ವಯೋ ನಿವೃತ್ತಿ ಹೊಂದಿದ ದೈಹಿಕ ಶಿಕ್ಷಕನಿಗೆ ಅಭೂತಪೂರ್ವ ಬೀಳ್ಕೊಡುಗೆ
ವಯೋ ನಿವೃತ್ತಿ ಹೊಂದಿದ ದೈಹಿಕ ಶಿಕ್ಷಕನಿಗೆ ತಿಕೋಟಾ ತಾಲೂಕಿನ ಬಿಜ್ಜರಗಿ ಗ್ರಾಮಸ್ಥರು ಅಭೂತಪೂರ್ವ ಬೀಳ್ಕೊಡುಗೆ ನೀಡಿದ್ದಾರೆ
Updated on: Oct 02, 2022 | 6:20 PM
Share

A wonderful farewell to teacher in vijayapura

A wonderful farewell to teacher in vijayapura

ಎನ್ ಜಿ ಕೊಟ್ಯಾಳ ಅವರನ್ನು ತೆರೆದ ವಾಹನದಲ್ಲಿ ಶಾಲೆಯಿಂದ ಗ್ರಾಮದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮಾಡಿದ್ದಾರೆ.

ಎನ್ ಜಿ ಕೊಟ್ಯಾಳ ಗುರುಗಳಿಗೆ 50 ಗ್ರಾಂ ಚಿನ್ನ. 2 ಕೆಜಿ ಬೆಳ್ಳಿ ಕಾಣಿಕೆ. ಟಿವಿ, ಪ್ರಿಡ್ಜ್, 96 ಸಾವಿರ ನಗದು ಕಾಣಿಕೆ ನೀಡಲಾಗಿದೆ.

ಶಿಕ್ಷಕ ಎನ್ ಜಿ ಕೊಟ್ಯಾಳ ಕಾಣಿಕೆ ರೂಪದಲ್ಲಿ ಬಂದ ಹಣವನ್ನು ಬಿ ಎ ಕೆ ಶಿಕ್ಷಣ ಸಂಸ್ಥೆಗೆ ನೀಡಿ, ನಗದನ್ನು ಠೇವಣಿಯಿಟ್ಟು ಬಡ್ಡಿ ಹಣದಲ್ಲಿ ಎಸ್ಎಸ್ಎಲ್ಸಿ ಹಾಗೂ ಪಿಯುಸಿಯಲ್ಲಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ನೀಡಲು ಸೂಚಿಸಿದ್ದಾರೆ.

ಗ್ರಾಮಸ್ಥರು ನಿವೃತ್ತಿಯಾದ ದೈಹಿಕ ಶಿಕ್ಷಕ ಎನ್ ಜಿ ಕೋಟ್ಯಾಳ ದಂಪತಿಗೆ ಸನ್ಮಾನ ಮಾಡಿದ್ದಾರೆ.
Related Photo Gallery
ರೈತ ಮಹಿಳೆಯರ ಪೊರಕೆ ಸೇವೆ ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ಗಂಟೆ: ಜೋಶಿ
ಹಾರ್ಮುಜ್ ಮೂಲಕ ಸಾಗುವ ಸರಕುಗಳ ಮೇಲೆ ಶೇ. 20ರಷ್ಟು ಶುಲ್ಕ; ಟ್ರಂಪ್ ಘೋಷಣೆ
ಮೈದುಂಬಿದ ದೂದ್ಸಾಗರ ಜಲಪಾತ: ಫಾಲ್ಸ್ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಇಂಗ್ಲೆಂಡ್ ನೆಲದಲ್ಲಿ ಭಾರತದ 8 ಆಟಗಾರರಿಗೆ ಮೊದಲ ಏಕದಿನ ಪಂದ್ಯ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್?
ಮೈದುಂಬಿದ ದೂದ್ಸಾಗರ ಜಲಪಾತ: ಫಾಲ್ಸ್ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್. ಅಶೋಕ್ಗೆ ರೈತರಿಂದ ಘೇರಾವ್
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ




