AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಯೋ ನಿವೃತ್ತಿ ಹೊಂದಿದ ದೈಹಿಕ ಶಿಕ್ಷಕನಿಗೆ ಅಭೂತಪೂರ್ವ ಬೀಳ್ಕೊಡುಗೆ

ವಯೋ ನಿವೃತ್ತಿ ಹೊಂದಿದ ದೈಹಿಕ ಶಿಕ್ಷಕನಿಗೆ ತಿಕೋಟಾ ತಾಲೂಕಿನ ಬಿಜ್ಜರಗಿ ಗ್ರಾಮಸ್ಥರು ಅಭೂತಪೂರ್ವ ಬೀಳ್ಕೊಡುಗೆ ನೀಡಿದ್ದಾರೆ

TV9 Web
| Edited By: ವಿವೇಕ ಬಿರಾದಾರ|

Updated on: Oct 02, 2022 | 6:20 PM

Share
ವಿಜಯಪುರ ಜಿಲ್ಲೆ ತಿಕೋಟಾ ತಾಲೂಕಿನ ಬಿಜ್ಜರಗಿ ಗ್ರಾಮದ ಬಿಜ್ಜರಗಿ ಗ್ರಾಮದ ಬಿ. ಎ. ಕೆ ಪ್ರೌಢ ಶಾಲೆ ಹಾಗೂ ಪಿಯು ಕಾಲೇಜಿನಲ್ಲಿ ದೈಹಿಕ ಶಿಕ್ಷಕರಾಗಿ ಎನ್ ಜಿ ಗೋಟ್ಯಾಳ ಅವರು ಸುಧೀರ್ಘ 40 ವರ್ಷ ಸೇವೆ ಸಲ್ಲಿಸಿದ್ದಾರೆ.

A wonderful farewell to teacher in vijayapura

1 / 6
ಗ್ರಾಮಸ್ಥರು, ಸಂಘ ಸಂಸ್ಥೆಗಳು, ಹಳೆಯ ವಿದ್ಯಾರ್ಥಿಗಳಿಂದ, ವಿವಿಧ ಸಮಾಜದವರಿಂದ ಎನ್ ಜಿ ಕೊಟ್ಯಾಳ ಗುರುಗಳಿಗೆ ಬೀಳ್ಕೊಡುಗೆ ಸಮಾರಂಭ ಆಯೋಜಿಸಲಾಗಿತ್ತು.

A wonderful farewell to teacher in vijayapura

2 / 6
A wonderful farewell to teacher in vijayapura

ಎನ್ ಜಿ ಕೊಟ್ಯಾಳ ಅವರನ್ನು ತೆರೆದ ವಾಹನದಲ್ಲಿ ಶಾಲೆಯಿಂದ ಗ್ರಾಮದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮಾಡಿದ್ದಾರೆ.

3 / 6
A wonderful farewell to teacher in vijayapura

ಎನ್ ಜಿ ಕೊಟ್ಯಾಳ ಗುರುಗಳಿಗೆ 50 ಗ್ರಾಂ ಚಿನ್ನ. 2 ಕೆಜಿ ಬೆಳ್ಳಿ ಕಾಣಿಕೆ. ಟಿವಿ, ಪ್ರಿಡ್ಜ್, 96 ಸಾವಿರ ನಗದು ಕಾಣಿಕೆ ನೀಡಲಾಗಿದೆ.

4 / 6
A wonderful farewell to teacher in vijayapura

ಶಿಕ್ಷಕ ಎನ್ ಜಿ ಕೊಟ್ಯಾಳ ಕಾಣಿಕೆ ರೂಪದಲ್ಲಿ ಬಂದ ಹಣವನ್ನು ಬಿ ಎ ಕೆ ಶಿಕ್ಷಣ ಸಂಸ್ಥೆಗೆ ನೀಡಿ, ನಗದನ್ನು ಠೇವಣಿಯಿಟ್ಟು ಬಡ್ಡಿ ಹಣದಲ್ಲಿ ಎಸ್ಎಸ್ಎಲ್ಸಿ ಹಾಗೂ ಪಿಯುಸಿಯಲ್ಲಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ನೀಡಲು ಸೂಚಿಸಿದ್ದಾರೆ.

5 / 6
A wonderful farewell to teacher in vijayapura

ಗ್ರಾಮಸ್ಥರು ನಿವೃತ್ತಿಯಾದ ದೈಹಿಕ ಶಿಕ್ಷಕ ಎನ್ ಜಿ ಕೋಟ್ಯಾಳ ದಂಪತಿಗೆ ಸನ್ಮಾನ ಮಾಡಿದ್ದಾರೆ.

6 / 6
Follow Us
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ