AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಯೋ ನಿವೃತ್ತಿ ಹೊಂದಿದ ದೈಹಿಕ ಶಿಕ್ಷಕನಿಗೆ ಅಭೂತಪೂರ್ವ ಬೀಳ್ಕೊಡುಗೆ

ವಯೋ ನಿವೃತ್ತಿ ಹೊಂದಿದ ದೈಹಿಕ ಶಿಕ್ಷಕನಿಗೆ ತಿಕೋಟಾ ತಾಲೂಕಿನ ಬಿಜ್ಜರಗಿ ಗ್ರಾಮಸ್ಥರು ಅಭೂತಪೂರ್ವ ಬೀಳ್ಕೊಡುಗೆ ನೀಡಿದ್ದಾರೆ

TV9 Web
| Edited By: ವಿವೇಕ ಬಿರಾದಾರ|

Updated on: Oct 02, 2022 | 6:20 PM

Share
ವಿಜಯಪುರ ಜಿಲ್ಲೆ ತಿಕೋಟಾ ತಾಲೂಕಿನ ಬಿಜ್ಜರಗಿ ಗ್ರಾಮದ ಬಿಜ್ಜರಗಿ ಗ್ರಾಮದ ಬಿ. ಎ. ಕೆ ಪ್ರೌಢ ಶಾಲೆ ಹಾಗೂ ಪಿಯು ಕಾಲೇಜಿನಲ್ಲಿ ದೈಹಿಕ ಶಿಕ್ಷಕರಾಗಿ ಎನ್ ಜಿ ಗೋಟ್ಯಾಳ ಅವರು ಸುಧೀರ್ಘ 40 ವರ್ಷ ಸೇವೆ ಸಲ್ಲಿಸಿದ್ದಾರೆ.

A wonderful farewell to teacher in vijayapura

1 / 6
ಗ್ರಾಮಸ್ಥರು, ಸಂಘ ಸಂಸ್ಥೆಗಳು, ಹಳೆಯ ವಿದ್ಯಾರ್ಥಿಗಳಿಂದ, ವಿವಿಧ ಸಮಾಜದವರಿಂದ ಎನ್ ಜಿ ಕೊಟ್ಯಾಳ ಗುರುಗಳಿಗೆ ಬೀಳ್ಕೊಡುಗೆ ಸಮಾರಂಭ ಆಯೋಜಿಸಲಾಗಿತ್ತು.

A wonderful farewell to teacher in vijayapura

2 / 6
A wonderful farewell to teacher in vijayapura

ಎನ್ ಜಿ ಕೊಟ್ಯಾಳ ಅವರನ್ನು ತೆರೆದ ವಾಹನದಲ್ಲಿ ಶಾಲೆಯಿಂದ ಗ್ರಾಮದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮಾಡಿದ್ದಾರೆ.

3 / 6
A wonderful farewell to teacher in vijayapura

ಎನ್ ಜಿ ಕೊಟ್ಯಾಳ ಗುರುಗಳಿಗೆ 50 ಗ್ರಾಂ ಚಿನ್ನ. 2 ಕೆಜಿ ಬೆಳ್ಳಿ ಕಾಣಿಕೆ. ಟಿವಿ, ಪ್ರಿಡ್ಜ್, 96 ಸಾವಿರ ನಗದು ಕಾಣಿಕೆ ನೀಡಲಾಗಿದೆ.

4 / 6
A wonderful farewell to teacher in vijayapura

ಶಿಕ್ಷಕ ಎನ್ ಜಿ ಕೊಟ್ಯಾಳ ಕಾಣಿಕೆ ರೂಪದಲ್ಲಿ ಬಂದ ಹಣವನ್ನು ಬಿ ಎ ಕೆ ಶಿಕ್ಷಣ ಸಂಸ್ಥೆಗೆ ನೀಡಿ, ನಗದನ್ನು ಠೇವಣಿಯಿಟ್ಟು ಬಡ್ಡಿ ಹಣದಲ್ಲಿ ಎಸ್ಎಸ್ಎಲ್ಸಿ ಹಾಗೂ ಪಿಯುಸಿಯಲ್ಲಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ನೀಡಲು ಸೂಚಿಸಿದ್ದಾರೆ.

5 / 6
A wonderful farewell to teacher in vijayapura

ಗ್ರಾಮಸ್ಥರು ನಿವೃತ್ತಿಯಾದ ದೈಹಿಕ ಶಿಕ್ಷಕ ಎನ್ ಜಿ ಕೋಟ್ಯಾಳ ದಂಪತಿಗೆ ಸನ್ಮಾನ ಮಾಡಿದ್ದಾರೆ.

6 / 6
Follow Us
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ