- Kannada News Photo gallery A young man has painted Kannada Actor Shivaram portrait in charcoal powder at dharwad
ಇದ್ದಿಲು ಪುಡಿಯಲ್ಲಿ ಮೂಡಿ ಬಂದ ನಟ ಶಿವರಾಂ ಭಾವಚಿತ್ರ; ಫೋಟೋಗಳು ಇಲ್ಲಿವೆ
ಧಾರವಾಡದ ಆರ್ಟ್ ಗ್ಯಾಲರಿ ಕಾಲೇಜಿನ ವಿದ್ಯಾರ್ಥಿಯಾಗಿರುವ ವಿನಾಯಕ, ವಿಭಿನ್ನವಾಗಿ ಹಿರಿಯ ಕಲಾವಿದನಿಗೆ ಶ್ರದ್ಧಾಂಜಲಿ ಸಲ್ಲಿಸಿದ್ದಾನೆ.
Updated on:Dec 05, 2021 | 4:46 PM
Share

ಕನ್ನಡದ ಹಿರಿಯ ನಟ, ನಿರ್ದೇಶಕ, ನಿರ್ಮಾಪಕ ಶಿವರಾಂ ಶನಿವಾರ ಮಧ್ಯಾಹ್ನ ಇಹಲೋಕ ತ್ಯಜಿಸಿದ್ದಾರೆ.

ಹಿರಿಯ ನಟ ಶಿವರಾಂ ನಿಧನಕ್ಕೆ ರಾಜಕೀಯ ಗಣ್ಯರು, ಕನ್ನಡ ಚಿತ್ರರಂಗದವರು ಸಂತಾಪ ಸೂಚಿಸಿದ್ದಾರೆ. ಅದರಂತೆ ಧಾರವಾಡದ ಯುವ ಕಲಾವಿದನೋರ್ವ ಚಾರ್ಕೋಲ್ ಆರ್ಟ್(ಇದ್ದಿಲು ಪುಡಿ) ಮೂಲಕ ಅಂತಿಮ ನಮನ ಸಲ್ಲಿಸಿದ್ದಾನೆ.

ಧಾರವಾಡದ ಆರ್ಟ್ ಗ್ಯಾಲರಿ ಕಾಲೇಜಿನ ವಿದ್ಯಾರ್ಥಿಯಾಗಿರುವ ವಿನಾಯಕ, ವಿಭಿನ್ನವಾಗಿ ಹಿರಿಯ ಕಲಾವಿದನಿಗೆ ಶ್ರದ್ಧಾಂಜಲಿ ಸಲ್ಲಿಸಿದ್ದಾನೆ.

ಸುಮಾರು 3 ಗಂಟೆಗಳ ಕಾಲ ಸತತವಾಗಿ ಶಿವರಾಂ ಅವರ ಭಾವಚಿತ್ರ ಬಿಡಿಸಿ ಶ್ರದ್ಧಾಂಜಲಿ ಸಲ್ಲಿಸಿದ್ದಾನೆ.

ಧಾರವಾಡದ ಕೆಲಗೇರಿಯ ಪರಿಸರಸ್ನೇಹಿ ಕಲಾವಿದ ಮಂಜುನಾಥ ಹಿರೇಮಠ ಅವರ ಪುತ್ರ ವಿನಾಯಕ ಹಿರೇಮಠ, ಬಿಳಿ ಹಾಳೆಯ ಮೇಲೆ ಇದ್ದಿಲು ಪುಡಿಯಿಂದ ಭಾವಚಿತ್ರ ಬಿಡಿಸಿ ಶ್ರದ್ಧಾಂಜಲಿ ಸಲ್ಲಿಸಿದ್ದಾನೆ.
Published On - 4:43 pm, Sun, 5 December 21

Web contact
TV9 Kannada
Read More
Related Photo Gallery
ಅದೆಂತಹ ನೋವು... ಕಣ್ಣೀರಿಟ್ಟ ವೈಭವ್ ಸೂರ್ಯವಂಶಿ!
‘ಸಿಂಪತಿ ಬೇಡ, ಸೋಲು ಪದ ಕೇಳಿದ್ರೆ ಸಿಟ್ಟು ಬರುತ್ತೆ’; ರವಿಚಂದ್ರನ್
ಅಯ್ಯೋ 19 ವರ್ಷಗಳಿಂದ ಮಗುವಂತೆ ಸಾಕಿದ್ದ ಬೆಕ್ಕು ಹೋಗಿ ಬಿಡ್ತಾ
ತರಗತಿಯೊಳಗೆ ಮಗುವನ್ನು ಎತ್ತಿಕೊಂಡು ಬಂದು ಕುಳಿತ ವಿದ್ಯಾರ್ಥಿನಿ
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ




