- Kannada News Photo gallery A young man has painted Kannada Actor Shivaram portrait in charcoal powder at dharwad
ಇದ್ದಿಲು ಪುಡಿಯಲ್ಲಿ ಮೂಡಿ ಬಂದ ನಟ ಶಿವರಾಂ ಭಾವಚಿತ್ರ; ಫೋಟೋಗಳು ಇಲ್ಲಿವೆ
ಧಾರವಾಡದ ಆರ್ಟ್ ಗ್ಯಾಲರಿ ಕಾಲೇಜಿನ ವಿದ್ಯಾರ್ಥಿಯಾಗಿರುವ ವಿನಾಯಕ, ವಿಭಿನ್ನವಾಗಿ ಹಿರಿಯ ಕಲಾವಿದನಿಗೆ ಶ್ರದ್ಧಾಂಜಲಿ ಸಲ್ಲಿಸಿದ್ದಾನೆ.
Updated on:Dec 05, 2021 | 4:46 PM
Share

ಕನ್ನಡದ ಹಿರಿಯ ನಟ, ನಿರ್ದೇಶಕ, ನಿರ್ಮಾಪಕ ಶಿವರಾಂ ಶನಿವಾರ ಮಧ್ಯಾಹ್ನ ಇಹಲೋಕ ತ್ಯಜಿಸಿದ್ದಾರೆ.

ಹಿರಿಯ ನಟ ಶಿವರಾಂ ನಿಧನಕ್ಕೆ ರಾಜಕೀಯ ಗಣ್ಯರು, ಕನ್ನಡ ಚಿತ್ರರಂಗದವರು ಸಂತಾಪ ಸೂಚಿಸಿದ್ದಾರೆ. ಅದರಂತೆ ಧಾರವಾಡದ ಯುವ ಕಲಾವಿದನೋರ್ವ ಚಾರ್ಕೋಲ್ ಆರ್ಟ್(ಇದ್ದಿಲು ಪುಡಿ) ಮೂಲಕ ಅಂತಿಮ ನಮನ ಸಲ್ಲಿಸಿದ್ದಾನೆ.

ಧಾರವಾಡದ ಆರ್ಟ್ ಗ್ಯಾಲರಿ ಕಾಲೇಜಿನ ವಿದ್ಯಾರ್ಥಿಯಾಗಿರುವ ವಿನಾಯಕ, ವಿಭಿನ್ನವಾಗಿ ಹಿರಿಯ ಕಲಾವಿದನಿಗೆ ಶ್ರದ್ಧಾಂಜಲಿ ಸಲ್ಲಿಸಿದ್ದಾನೆ.

ಸುಮಾರು 3 ಗಂಟೆಗಳ ಕಾಲ ಸತತವಾಗಿ ಶಿವರಾಂ ಅವರ ಭಾವಚಿತ್ರ ಬಿಡಿಸಿ ಶ್ರದ್ಧಾಂಜಲಿ ಸಲ್ಲಿಸಿದ್ದಾನೆ.

ಧಾರವಾಡದ ಕೆಲಗೇರಿಯ ಪರಿಸರಸ್ನೇಹಿ ಕಲಾವಿದ ಮಂಜುನಾಥ ಹಿರೇಮಠ ಅವರ ಪುತ್ರ ವಿನಾಯಕ ಹಿರೇಮಠ, ಬಿಳಿ ಹಾಳೆಯ ಮೇಲೆ ಇದ್ದಿಲು ಪುಡಿಯಿಂದ ಭಾವಚಿತ್ರ ಬಿಡಿಸಿ ಶ್ರದ್ಧಾಂಜಲಿ ಸಲ್ಲಿಸಿದ್ದಾನೆ.
Published On - 4:43 pm, Sun, 5 December 21
Related Photo Gallery
ಇಳಿ ವಯಸ್ಸಿನಲ್ಲೂ ದುಡಿದು ತಿನ್ನುವ ಛಲ, ಅಜ್ಜಿಯ ಕೈರುಚಿಗೆ ಗ್ರಾಹಕರು ಫಿದಾ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಇಲ್ಲಿ ಕಾಂಡೋಮ್ಗೆ ತೆರಿಗೆ, ಗರ್ಭನಿರೋಧಕಗಳಿಗೆ ನಿಷೇಧ
ಸಾಫ್ಟವೇರ್ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಪಿಹೆಚ್ಡಿ ವಿದ್ಯಾರ್ಥಿನಿ ಆತ್ಮಹತ್ಯೆ ಯತ್ನ ಕೇಸ್: ಪ್ರಾಧ್ಯಾಪಕನಿಗೆ ಶಾಕ್
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್ಆರ್ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
Video: ಹಾಸ್ಟೆಲ್ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ




