- Kannada News Photo gallery A young man has painted Kannada Actor Shivaram portrait in charcoal powder at dharwad
ಇದ್ದಿಲು ಪುಡಿಯಲ್ಲಿ ಮೂಡಿ ಬಂದ ನಟ ಶಿವರಾಂ ಭಾವಚಿತ್ರ; ಫೋಟೋಗಳು ಇಲ್ಲಿವೆ
ಧಾರವಾಡದ ಆರ್ಟ್ ಗ್ಯಾಲರಿ ಕಾಲೇಜಿನ ವಿದ್ಯಾರ್ಥಿಯಾಗಿರುವ ವಿನಾಯಕ, ವಿಭಿನ್ನವಾಗಿ ಹಿರಿಯ ಕಲಾವಿದನಿಗೆ ಶ್ರದ್ಧಾಂಜಲಿ ಸಲ್ಲಿಸಿದ್ದಾನೆ.
Updated on:Dec 05, 2021 | 4:46 PM
Share

ಕನ್ನಡದ ಹಿರಿಯ ನಟ, ನಿರ್ದೇಶಕ, ನಿರ್ಮಾಪಕ ಶಿವರಾಂ ಶನಿವಾರ ಮಧ್ಯಾಹ್ನ ಇಹಲೋಕ ತ್ಯಜಿಸಿದ್ದಾರೆ.

ಹಿರಿಯ ನಟ ಶಿವರಾಂ ನಿಧನಕ್ಕೆ ರಾಜಕೀಯ ಗಣ್ಯರು, ಕನ್ನಡ ಚಿತ್ರರಂಗದವರು ಸಂತಾಪ ಸೂಚಿಸಿದ್ದಾರೆ. ಅದರಂತೆ ಧಾರವಾಡದ ಯುವ ಕಲಾವಿದನೋರ್ವ ಚಾರ್ಕೋಲ್ ಆರ್ಟ್(ಇದ್ದಿಲು ಪುಡಿ) ಮೂಲಕ ಅಂತಿಮ ನಮನ ಸಲ್ಲಿಸಿದ್ದಾನೆ.

ಧಾರವಾಡದ ಆರ್ಟ್ ಗ್ಯಾಲರಿ ಕಾಲೇಜಿನ ವಿದ್ಯಾರ್ಥಿಯಾಗಿರುವ ವಿನಾಯಕ, ವಿಭಿನ್ನವಾಗಿ ಹಿರಿಯ ಕಲಾವಿದನಿಗೆ ಶ್ರದ್ಧಾಂಜಲಿ ಸಲ್ಲಿಸಿದ್ದಾನೆ.

ಸುಮಾರು 3 ಗಂಟೆಗಳ ಕಾಲ ಸತತವಾಗಿ ಶಿವರಾಂ ಅವರ ಭಾವಚಿತ್ರ ಬಿಡಿಸಿ ಶ್ರದ್ಧಾಂಜಲಿ ಸಲ್ಲಿಸಿದ್ದಾನೆ.

ಧಾರವಾಡದ ಕೆಲಗೇರಿಯ ಪರಿಸರಸ್ನೇಹಿ ಕಲಾವಿದ ಮಂಜುನಾಥ ಹಿರೇಮಠ ಅವರ ಪುತ್ರ ವಿನಾಯಕ ಹಿರೇಮಠ, ಬಿಳಿ ಹಾಳೆಯ ಮೇಲೆ ಇದ್ದಿಲು ಪುಡಿಯಿಂದ ಭಾವಚಿತ್ರ ಬಿಡಿಸಿ ಶ್ರದ್ಧಾಂಜಲಿ ಸಲ್ಲಿಸಿದ್ದಾನೆ.
Published On - 4:43 pm, Sun, 5 December 21
ಬಾಂಗ್ಲಾದೇಶದಲ್ಲಿ ನದಿಗೆ ಬಸ್ ಉರುಳಿ 23 ಜನ ಸಾವು; ತನಿಖೆಗೆ ಪ್ರಧಾನಿ ಆದೇಶ
ಧುರಂಧರ್ 2 ಚಿತ್ರದಲ್ಲಿ ಹೇಳಿದ್ದು ತಪ್ಪೆನಿಸಿದರೆ, ನೀವು ಸಿನಿಮಾ ಮಾಡಿ; RGV
ಚಿನ್ನದ ಬೆಲೆ ಏರಿಕೆ ಭೀತಿಯಲ್ಲಿ ಅಕ್ಷಯ ತೃತೀಯಕ್ಕೆ ಜನರ ಭರ್ಜರಿ ಪ್ಲಾನ್!
‘ಸ್ಟೇಜ್ ಮೇಲೆ ನಿಲ್ಲಿಸಿ, ನನ್ನ ಕೈಗೆ ಮೈಕ್ ಕೊಡೋದು ನಿಜಕ್ಕೂ ಡೇಂಜರಸ್’
ಕರಾವಳಿಯಲ್ಲಿ ವರುಣನ ಅಬ್ಬರ, ಉತ್ತರ ಒಳನಾಡಲ್ಲಿ ಸುಡು ಬಿಸಿಲು
ಹುಬ್ಬಳ್ಳಿಯಲ್ಲಿ ಯುದ್ಧ ವಿಮಾನಗಳ ಭೀಕರ ಘರ್ಜನೆ! ವಿಡಿಯೋ ನೋಡಿ
7 ವರ್ಷಗಳ ಬಳಿಕ ಇರಾನ್ನಿಂದ ಗ್ಯಾಸ್ ಖರೀದಿ: ಮಂಗಳೂರಿಗೆ ಬರಲಿದೆ LPG ಹಡಗು!
ಬೆಲೆ ಕುಸಿತ;ರಸ್ತೆಗೆ 25 ಕ್ವಿಂಟಾಲ್ ಟೊಮ್ಯಾಟೋ ಸುರಿದು ಪ್ರತಿಭಟಿಸಿದ ರೈತರು
‘ಗೂಗಲ್ನಲ್ಲಿ ಸಿಕ್ಕ ಕಥೆ ತನ್ನದು ಅಂತಾರೆ’: ಕಿಡಿಕಾರಿದ ಡಾರ್ಲಿಂಗ್ ಕೃಷ್ಣ
ನಂಜನಗೂಡಿಗೆ ಹೋದ ದಂಪತಿ ವಾಪಸ್ ಬರುವಷ್ಟರಲ್ಲಿ ಮನೆ ಖಾಲಿ
ಬಿಲ್ ಪಾವತಿಸಲು ಲಂಚ ಪಡೆಯುತ್ತರಿವಾಗಲೇ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿ
ಕಥೆ ಕದ್ದ ಆರೋಪಕ್ಕೆ ಡಾರ್ಲಿಂಗ್ ಕೃಷ್ಣ ಖಡಕ್ ತಿರುಗೇಟು: ಕಾನೂನು ಕ್ರಮ
ಬಸ್ ಸೀಟ್ ಹಿಡಿಯುವ ಆತುರ ತಂದ ಆಪತ್ತು!
ವಿಮಾನ ನಿಲ್ದಾಣದಲ್ಲಿ ಶ್ಲೋಕ ಪಠಿಸಿದ ಬಿಜೆಪಿ ನಾಯಕಿ ಮಾಧವಿ ಲತಾ
ಚಿನ್ನಸ್ವಾಮಿಯಲ್ಲಿ ಶಾಶ್ವತವಾಗಿ ಉಳಿಯಲಿದೆ ಅಗಲಿದ 11 ಜೀವಗಳ ನೆನಪು
