AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೀರೆಯಲ್ಲಿ ಕ್ಯೂಟ್ ಆಗಿ ಮಿಂಚಿದ ನಟಿ ಕೃತಿ ಶೆಟ್ಟಿ; ಇಲ್ಲಿವೆ ಫೋಟೋಗಳು

‘ಉಪ್ಪೇನಾ’ ಸಿನಿಮಾ ಬಳಿಕ ತೆರೆಗೆ ಬಂದ ‘ಶ್ಯಾಮ್​ ಸಿಂಗ್ ರಾಯ್​’ ಚಿತ್ರ ಹಿಟ್ ಆಯಿತು. ನಾನಿ ಹಾಗೂ ಕೃತಿ ಕಾಂಬಿನೇಷನ್​ ಫ್ಯಾನ್ಸ್​ಗೆ ಇಷ್ಟವಾಯಿತು. ಈ ಚಿತ್ರದಿಂದ ಕೃತಿಯ ಖ್ಯಾತಿ ಮತ್ತಷ್ಟು ಹೆಚ್ಚಿತು.

TV9 Web
| Edited By: |

Updated on:Jun 28, 2022 | 8:23 PM

Share
ನಟಿ ಕೃತಿ ಶೆಟ್ಟಿಗೆ ದಕ್ಷಿಣ ಭಾರತದಲ್ಲಿ ಸಖತ್ ಬೇಡಿಕೆ ಇದೆ. ಟಾಲಿವುಡ್​ನಲ್ಲಂತೂ ಕೃತಿ ತುಂಬಾನೇ ಫೇಮಸ್​. ‘ಉಪ್ಪೇನಾ’ ಸಿನಿಮಾ ಮೂಲಕ ಖ್ಯಾತಿ ಹೆಚ್ಚಿಸಿಕೊಂಡ ನಟಿಯ ಕೈಯಲ್ಲಿ ಈಗ ಹಲವು ಸಿನಿಮಾಗಳಿವೆ.

ನಟಿ ಕೃತಿ ಶೆಟ್ಟಿಗೆ ದಕ್ಷಿಣ ಭಾರತದಲ್ಲಿ ಸಖತ್ ಬೇಡಿಕೆ ಇದೆ. ಟಾಲಿವುಡ್​ನಲ್ಲಂತೂ ಕೃತಿ ತುಂಬಾನೇ ಫೇಮಸ್​. ‘ಉಪ್ಪೇನಾ’ ಸಿನಿಮಾ ಮೂಲಕ ಖ್ಯಾತಿ ಹೆಚ್ಚಿಸಿಕೊಂಡ ನಟಿಯ ಕೈಯಲ್ಲಿ ಈಗ ಹಲವು ಸಿನಿಮಾಗಳಿವೆ.

1 / 5
‘ಉಪ್ಪೇನಾ’ ಸಿನಿಮಾ ಬಳಿಕ ತೆರೆಗೆ ಬಂದ ‘ಶ್ಯಾಮ್​ ಸಿಂಗ ರಾಯ್​’ ಚಿತ್ರ ಹಿಟ್ ಆಯಿತು. ನಾನಿ ಹಾಗೂ ಕೃತಿ ಕಾಂಬಿನೇಷನ್​ ಫ್ಯಾನ್ಸ್​ಗೆ ಇಷ್ಟವಾಯಿತು. ಈ ಚಿತ್ರದಿಂದ ಕೃತಿಯ ಖ್ಯಾತಿ ಮತ್ತಷ್ಟು ಹೆಚ್ಚಿತು.

‘ಉಪ್ಪೇನಾ’ ಸಿನಿಮಾ ಬಳಿಕ ತೆರೆಗೆ ಬಂದ ‘ಶ್ಯಾಮ್​ ಸಿಂಗ ರಾಯ್​’ ಚಿತ್ರ ಹಿಟ್ ಆಯಿತು. ನಾನಿ ಹಾಗೂ ಕೃತಿ ಕಾಂಬಿನೇಷನ್​ ಫ್ಯಾನ್ಸ್​ಗೆ ಇಷ್ಟವಾಯಿತು. ಈ ಚಿತ್ರದಿಂದ ಕೃತಿಯ ಖ್ಯಾತಿ ಮತ್ತಷ್ಟು ಹೆಚ್ಚಿತು.

2 / 5
ಸದ್ಯ ಕೃತಿ ನಾಲ್ಕು ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ‘ಬಂಗಾರ್ರಾಜು’ ಸಿನಿಮಾ ಬಳಿಕ ಮತ್ತೊಮ್ಮೆ ಅವರು ನಾಗ ಚೈತನ್ಯ ಜತೆ ತೆರೆ ಹಂಚಿಕೊಳ್ಳುತ್ತಿರುವುದು ವಿಶೇಷ.

ಸದ್ಯ ಕೃತಿ ನಾಲ್ಕು ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ‘ಬಂಗಾರ್ರಾಜು’ ಸಿನಿಮಾ ಬಳಿಕ ಮತ್ತೊಮ್ಮೆ ಅವರು ನಾಗ ಚೈತನ್ಯ ಜತೆ ತೆರೆ ಹಂಚಿಕೊಳ್ಳುತ್ತಿರುವುದು ವಿಶೇಷ.

3 / 5
ಕೃತಿ ಸೋಶಿಯಲ್ ಮೀಡಿಯಾದಲ್ಲಿ ಸಖತ್ ಆ್ಯಕ್ಟೀವ್ ಆಗಿದ್ದಾರೆ. ಅವರು ಹಲವು ಫೋಟೋಗಳನ್ನು ಹಂಚಿಕೊಳ್ಳುತ್ತಿರುತ್ತಾರೆ. ಈಗ ಕೃತಿ ಅವರು ಸೀರೆಯಲ್ಲಿ ಮಿಂಚಿದ್ದಾರೆ.

ಕೃತಿ ಸೋಶಿಯಲ್ ಮೀಡಿಯಾದಲ್ಲಿ ಸಖತ್ ಆ್ಯಕ್ಟೀವ್ ಆಗಿದ್ದಾರೆ. ಅವರು ಹಲವು ಫೋಟೋಗಳನ್ನು ಹಂಚಿಕೊಳ್ಳುತ್ತಿರುತ್ತಾರೆ. ಈಗ ಕೃತಿ ಅವರು ಸೀರೆಯಲ್ಲಿ ಮಿಂಚಿದ್ದಾರೆ.

4 / 5
ಕೃತಿ ಶೆಟ್ಟಿ ಅವರು ಕ್ಯೂಟ್ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಸೀರೆಯಲ್ಲಿ ಕೃತಿ ಎಲ್ಲರ ಗಮನ ಸೆಳೆದಿದ್ದಾರೆ. ಈ ಫೋಟೋಗೆ ಫ್ಯಾನ್ಸ್ ಲೈಕ್ಸ್ ಒತ್ತುತ್ತಿದ್ದಾರೆ.

ಕೃತಿ ಶೆಟ್ಟಿ ಅವರು ಕ್ಯೂಟ್ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಸೀರೆಯಲ್ಲಿ ಕೃತಿ ಎಲ್ಲರ ಗಮನ ಸೆಳೆದಿದ್ದಾರೆ. ಈ ಫೋಟೋಗೆ ಫ್ಯಾನ್ಸ್ ಲೈಕ್ಸ್ ಒತ್ತುತ್ತಿದ್ದಾರೆ.

5 / 5

Published On - 6:46 pm, Tue, 28 June 22

Follow Us
ರಸ್ತೆ ಬದಿ ನಿಂತಲ್ಲೇ ನಿಂತ ವಾಹನಗಳಿಗೆ ಎಷ್ಟು ದಂಡ ಗೊತ್ತಾ?
ರಸ್ತೆ ಬದಿ ನಿಂತಲ್ಲೇ ನಿಂತ ವಾಹನಗಳಿಗೆ ಎಷ್ಟು ದಂಡ ಗೊತ್ತಾ?
‘ದರ್ಶನ್ ಅಭಿಮಾನಿಗಳು ತಪ್ಪು ಮಾಡಲ್ಲ, ಅದು ಕಿಡಿಗೇಡಿಗಳ ಕೆಲಸ’
‘ದರ್ಶನ್ ಅಭಿಮಾನಿಗಳು ತಪ್ಪು ಮಾಡಲ್ಲ, ಅದು ಕಿಡಿಗೇಡಿಗಳ ಕೆಲಸ’
ಬೆಂಗಳೂರಲ್ಲಿ ಡಿಸಿಪಿ ಅಕ್ಷಯ್ ಮಚೀಂದ್ರ ನೇತೃತ್ವದಲ್ಲಿ ಮಿಡ್‌ನೈಟ್ ಆಪರೇಷನ್
ಬೆಂಗಳೂರಲ್ಲಿ ಡಿಸಿಪಿ ಅಕ್ಷಯ್ ಮಚೀಂದ್ರ ನೇತೃತ್ವದಲ್ಲಿ ಮಿಡ್‌ನೈಟ್ ಆಪರೇಷನ್
ಬ್ಯಾಡರಹಳ್ಳಿ ಜನರಿಗೆ ಎದುರಾಯ್ತು ಚಿರತೆ ಭಯ!
ಬ್ಯಾಡರಹಳ್ಳಿ ಜನರಿಗೆ ಎದುರಾಯ್ತು ಚಿರತೆ ಭಯ!
ವಯನಾಡು: ಸುರಂಗ ನಿರ್ಮಾಣ ಸ್ಥಳದಲ್ಲಿ ದುರ್ಘಟನೆ ಸಂಭವಿಸಿದ್ದೇಕೆ?
ವಯನಾಡು: ಸುರಂಗ ನಿರ್ಮಾಣ ಸ್ಥಳದಲ್ಲಿ ದುರ್ಘಟನೆ ಸಂಭವಿಸಿದ್ದೇಕೆ?
1.79 ಕೋಟಿ ಹಣವಿದ್ದ ಎಟಿಎಂ ವಾಹನ ಅಡ್ಡಗಟ್ಟಿ ಕೀ ಎಗರಿಸಿದ ಕಿಡಿಗೇಡಿಗಳು
1.79 ಕೋಟಿ ಹಣವಿದ್ದ ಎಟಿಎಂ ವಾಹನ ಅಡ್ಡಗಟ್ಟಿ ಕೀ ಎಗರಿಸಿದ ಕಿಡಿಗೇಡಿಗಳು
ಹುಂಡಿ ಎಣಿಕೆ ವೇಳೆ 1.98 ಲಕ್ಷ ರೂ. ಜಾಕೆಟ್ ಒಳಗೆ ಇಳಿಸಿ ಎಗರಿಸಿದ ಆಸಾಮಿ!
ಹುಂಡಿ ಎಣಿಕೆ ವೇಳೆ 1.98 ಲಕ್ಷ ರೂ. ಜಾಕೆಟ್ ಒಳಗೆ ಇಳಿಸಿ ಎಗರಿಸಿದ ಆಸಾಮಿ!
ಇಂದು ಯೋಗಿನಿ ಏಕಾದಶಿ, ಬುಧ ಜಯಂತಿ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಯೋಗಿನಿ ಏಕಾದಶಿ, ಬುಧ ಜಯಂತಿ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಪ್ರವಾಹದಲ್ಲಿ ಕೊಚ್ಚಿಹೋದ 3,000 ಎಲ್‌ಪಿಜಿ ಸಿಲಿಂಡರ್‌ಗಳು; ವಿಡಿಯೋ ವೈರಲ್!
ಪ್ರವಾಹದಲ್ಲಿ ಕೊಚ್ಚಿಹೋದ 3,000 ಎಲ್‌ಪಿಜಿ ಸಿಲಿಂಡರ್‌ಗಳು; ವಿಡಿಯೋ ವೈರಲ್!
‘ದೇವಿ’ ಸಿನಿಮಾದ ನಟ, ಯುವ ರೈತ ಚೇತನ್​ಗೆ 10 ನಿರ್ದೇಶಕರಿಂದ ಮೋಸ
‘ದೇವಿ’ ಸಿನಿಮಾದ ನಟ, ಯುವ ರೈತ ಚೇತನ್​ಗೆ 10 ನಿರ್ದೇಶಕರಿಂದ ಮೋಸ