AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Udupi: ದಪ್ಪ ರಟ್ಟಿನ ಬಾಕ್ಸ್, ಅದರ ಮೇಲೊಂದು ಮಣ್ಣಿನ ತಟ್ಟೆ, ನೀರು: ಇದು ನಂದಳಿಕೆ ಜಾತ್ರಾ ಮಹೋತ್ಸವದ ಪ್ರಚಾರ ಶೈಲಿ

ಜಾಹೀರಾತು ಎಂಬುದು ಬಹಳ ಕ್ರಿಯಾತ್ಮಕ ಕ್ಷೇತ್ರವಾಗಿದ್ದು, ಉಡುಪಿ ಜಿಲ್ಲೆಯ ದೇವಸ್ಥಾನ ಒಂದು ತನ್ನ ಜಾತ್ರೆ ಪ್ರಚಾರವನ್ನು ವಿಭಿನ್ನವಾಗಿ ಮತ್ತು ಪರಿಸರ ಪೂರಕವಾಗಿ ಮಾಡಿ ಗಮನ ಸೆಳೆಯುತ್ತಿದೆ.

ಗಂಗಾಧರ​ ಬ. ಸಾಬೋಜಿ
|

Updated on:Mar 27, 2023 | 6:18 PM

Share
ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ನಂದಳಿಕೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರೆ ಪ್ರಚಾರವನ್ನು ವಿಭಿನ್ನವಾಗಿ ಮತ್ತು ಪರಿಸರ ಪೂರಕವಾಗಿ ಮಾಡಿ ಗಮನ ಸೆಳೆಯುತ್ತಿದೆ.

ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ನಂದಳಿಕೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರೆ ಪ್ರಚಾರವನ್ನು ವಿಭಿನ್ನವಾಗಿ ಮತ್ತು ಪರಿಸರ ಪೂರಕವಾಗಿ ಮಾಡಿ ಗಮನ ಸೆಳೆಯುತ್ತಿದೆ.

1 / 5
 ಅತಿ ದೊಡ್ಡ ಜಾತ್ರಾ ಕಾರ್ಯಕ್ರಮವನ್ನು ಬಹಳ ವಿಭಿನ್ನವಾಗಿ 
ಕಳೆದ ಆರೇಳು ವರ್ಷಗಳಿಂದ ಪ್ರಚಾರ ಮಾಡಿಕೊಂಡು ಬರಲಾಗುತ್ತಿದೆ. ಈ ಬಾರಿ ಕೂಡ ಬಹಳ ವಿಭಿನ್ನ ರೀತಿಯ ಪ್ರಚಾರ ಮಾಡಲಾಗುತ್ತಿದೆ.

ಅತಿ ದೊಡ್ಡ ಜಾತ್ರಾ ಕಾರ್ಯಕ್ರಮವನ್ನು ಬಹಳ ವಿಭಿನ್ನವಾಗಿ ಕಳೆದ ಆರೇಳು ವರ್ಷಗಳಿಂದ ಪ್ರಚಾರ ಮಾಡಿಕೊಂಡು ಬರಲಾಗುತ್ತಿದೆ. ಈ ಬಾರಿ ಕೂಡ ಬಹಳ ವಿಭಿನ್ನ ರೀತಿಯ ಪ್ರಚಾರ ಮಾಡಲಾಗುತ್ತಿದೆ.

2 / 5
ದಪ್ಪ ರಟ್ಟಿನ ಬಾಕ್ಸ್​​ ಮೇಲೆ ನಂದಳಿಕೆ ಜಾತ್ರಾ ಮಹೋತ್ಸವದ ಮಾಹಿತಿ ನೀಡಲಾಗಿದ್ದು, ಜೊತೆಗೆ ಮೇಲೊಂದು ಮಣ್ಣಿನ ತಟ್ಟೆ ಇಟ್ಟು ನೀರು ತುಂಬಲಾಗಿದೆ.
ಇದು ನಂದಳಿಕೆ ಜಾತ್ರಾ ಮಹೋತ್ಸವದ ಪ್ರಚಾರದ ಶೈಲಿ.

ದಪ್ಪ ರಟ್ಟಿನ ಬಾಕ್ಸ್​​ ಮೇಲೆ ನಂದಳಿಕೆ ಜಾತ್ರಾ ಮಹೋತ್ಸವದ ಮಾಹಿತಿ ನೀಡಲಾಗಿದ್ದು, ಜೊತೆಗೆ ಮೇಲೊಂದು ಮಣ್ಣಿನ ತಟ್ಟೆ ಇಟ್ಟು ನೀರು ತುಂಬಲಾಗಿದೆ. ಇದು ನಂದಳಿಕೆ ಜಾತ್ರಾ ಮಹೋತ್ಸವದ ಪ್ರಚಾರದ ಶೈಲಿ.

3 / 5
ಬಿರು ಬಿಸಿಲು ಹೆಚ್ಚಾಗಿದ್ದು ತಾಪಮಾನ ವಿಪರೀತವಾಗಿದೆ. ಪಕ್ಷಿಗಳ ರಕ್ಷಣೆಗೆ ನಾವು ನೀರುಣಿಸೋದು ಅತಿ ಅವಶ್ಯಕವಾಗಿದೆ. ಹಾಗಾಗಿ ಈ ರೀತಿಯ ಕಾರ್ಯಕ್ಕೆ ಮುಂದಾಗಿದ್ದೇವೆ  
ಎಂದು ಪ್ರಚಾರ ಸಮಿತಿ ಅಧ್ಯಕ್ಷ  ಸುಹಾಸ್ ಹೆಗ್ಡೆ ಹೇಳಿದ್ದಾರೆ.

ಬಿರು ಬಿಸಿಲು ಹೆಚ್ಚಾಗಿದ್ದು ತಾಪಮಾನ ವಿಪರೀತವಾಗಿದೆ. ಪಕ್ಷಿಗಳ ರಕ್ಷಣೆಗೆ ನಾವು ನೀರುಣಿಸೋದು ಅತಿ ಅವಶ್ಯಕವಾಗಿದೆ. ಹಾಗಾಗಿ ಈ ರೀತಿಯ ಕಾರ್ಯಕ್ಕೆ ಮುಂದಾಗಿದ್ದೇವೆ ಎಂದು ಪ್ರಚಾರ ಸಮಿತಿ ಅಧ್ಯಕ್ಷ ಸುಹಾಸ್ ಹೆಗ್ಡೆ ಹೇಳಿದ್ದಾರೆ.

4 / 5
ಈ ಮೂಲಕ ಸಾರ್ವಜನಿಕ ಸ್ಥಳಗಳಲ್ಲಿ, ರಸ್ತೆ ಇಕ್ಕೆಲಗಳಲ್ಲಿ ಹಕ್ಕಿಗಳಿಗಾಗಿ ನೀರು ಇಡುವ ಪರಿಕಲ್ಪನೆಯನ್ನು ಸ್ಥಳೀಯ ಅಂಗಡಿ ಮಾಲೀಕರಿಗೆ,
ಮನೆಯವರಿಗೆ ಮನವರಿಕೆ ಮಾಡಲಾಗುತ್ತಿದೆ.

ಈ ಮೂಲಕ ಸಾರ್ವಜನಿಕ ಸ್ಥಳಗಳಲ್ಲಿ, ರಸ್ತೆ ಇಕ್ಕೆಲಗಳಲ್ಲಿ ಹಕ್ಕಿಗಳಿಗಾಗಿ ನೀರು ಇಡುವ ಪರಿಕಲ್ಪನೆಯನ್ನು ಸ್ಥಳೀಯ ಅಂಗಡಿ ಮಾಲೀಕರಿಗೆ, ಮನೆಯವರಿಗೆ ಮನವರಿಕೆ ಮಾಡಲಾಗುತ್ತಿದೆ.

5 / 5

Published On - 6:17 pm, Mon, 27 March 23

Follow Us
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು