AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಯೋ ನಿವೃತ್ತಿ ಹೊಂದಿದ ದೈಹಿಕ ಶಿಕ್ಷಕನಿಗೆ ಅಭೂತಪೂರ್ವ ಬೀಳ್ಕೊಡುಗೆ

ವಯೋ ನಿವೃತ್ತಿ ಹೊಂದಿದ ದೈಹಿಕ ಶಿಕ್ಷಕನಿಗೆ ತಿಕೋಟಾ ತಾಲೂಕಿನ ಬಿಜ್ಜರಗಿ ಗ್ರಾಮಸ್ಥರು ಅಭೂತಪೂರ್ವ ಬೀಳ್ಕೊಡುಗೆ ನೀಡಿದ್ದಾರೆ

TV9 Web
| Edited By: |

Updated on: Oct 02, 2022 | 6:20 PM

Share
ವಿಜಯಪುರ ಜಿಲ್ಲೆ ತಿಕೋಟಾ ತಾಲೂಕಿನ ಬಿಜ್ಜರಗಿ ಗ್ರಾಮದ ಬಿಜ್ಜರಗಿ ಗ್ರಾಮದ ಬಿ. ಎ. ಕೆ ಪ್ರೌಢ ಶಾಲೆ ಹಾಗೂ ಪಿಯು ಕಾಲೇಜಿನಲ್ಲಿ ದೈಹಿಕ ಶಿಕ್ಷಕರಾಗಿ ಎನ್ ಜಿ ಗೋಟ್ಯಾಳ ಅವರು ಸುಧೀರ್ಘ 40 ವರ್ಷ ಸೇವೆ ಸಲ್ಲಿಸಿದ್ದಾರೆ.

A wonderful farewell to teacher in vijayapura

1 / 6
ಗ್ರಾಮಸ್ಥರು, ಸಂಘ ಸಂಸ್ಥೆಗಳು, ಹಳೆಯ ವಿದ್ಯಾರ್ಥಿಗಳಿಂದ, ವಿವಿಧ ಸಮಾಜದವರಿಂದ ಎನ್ ಜಿ ಕೊಟ್ಯಾಳ ಗುರುಗಳಿಗೆ ಬೀಳ್ಕೊಡುಗೆ ಸಮಾರಂಭ ಆಯೋಜಿಸಲಾಗಿತ್ತು.

A wonderful farewell to teacher in vijayapura

2 / 6
A wonderful farewell to teacher in vijayapura

ಎನ್ ಜಿ ಕೊಟ್ಯಾಳ ಅವರನ್ನು ತೆರೆದ ವಾಹನದಲ್ಲಿ ಶಾಲೆಯಿಂದ ಗ್ರಾಮದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮಾಡಿದ್ದಾರೆ.

3 / 6
A wonderful farewell to teacher in vijayapura

ಎನ್ ಜಿ ಕೊಟ್ಯಾಳ ಗುರುಗಳಿಗೆ 50 ಗ್ರಾಂ ಚಿನ್ನ. 2 ಕೆಜಿ ಬೆಳ್ಳಿ ಕಾಣಿಕೆ. ಟಿವಿ, ಪ್ರಿಡ್ಜ್, 96 ಸಾವಿರ ನಗದು ಕಾಣಿಕೆ ನೀಡಲಾಗಿದೆ.

4 / 6
A wonderful farewell to teacher in vijayapura

ಶಿಕ್ಷಕ ಎನ್ ಜಿ ಕೊಟ್ಯಾಳ ಕಾಣಿಕೆ ರೂಪದಲ್ಲಿ ಬಂದ ಹಣವನ್ನು ಬಿ ಎ ಕೆ ಶಿಕ್ಷಣ ಸಂಸ್ಥೆಗೆ ನೀಡಿ, ನಗದನ್ನು ಠೇವಣಿಯಿಟ್ಟು ಬಡ್ಡಿ ಹಣದಲ್ಲಿ ಎಸ್ಎಸ್ಎಲ್ಸಿ ಹಾಗೂ ಪಿಯುಸಿಯಲ್ಲಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ನೀಡಲು ಸೂಚಿಸಿದ್ದಾರೆ.

5 / 6
A wonderful farewell to teacher in vijayapura

ಗ್ರಾಮಸ್ಥರು ನಿವೃತ್ತಿಯಾದ ದೈಹಿಕ ಶಿಕ್ಷಕ ಎನ್ ಜಿ ಕೋಟ್ಯಾಳ ದಂಪತಿಗೆ ಸನ್ಮಾನ ಮಾಡಿದ್ದಾರೆ.

6 / 6
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ