AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Udupi: ದಪ್ಪ ರಟ್ಟಿನ ಬಾಕ್ಸ್, ಅದರ ಮೇಲೊಂದು ಮಣ್ಣಿನ ತಟ್ಟೆ, ನೀರು: ಇದು ನಂದಳಿಕೆ ಜಾತ್ರಾ ಮಹೋತ್ಸವದ ಪ್ರಚಾರ ಶೈಲಿ

ಜಾಹೀರಾತು ಎಂಬುದು ಬಹಳ ಕ್ರಿಯಾತ್ಮಕ ಕ್ಷೇತ್ರವಾಗಿದ್ದು, ಉಡುಪಿ ಜಿಲ್ಲೆಯ ದೇವಸ್ಥಾನ ಒಂದು ತನ್ನ ಜಾತ್ರೆ ಪ್ರಚಾರವನ್ನು ವಿಭಿನ್ನವಾಗಿ ಮತ್ತು ಪರಿಸರ ಪೂರಕವಾಗಿ ಮಾಡಿ ಗಮನ ಸೆಳೆಯುತ್ತಿದೆ.

ಗಂಗಾಧರ​ ಬ. ಸಾಬೋಜಿ
|

Updated on:Mar 27, 2023 | 6:18 PM

Share
ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ನಂದಳಿಕೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರೆ ಪ್ರಚಾರವನ್ನು ವಿಭಿನ್ನವಾಗಿ ಮತ್ತು ಪರಿಸರ ಪೂರಕವಾಗಿ ಮಾಡಿ ಗಮನ ಸೆಳೆಯುತ್ತಿದೆ.

ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ನಂದಳಿಕೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರೆ ಪ್ರಚಾರವನ್ನು ವಿಭಿನ್ನವಾಗಿ ಮತ್ತು ಪರಿಸರ ಪೂರಕವಾಗಿ ಮಾಡಿ ಗಮನ ಸೆಳೆಯುತ್ತಿದೆ.

1 / 5
 ಅತಿ ದೊಡ್ಡ ಜಾತ್ರಾ ಕಾರ್ಯಕ್ರಮವನ್ನು ಬಹಳ ವಿಭಿನ್ನವಾಗಿ 
ಕಳೆದ ಆರೇಳು ವರ್ಷಗಳಿಂದ ಪ್ರಚಾರ ಮಾಡಿಕೊಂಡು ಬರಲಾಗುತ್ತಿದೆ. ಈ ಬಾರಿ ಕೂಡ ಬಹಳ ವಿಭಿನ್ನ ರೀತಿಯ ಪ್ರಚಾರ ಮಾಡಲಾಗುತ್ತಿದೆ.

ಅತಿ ದೊಡ್ಡ ಜಾತ್ರಾ ಕಾರ್ಯಕ್ರಮವನ್ನು ಬಹಳ ವಿಭಿನ್ನವಾಗಿ ಕಳೆದ ಆರೇಳು ವರ್ಷಗಳಿಂದ ಪ್ರಚಾರ ಮಾಡಿಕೊಂಡು ಬರಲಾಗುತ್ತಿದೆ. ಈ ಬಾರಿ ಕೂಡ ಬಹಳ ವಿಭಿನ್ನ ರೀತಿಯ ಪ್ರಚಾರ ಮಾಡಲಾಗುತ್ತಿದೆ.

2 / 5
ದಪ್ಪ ರಟ್ಟಿನ ಬಾಕ್ಸ್​​ ಮೇಲೆ ನಂದಳಿಕೆ ಜಾತ್ರಾ ಮಹೋತ್ಸವದ ಮಾಹಿತಿ ನೀಡಲಾಗಿದ್ದು, ಜೊತೆಗೆ ಮೇಲೊಂದು ಮಣ್ಣಿನ ತಟ್ಟೆ ಇಟ್ಟು ನೀರು ತುಂಬಲಾಗಿದೆ.
ಇದು ನಂದಳಿಕೆ ಜಾತ್ರಾ ಮಹೋತ್ಸವದ ಪ್ರಚಾರದ ಶೈಲಿ.

ದಪ್ಪ ರಟ್ಟಿನ ಬಾಕ್ಸ್​​ ಮೇಲೆ ನಂದಳಿಕೆ ಜಾತ್ರಾ ಮಹೋತ್ಸವದ ಮಾಹಿತಿ ನೀಡಲಾಗಿದ್ದು, ಜೊತೆಗೆ ಮೇಲೊಂದು ಮಣ್ಣಿನ ತಟ್ಟೆ ಇಟ್ಟು ನೀರು ತುಂಬಲಾಗಿದೆ. ಇದು ನಂದಳಿಕೆ ಜಾತ್ರಾ ಮಹೋತ್ಸವದ ಪ್ರಚಾರದ ಶೈಲಿ.

3 / 5
ಬಿರು ಬಿಸಿಲು ಹೆಚ್ಚಾಗಿದ್ದು ತಾಪಮಾನ ವಿಪರೀತವಾಗಿದೆ. ಪಕ್ಷಿಗಳ ರಕ್ಷಣೆಗೆ ನಾವು ನೀರುಣಿಸೋದು ಅತಿ ಅವಶ್ಯಕವಾಗಿದೆ. ಹಾಗಾಗಿ ಈ ರೀತಿಯ ಕಾರ್ಯಕ್ಕೆ ಮುಂದಾಗಿದ್ದೇವೆ  
ಎಂದು ಪ್ರಚಾರ ಸಮಿತಿ ಅಧ್ಯಕ್ಷ  ಸುಹಾಸ್ ಹೆಗ್ಡೆ ಹೇಳಿದ್ದಾರೆ.

ಬಿರು ಬಿಸಿಲು ಹೆಚ್ಚಾಗಿದ್ದು ತಾಪಮಾನ ವಿಪರೀತವಾಗಿದೆ. ಪಕ್ಷಿಗಳ ರಕ್ಷಣೆಗೆ ನಾವು ನೀರುಣಿಸೋದು ಅತಿ ಅವಶ್ಯಕವಾಗಿದೆ. ಹಾಗಾಗಿ ಈ ರೀತಿಯ ಕಾರ್ಯಕ್ಕೆ ಮುಂದಾಗಿದ್ದೇವೆ ಎಂದು ಪ್ರಚಾರ ಸಮಿತಿ ಅಧ್ಯಕ್ಷ ಸುಹಾಸ್ ಹೆಗ್ಡೆ ಹೇಳಿದ್ದಾರೆ.

4 / 5
ಈ ಮೂಲಕ ಸಾರ್ವಜನಿಕ ಸ್ಥಳಗಳಲ್ಲಿ, ರಸ್ತೆ ಇಕ್ಕೆಲಗಳಲ್ಲಿ ಹಕ್ಕಿಗಳಿಗಾಗಿ ನೀರು ಇಡುವ ಪರಿಕಲ್ಪನೆಯನ್ನು ಸ್ಥಳೀಯ ಅಂಗಡಿ ಮಾಲೀಕರಿಗೆ,
ಮನೆಯವರಿಗೆ ಮನವರಿಕೆ ಮಾಡಲಾಗುತ್ತಿದೆ.

ಈ ಮೂಲಕ ಸಾರ್ವಜನಿಕ ಸ್ಥಳಗಳಲ್ಲಿ, ರಸ್ತೆ ಇಕ್ಕೆಲಗಳಲ್ಲಿ ಹಕ್ಕಿಗಳಿಗಾಗಿ ನೀರು ಇಡುವ ಪರಿಕಲ್ಪನೆಯನ್ನು ಸ್ಥಳೀಯ ಅಂಗಡಿ ಮಾಲೀಕರಿಗೆ, ಮನೆಯವರಿಗೆ ಮನವರಿಕೆ ಮಾಡಲಾಗುತ್ತಿದೆ.

5 / 5

Published On - 6:17 pm, Mon, 27 March 23

Gangadhar Saboji
Gangadhar Saboji

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More
Follow Us
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ