AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Aamir Khan: ಪುತ್ರ ಆಜಾದ್ ಜನ್ಮದಿನವನ್ನು ಒಟ್ಟಾಗಿ ಆಚರಿಸಿದ ಅಮೀರ್ ಖಾನ್, ಕಿರಣ್ ರಾವ್; ಚಿತ್ರಗಳು ಇಲ್ಲಿವೆ

Kiran Rao: ಬಾಲಿವುಡ್​ನ ತಾರಾ ಜೋಡಿಯಾಗಿದ್ದ ಅಮೀರ್ ಖಾನ್ ಹಾಗೂ ಕಿರಣ್ ರಾವ್ ಇತ್ತೀಚೆಗೆ ಪ್ರತ್ಯೇಕವಾಗುತ್ತಿರುವುದಾಗಿ ತಿಳಿಸಿದ್ದರು. ಪುತ್ರ ಆಜಾದ್ ಹುಟ್ಟುಹಬ್ಬಕ್ಕೆ ಈ ಜೋಡಿ ಒಟ್ಟಾಗಿ ಕಾಲಕಳೆದಿದ್ದು, ಚಿತ್ರಗಳು ವೈರಲ್ ಆಗಿವೆ.

TV9 Web
| Edited By: |

Updated on:Dec 02, 2021 | 4:40 PM

Share
ಕೆಲವು ಸಮಯಗಳ ಹಿಂದೆ ಬಾಲಿವುಡ್​ನ ತಾರಾ ದಂಪತಿ ಅಮೀರ್ ಖಾನ್ ಹಾಗೂ ಕಿರಣ್ ರಾವ್ ಪ್ರತ್ಯೇಕವಾಗಿದ್ದನ್ನು ಘೋಷಿಸಿದರು. ಈ ಜೋಡಿ ಪುತ್ರ ಆಜಾದ್ ಜನ್ಮದಿನವನ್ನು ಒಟ್ಟಾಗಿ ಆಚರಿಸಿದ್ದಾರೆ.

ಕೆಲವು ಸಮಯಗಳ ಹಿಂದೆ ಬಾಲಿವುಡ್​ನ ತಾರಾ ದಂಪತಿ ಅಮೀರ್ ಖಾನ್ ಹಾಗೂ ಕಿರಣ್ ರಾವ್ ಪ್ರತ್ಯೇಕವಾಗಿದ್ದನ್ನು ಘೋಷಿಸಿದರು. ಈ ಜೋಡಿ ಪುತ್ರ ಆಜಾದ್ ಜನ್ಮದಿನವನ್ನು ಒಟ್ಟಾಗಿ ಆಚರಿಸಿದ್ದಾರೆ.

1 / 5
ಇತ್ತೀಚೆಗೆ ಪುತ್ರ ಆಜಾದ್ ಹುಟ್ಟುಹಬ್ಬವನ್ನು ಅಮೀರ್ ಹಾಗೂ ಕಿರಣ್ ದಂಪತಿ ಒಟ್ಟಿಗೇ ಆಚರಿಸಿದ್ದರು. ಆ ಸಂದರ್ಭದ ಚಿತ್ರಗಳು ವೈರಲ್ ಆಗಿವೆ.

ಇತ್ತೀಚೆಗೆ ಪುತ್ರ ಆಜಾದ್ ಹುಟ್ಟುಹಬ್ಬವನ್ನು ಅಮೀರ್ ಹಾಗೂ ಕಿರಣ್ ದಂಪತಿ ಒಟ್ಟಿಗೇ ಆಚರಿಸಿದ್ದರು. ಆ ಸಂದರ್ಭದ ಚಿತ್ರಗಳು ವೈರಲ್ ಆಗಿವೆ.

2 / 5
ಅಮೀರ್ ಕುಟುಂಬದೊಂದಿಗೆ ಕಾಲಕಳೆಯುತ್ತಿರುವ ಚಿತ್ರಗಳು ಅವರ ಅಭಿಮಾನಿಗಳ ಮನಗೆದ್ದಿದೆ.

ಅಮೀರ್ ಕುಟುಂಬದೊಂದಿಗೆ ಕಾಲಕಳೆಯುತ್ತಿರುವ ಚಿತ್ರಗಳು ಅವರ ಅಭಿಮಾನಿಗಳ ಮನಗೆದ್ದಿದೆ.

3 / 5
ಆಜಾದ್ ಹುಟ್ಟುಹಬ್ಬದ ಸಂದರ್ಭದಲ್ಲಿ ಅಮೀರ್ ಹಿರಿಯ ಪುತ್ರ ಜುನೈದ್ ಕೂಡ ಉಪಸ್ಥಿತರಿದ್ದರು. ಈರ್ವರೂ ಮಾತನಾಡುತ್ತಿರುವ ಚಿತ್ರಗಳು ಎಲ್ಲರ ಗಮನ ಸೆಳೆದಿವೆ.

ಆಜಾದ್ ಹುಟ್ಟುಹಬ್ಬದ ಸಂದರ್ಭದಲ್ಲಿ ಅಮೀರ್ ಹಿರಿಯ ಪುತ್ರ ಜುನೈದ್ ಕೂಡ ಉಪಸ್ಥಿತರಿದ್ದರು. ಈರ್ವರೂ ಮಾತನಾಡುತ್ತಿರುವ ಚಿತ್ರಗಳು ಎಲ್ಲರ ಗಮನ ಸೆಳೆದಿವೆ.

4 / 5
ಅಮೀರ್ ಸದ್ಯ ‘ಲಾಲ್ ಸಿಂಗ್ ಛಡ್ಡಾ’ ಚಿತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

ಅಮೀರ್ ಸದ್ಯ ‘ಲಾಲ್ ಸಿಂಗ್ ಛಡ್ಡಾ’ ಚಿತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

5 / 5

Published On - 4:36 pm, Thu, 2 December 21

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್