AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೀರೆಯಲ್ಲಿ ಕ್ಯೂಟ್ ಆಗಿ ಮಿಂಚಿದ ನಟಿ ಕೃತಿ ಶೆಟ್ಟಿ; ಇಲ್ಲಿವೆ ಫೋಟೋಗಳು

‘ಉಪ್ಪೇನಾ’ ಸಿನಿಮಾ ಬಳಿಕ ತೆರೆಗೆ ಬಂದ ‘ಶ್ಯಾಮ್​ ಸಿಂಗ್ ರಾಯ್​’ ಚಿತ್ರ ಹಿಟ್ ಆಯಿತು. ನಾನಿ ಹಾಗೂ ಕೃತಿ ಕಾಂಬಿನೇಷನ್​ ಫ್ಯಾನ್ಸ್​ಗೆ ಇಷ್ಟವಾಯಿತು. ಈ ಚಿತ್ರದಿಂದ ಕೃತಿಯ ಖ್ಯಾತಿ ಮತ್ತಷ್ಟು ಹೆಚ್ಚಿತು.

TV9 Web
| Edited By: |

Updated on:Jun 28, 2022 | 8:23 PM

Share
ನಟಿ ಕೃತಿ ಶೆಟ್ಟಿಗೆ ದಕ್ಷಿಣ ಭಾರತದಲ್ಲಿ ಸಖತ್ ಬೇಡಿಕೆ ಇದೆ. ಟಾಲಿವುಡ್​ನಲ್ಲಂತೂ ಕೃತಿ ತುಂಬಾನೇ ಫೇಮಸ್​. ‘ಉಪ್ಪೇನಾ’ ಸಿನಿಮಾ ಮೂಲಕ ಖ್ಯಾತಿ ಹೆಚ್ಚಿಸಿಕೊಂಡ ನಟಿಯ ಕೈಯಲ್ಲಿ ಈಗ ಹಲವು ಸಿನಿಮಾಗಳಿವೆ.

ನಟಿ ಕೃತಿ ಶೆಟ್ಟಿಗೆ ದಕ್ಷಿಣ ಭಾರತದಲ್ಲಿ ಸಖತ್ ಬೇಡಿಕೆ ಇದೆ. ಟಾಲಿವುಡ್​ನಲ್ಲಂತೂ ಕೃತಿ ತುಂಬಾನೇ ಫೇಮಸ್​. ‘ಉಪ್ಪೇನಾ’ ಸಿನಿಮಾ ಮೂಲಕ ಖ್ಯಾತಿ ಹೆಚ್ಚಿಸಿಕೊಂಡ ನಟಿಯ ಕೈಯಲ್ಲಿ ಈಗ ಹಲವು ಸಿನಿಮಾಗಳಿವೆ.

1 / 5
‘ಉಪ್ಪೇನಾ’ ಸಿನಿಮಾ ಬಳಿಕ ತೆರೆಗೆ ಬಂದ ‘ಶ್ಯಾಮ್​ ಸಿಂಗ ರಾಯ್​’ ಚಿತ್ರ ಹಿಟ್ ಆಯಿತು. ನಾನಿ ಹಾಗೂ ಕೃತಿ ಕಾಂಬಿನೇಷನ್​ ಫ್ಯಾನ್ಸ್​ಗೆ ಇಷ್ಟವಾಯಿತು. ಈ ಚಿತ್ರದಿಂದ ಕೃತಿಯ ಖ್ಯಾತಿ ಮತ್ತಷ್ಟು ಹೆಚ್ಚಿತು.

‘ಉಪ್ಪೇನಾ’ ಸಿನಿಮಾ ಬಳಿಕ ತೆರೆಗೆ ಬಂದ ‘ಶ್ಯಾಮ್​ ಸಿಂಗ ರಾಯ್​’ ಚಿತ್ರ ಹಿಟ್ ಆಯಿತು. ನಾನಿ ಹಾಗೂ ಕೃತಿ ಕಾಂಬಿನೇಷನ್​ ಫ್ಯಾನ್ಸ್​ಗೆ ಇಷ್ಟವಾಯಿತು. ಈ ಚಿತ್ರದಿಂದ ಕೃತಿಯ ಖ್ಯಾತಿ ಮತ್ತಷ್ಟು ಹೆಚ್ಚಿತು.

2 / 5
ಸದ್ಯ ಕೃತಿ ನಾಲ್ಕು ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ‘ಬಂಗಾರ್ರಾಜು’ ಸಿನಿಮಾ ಬಳಿಕ ಮತ್ತೊಮ್ಮೆ ಅವರು ನಾಗ ಚೈತನ್ಯ ಜತೆ ತೆರೆ ಹಂಚಿಕೊಳ್ಳುತ್ತಿರುವುದು ವಿಶೇಷ.

ಸದ್ಯ ಕೃತಿ ನಾಲ್ಕು ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ‘ಬಂಗಾರ್ರಾಜು’ ಸಿನಿಮಾ ಬಳಿಕ ಮತ್ತೊಮ್ಮೆ ಅವರು ನಾಗ ಚೈತನ್ಯ ಜತೆ ತೆರೆ ಹಂಚಿಕೊಳ್ಳುತ್ತಿರುವುದು ವಿಶೇಷ.

3 / 5
ಕೃತಿ ಸೋಶಿಯಲ್ ಮೀಡಿಯಾದಲ್ಲಿ ಸಖತ್ ಆ್ಯಕ್ಟೀವ್ ಆಗಿದ್ದಾರೆ. ಅವರು ಹಲವು ಫೋಟೋಗಳನ್ನು ಹಂಚಿಕೊಳ್ಳುತ್ತಿರುತ್ತಾರೆ. ಈಗ ಕೃತಿ ಅವರು ಸೀರೆಯಲ್ಲಿ ಮಿಂಚಿದ್ದಾರೆ.

ಕೃತಿ ಸೋಶಿಯಲ್ ಮೀಡಿಯಾದಲ್ಲಿ ಸಖತ್ ಆ್ಯಕ್ಟೀವ್ ಆಗಿದ್ದಾರೆ. ಅವರು ಹಲವು ಫೋಟೋಗಳನ್ನು ಹಂಚಿಕೊಳ್ಳುತ್ತಿರುತ್ತಾರೆ. ಈಗ ಕೃತಿ ಅವರು ಸೀರೆಯಲ್ಲಿ ಮಿಂಚಿದ್ದಾರೆ.

4 / 5
ಕೃತಿ ಶೆಟ್ಟಿ ಅವರು ಕ್ಯೂಟ್ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಸೀರೆಯಲ್ಲಿ ಕೃತಿ ಎಲ್ಲರ ಗಮನ ಸೆಳೆದಿದ್ದಾರೆ. ಈ ಫೋಟೋಗೆ ಫ್ಯಾನ್ಸ್ ಲೈಕ್ಸ್ ಒತ್ತುತ್ತಿದ್ದಾರೆ.

ಕೃತಿ ಶೆಟ್ಟಿ ಅವರು ಕ್ಯೂಟ್ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಸೀರೆಯಲ್ಲಿ ಕೃತಿ ಎಲ್ಲರ ಗಮನ ಸೆಳೆದಿದ್ದಾರೆ. ಈ ಫೋಟೋಗೆ ಫ್ಯಾನ್ಸ್ ಲೈಕ್ಸ್ ಒತ್ತುತ್ತಿದ್ದಾರೆ.

5 / 5

Published On - 6:46 pm, Tue, 28 June 22

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ