ಇದ್ದಿಲು ಪುಡಿಯಲ್ಲಿ ಮೂಡಿ ಬಂದ ನಟ ಶಿವರಾಂ ಭಾವಚಿತ್ರ; ಫೋಟೋಗಳು ಇಲ್ಲಿವೆ

Edited By:

Updated on: Dec 05, 2021 | 4:46 PM

ಧಾರವಾಡದ ಆರ್ಟ್ ಗ್ಯಾಲರಿ ಕಾಲೇಜಿನ ವಿದ್ಯಾರ್ಥಿಯಾಗಿರುವ ವಿನಾಯಕ, ವಿಭಿನ್ನವಾಗಿ ಹಿರಿಯ ಕಲಾವಿದನಿಗೆ ಶ್ರದ್ಧಾಂಜಲಿ ಸಲ್ಲಿಸಿದ್ದಾನೆ.

1 / 5
ಕನ್ನಡದ ಹಿರಿಯ ನಟ, ನಿರ್ದೇಶಕ, ನಿರ್ಮಾಪಕ ಶಿವರಾಂ ಶನಿವಾರ ಮಧ್ಯಾಹ್ನ ಇಹಲೋಕ ತ್ಯಜಿಸಿದ್ದಾರೆ.

ಕನ್ನಡದ ಹಿರಿಯ ನಟ, ನಿರ್ದೇಶಕ, ನಿರ್ಮಾಪಕ ಶಿವರಾಂ ಶನಿವಾರ ಮಧ್ಯಾಹ್ನ ಇಹಲೋಕ ತ್ಯಜಿಸಿದ್ದಾರೆ.

2 / 5
ಹಿರಿಯ ನಟ ಶಿವರಾಂ ನಿಧನಕ್ಕೆ ರಾಜಕೀಯ ಗಣ್ಯರು, ಕನ್ನಡ ಚಿತ್ರರಂಗದವರು ಸಂತಾಪ ಸೂಚಿಸಿದ್ದಾರೆ. ಅದರಂತೆ ಧಾರವಾಡದ ಯುವ ಕಲಾವಿದನೋರ್ವ ಚಾರ್ಕೋಲ್ ಆರ್ಟ್(ಇದ್ದಿಲು ಪುಡಿ) ಮೂಲಕ ಅಂತಿಮ ನಮನ ಸಲ್ಲಿಸಿದ್ದಾನೆ.

ಹಿರಿಯ ನಟ ಶಿವರಾಂ ನಿಧನಕ್ಕೆ ರಾಜಕೀಯ ಗಣ್ಯರು, ಕನ್ನಡ ಚಿತ್ರರಂಗದವರು ಸಂತಾಪ ಸೂಚಿಸಿದ್ದಾರೆ. ಅದರಂತೆ ಧಾರವಾಡದ ಯುವ ಕಲಾವಿದನೋರ್ವ ಚಾರ್ಕೋಲ್ ಆರ್ಟ್(ಇದ್ದಿಲು ಪುಡಿ) ಮೂಲಕ ಅಂತಿಮ ನಮನ ಸಲ್ಲಿಸಿದ್ದಾನೆ.

3 / 5
ಧಾರವಾಡದ ಆರ್ಟ್ ಗ್ಯಾಲರಿ ಕಾಲೇಜಿನ ವಿದ್ಯಾರ್ಥಿಯಾಗಿರುವ ವಿನಾಯಕ, ವಿಭಿನ್ನವಾಗಿ ಹಿರಿಯ ಕಲಾವಿದನಿಗೆ ಶ್ರದ್ಧಾಂಜಲಿ ಸಲ್ಲಿಸಿದ್ದಾನೆ.

ಧಾರವಾಡದ ಆರ್ಟ್ ಗ್ಯಾಲರಿ ಕಾಲೇಜಿನ ವಿದ್ಯಾರ್ಥಿಯಾಗಿರುವ ವಿನಾಯಕ, ವಿಭಿನ್ನವಾಗಿ ಹಿರಿಯ ಕಲಾವಿದನಿಗೆ ಶ್ರದ್ಧಾಂಜಲಿ ಸಲ್ಲಿಸಿದ್ದಾನೆ.

4 / 5
ಸುಮಾರು 3 ಗಂಟೆಗಳ ಕಾಲ ಸತತವಾಗಿ ಶಿವರಾಂ ಅವರ ಭಾವಚಿತ್ರ ಬಿಡಿಸಿ ಶ್ರದ್ಧಾಂಜಲಿ ಸಲ್ಲಿಸಿದ್ದಾನೆ.

ಸುಮಾರು 3 ಗಂಟೆಗಳ ಕಾಲ ಸತತವಾಗಿ ಶಿವರಾಂ ಅವರ ಭಾವಚಿತ್ರ ಬಿಡಿಸಿ ಶ್ರದ್ಧಾಂಜಲಿ ಸಲ್ಲಿಸಿದ್ದಾನೆ.

5 / 5
ಧಾರವಾಡದ ಕೆಲಗೇರಿಯ ಪರಿಸರಸ್ನೇಹಿ ಕಲಾವಿದ ಮಂಜುನಾಥ ಹಿರೇಮಠ ಅವರ ಪುತ್ರ ವಿನಾಯಕ ಹಿರೇಮಠ, ಬಿಳಿ ಹಾಳೆಯ ಮೇಲೆ ಇದ್ದಿಲು ಪುಡಿಯಿಂದ ಭಾವಚಿತ್ರ ಬಿಡಿಸಿ ಶ್ರದ್ಧಾಂಜಲಿ ಸಲ್ಲಿಸಿದ್ದಾನೆ.

ಧಾರವಾಡದ ಕೆಲಗೇರಿಯ ಪರಿಸರಸ್ನೇಹಿ ಕಲಾವಿದ ಮಂಜುನಾಥ ಹಿರೇಮಠ ಅವರ ಪುತ್ರ ವಿನಾಯಕ ಹಿರೇಮಠ, ಬಿಳಿ ಹಾಳೆಯ ಮೇಲೆ ಇದ್ದಿಲು ಪುಡಿಯಿಂದ ಭಾವಚಿತ್ರ ಬಿಡಿಸಿ ಶ್ರದ್ಧಾಂಜಲಿ ಸಲ್ಲಿಸಿದ್ದಾನೆ.

Published On - 4:43 pm, Sun, 5 December 21