AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಯೋ ನಿವೃತ್ತಿ ಹೊಂದಿದ ದೈಹಿಕ ಶಿಕ್ಷಕನಿಗೆ ಅಭೂತಪೂರ್ವ ಬೀಳ್ಕೊಡುಗೆ

ವಯೋ ನಿವೃತ್ತಿ ಹೊಂದಿದ ದೈಹಿಕ ಶಿಕ್ಷಕನಿಗೆ ತಿಕೋಟಾ ತಾಲೂಕಿನ ಬಿಜ್ಜರಗಿ ಗ್ರಾಮಸ್ಥರು ಅಭೂತಪೂರ್ವ ಬೀಳ್ಕೊಡುಗೆ ನೀಡಿದ್ದಾರೆ

TV9 Web
| Edited By: |

Updated on: Oct 02, 2022 | 6:20 PM

Share
ವಿಜಯಪುರ ಜಿಲ್ಲೆ ತಿಕೋಟಾ ತಾಲೂಕಿನ ಬಿಜ್ಜರಗಿ ಗ್ರಾಮದ ಬಿಜ್ಜರಗಿ ಗ್ರಾಮದ ಬಿ. ಎ. ಕೆ ಪ್ರೌಢ ಶಾಲೆ ಹಾಗೂ ಪಿಯು ಕಾಲೇಜಿನಲ್ಲಿ ದೈಹಿಕ ಶಿಕ್ಷಕರಾಗಿ ಎನ್ ಜಿ ಗೋಟ್ಯಾಳ ಅವರು ಸುಧೀರ್ಘ 40 ವರ್ಷ ಸೇವೆ ಸಲ್ಲಿಸಿದ್ದಾರೆ.

A wonderful farewell to teacher in vijayapura

1 / 6
ಗ್ರಾಮಸ್ಥರು, ಸಂಘ ಸಂಸ್ಥೆಗಳು, ಹಳೆಯ ವಿದ್ಯಾರ್ಥಿಗಳಿಂದ, ವಿವಿಧ ಸಮಾಜದವರಿಂದ ಎನ್ ಜಿ ಕೊಟ್ಯಾಳ ಗುರುಗಳಿಗೆ ಬೀಳ್ಕೊಡುಗೆ ಸಮಾರಂಭ ಆಯೋಜಿಸಲಾಗಿತ್ತು.

A wonderful farewell to teacher in vijayapura

2 / 6
A wonderful farewell to teacher in vijayapura

ಎನ್ ಜಿ ಕೊಟ್ಯಾಳ ಅವರನ್ನು ತೆರೆದ ವಾಹನದಲ್ಲಿ ಶಾಲೆಯಿಂದ ಗ್ರಾಮದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮಾಡಿದ್ದಾರೆ.

3 / 6
A wonderful farewell to teacher in vijayapura

ಎನ್ ಜಿ ಕೊಟ್ಯಾಳ ಗುರುಗಳಿಗೆ 50 ಗ್ರಾಂ ಚಿನ್ನ. 2 ಕೆಜಿ ಬೆಳ್ಳಿ ಕಾಣಿಕೆ. ಟಿವಿ, ಪ್ರಿಡ್ಜ್, 96 ಸಾವಿರ ನಗದು ಕಾಣಿಕೆ ನೀಡಲಾಗಿದೆ.

4 / 6
A wonderful farewell to teacher in vijayapura

ಶಿಕ್ಷಕ ಎನ್ ಜಿ ಕೊಟ್ಯಾಳ ಕಾಣಿಕೆ ರೂಪದಲ್ಲಿ ಬಂದ ಹಣವನ್ನು ಬಿ ಎ ಕೆ ಶಿಕ್ಷಣ ಸಂಸ್ಥೆಗೆ ನೀಡಿ, ನಗದನ್ನು ಠೇವಣಿಯಿಟ್ಟು ಬಡ್ಡಿ ಹಣದಲ್ಲಿ ಎಸ್ಎಸ್ಎಲ್ಸಿ ಹಾಗೂ ಪಿಯುಸಿಯಲ್ಲಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ನೀಡಲು ಸೂಚಿಸಿದ್ದಾರೆ.

5 / 6
A wonderful farewell to teacher in vijayapura

ಗ್ರಾಮಸ್ಥರು ನಿವೃತ್ತಿಯಾದ ದೈಹಿಕ ಶಿಕ್ಷಕ ಎನ್ ಜಿ ಕೋಟ್ಯಾಳ ದಂಪತಿಗೆ ಸನ್ಮಾನ ಮಾಡಿದ್ದಾರೆ.

6 / 6
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್