಲ್ಲಿ, ರಸ್ತೆ ಇಕ್ಕೆಲಗಳಲ್ಲಿ ಹಕ್ಕಿಗಳಿಗಾಗಿ ನೀರು ಇಡುವ ಪರಿಕಲ್ಪನೆಯನ್ನು ಸ್ಥಳೀಯ ಅಂಗಡಿ ಮಾಲೀಕರಿಗೆ, ಮನೆಯವರಿಗೆ ಮನವರಿಕೆ ಮಾಡಲಾಗುತ್ತಿದೆ.

5 / 5

Published On - 6:17 pm, Mon, 27 March 23

Follow us
ಇರಾನ್‌ನಿಂದ 110 ಭಾರತದ ವಿದ್ಯಾರ್ಥಿಗಳಿರುವ ವಿಮಾನ ಇಂದು ರಾತ್ರಿ ದೆಹಲಿಗೆ
ಇರಾನ್‌ನಿಂದ 110 ಭಾರತದ ವಿದ್ಯಾರ್ಥಿಗಳಿರುವ ವಿಮಾನ ಇಂದು ರಾತ್ರಿ ದೆಹಲಿಗೆ
ಮಿನಿಸ್ಟರ್ ಜಮೀರ್ ಅಹ್ಮದ್ ಖಾನ್ ಸಾಹಬ್​ ಕೋ ಗುಸ್ಸಾ ಕ್ಯೋಂ ಆತಾ ಹೈ?
ಮಿನಿಸ್ಟರ್ ಜಮೀರ್ ಅಹ್ಮದ್ ಖಾನ್ ಸಾಹಬ್​ ಕೋ ಗುಸ್ಸಾ ಕ್ಯೋಂ ಆತಾ ಹೈ?
ರಿಹ್ಯಾಬ್ ಸೆಂಟರ್​ಗಳ ಮೇಲೆ ಮಾನವ ಹಕ್ಕುಗಳ ಆಯೋಗ ದಾಳಿ
ರಿಹ್ಯಾಬ್ ಸೆಂಟರ್​ಗಳ ಮೇಲೆ ಮಾನವ ಹಕ್ಕುಗಳ ಆಯೋಗ ದಾಳಿ
ಮರದ ಕೊಂಬೆ ಬಿದ್ದು ಅಕ್ಷಯ್​ ಬ್ರೈನ್ ಡೆಡ್:ಮೊಮ್ಮಗನಿಗಾಗಿ ಅಜ್ಜ-ಅಜ್ಜಿ ಪೂಜೆ
ಮರದ ಕೊಂಬೆ ಬಿದ್ದು ಅಕ್ಷಯ್​ ಬ್ರೈನ್ ಡೆಡ್:ಮೊಮ್ಮಗನಿಗಾಗಿ ಅಜ್ಜ-ಅಜ್ಜಿ ಪೂಜೆ
ಟೆಂಡರ್ ಪ್ರಕ್ರಿಯೆಯಲ್ಲಿ ನಂದಿನಿ ಸಂಸ್ಥೆ ಭಾಗಿಯಾಗಿರಲಿಲ್ಲ: ಅಧಿಕಾರಿಗಳು
ಟೆಂಡರ್ ಪ್ರಕ್ರಿಯೆಯಲ್ಲಿ ನಂದಿನಿ ಸಂಸ್ಥೆ ಭಾಗಿಯಾಗಿರಲಿಲ್ಲ: ಅಧಿಕಾರಿಗಳು
ಕಾರ್ಯಕ್ರಮದಲ್ಲಿ ಶಿವಕುಮಾರ್​ಗೆ ಭಾರೀ ಕರತಾಡನ ಮತ್ತು ಶಿಳ್ಳೆ
ಕಾರ್ಯಕ್ರಮದಲ್ಲಿ ಶಿವಕುಮಾರ್​ಗೆ ಭಾರೀ ಕರತಾಡನ ಮತ್ತು ಶಿಳ್ಳೆ
ನಂದಿನಿ ದೇಶದ ಬೇರೆ ಬೇರೆ ಭಾಗಗಳಲ್ಲಿ ಮಳಿಗೆಗಳನ್ನು ಸ್ಥಾಪಿಸಿದೆ: ಸಿಟಿ ರವಿ
ನಂದಿನಿ ದೇಶದ ಬೇರೆ ಬೇರೆ ಭಾಗಗಳಲ್ಲಿ ಮಳಿಗೆಗಳನ್ನು ಸ್ಥಾಪಿಸಿದೆ: ಸಿಟಿ ರವಿ
ರಾಜಾ ರಘುವಂಶಿ ಹನಿಮೂನ್​ಗೆಂದು ಮನೆಯಿಂದ ಹೊರಟ ವಿಡಿಯೋ
ರಾಜಾ ರಘುವಂಶಿ ಹನಿಮೂನ್​ಗೆಂದು ಮನೆಯಿಂದ ಹೊರಟ ವಿಡಿಯೋ
ಕಾವೇರಿ ನದಿ ಉಕ್ಕಿ ಹರಿಯುತ್ತಿರುವುದರಿಂದ ರಸ್ತೆ ಮೇಲೆ 15 ಅಡಿ ನೀರು
ಕಾವೇರಿ ನದಿ ಉಕ್ಕಿ ಹರಿಯುತ್ತಿರುವುದರಿಂದ ರಸ್ತೆ ಮೇಲೆ 15 ಅಡಿ ನೀರು
ಸ್ವಚ್ಛ ಬೆಂಗಳೂರು ಕಾರ್ಯಕ್ರಮ ಶೀಘ್ರದಲ್ಲಿ ಜಾರಿಗೊಳ್ಳಲಿದೆ: ಶಿವಕುಮಾರ್
ಸ್ವಚ್ಛ ಬೆಂಗಳೂರು ಕಾರ್ಯಕ್ರಮ ಶೀಘ್ರದಲ್ಲಿ ಜಾರಿಗೊಳ್ಳಲಿದೆ: ಶಿವಕುಮಾರ್