AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Aamir Khan: ಪುತ್ರ ಆಜಾದ್ ಜನ್ಮದಿನವನ್ನು ಒಟ್ಟಾಗಿ ಆಚರಿಸಿದ ಅಮೀರ್ ಖಾನ್, ಕಿರಣ್ ರಾವ್; ಚಿತ್ರಗಳು ಇಲ್ಲಿವೆ

Kiran Rao: ಬಾಲಿವುಡ್​ನ ತಾರಾ ಜೋಡಿಯಾಗಿದ್ದ ಅಮೀರ್ ಖಾನ್ ಹಾಗೂ ಕಿರಣ್ ರಾವ್ ಇತ್ತೀಚೆಗೆ ಪ್ರತ್ಯೇಕವಾಗುತ್ತಿರುವುದಾಗಿ ತಿಳಿಸಿದ್ದರು. ಪುತ್ರ ಆಜಾದ್ ಹುಟ್ಟುಹಬ್ಬಕ್ಕೆ ಈ ಜೋಡಿ ಒಟ್ಟಾಗಿ ಕಾಲಕಳೆದಿದ್ದು, ಚಿತ್ರಗಳು ವೈರಲ್ ಆಗಿವೆ.

TV9 Web
| Edited By: |

Updated on:Dec 02, 2021 | 4:40 PM

Share
ಕೆಲವು ಸಮಯಗಳ ಹಿಂದೆ ಬಾಲಿವುಡ್​ನ ತಾರಾ ದಂಪತಿ ಅಮೀರ್ ಖಾನ್ ಹಾಗೂ ಕಿರಣ್ ರಾವ್ ಪ್ರತ್ಯೇಕವಾಗಿದ್ದನ್ನು ಘೋಷಿಸಿದರು. ಈ ಜೋಡಿ ಪುತ್ರ ಆಜಾದ್ ಜನ್ಮದಿನವನ್ನು ಒಟ್ಟಾಗಿ ಆಚರಿಸಿದ್ದಾರೆ.

ಕೆಲವು ಸಮಯಗಳ ಹಿಂದೆ ಬಾಲಿವುಡ್​ನ ತಾರಾ ದಂಪತಿ ಅಮೀರ್ ಖಾನ್ ಹಾಗೂ ಕಿರಣ್ ರಾವ್ ಪ್ರತ್ಯೇಕವಾಗಿದ್ದನ್ನು ಘೋಷಿಸಿದರು. ಈ ಜೋಡಿ ಪುತ್ರ ಆಜಾದ್ ಜನ್ಮದಿನವನ್ನು ಒಟ್ಟಾಗಿ ಆಚರಿಸಿದ್ದಾರೆ.

1 / 5
ಇತ್ತೀಚೆಗೆ ಪುತ್ರ ಆಜಾದ್ ಹುಟ್ಟುಹಬ್ಬವನ್ನು ಅಮೀರ್ ಹಾಗೂ ಕಿರಣ್ ದಂಪತಿ ಒಟ್ಟಿಗೇ ಆಚರಿಸಿದ್ದರು. ಆ ಸಂದರ್ಭದ ಚಿತ್ರಗಳು ವೈರಲ್ ಆಗಿವೆ.

ಇತ್ತೀಚೆಗೆ ಪುತ್ರ ಆಜಾದ್ ಹುಟ್ಟುಹಬ್ಬವನ್ನು ಅಮೀರ್ ಹಾಗೂ ಕಿರಣ್ ದಂಪತಿ ಒಟ್ಟಿಗೇ ಆಚರಿಸಿದ್ದರು. ಆ ಸಂದರ್ಭದ ಚಿತ್ರಗಳು ವೈರಲ್ ಆಗಿವೆ.

2 / 5
ಅಮೀರ್ ಕುಟುಂಬದೊಂದಿಗೆ ಕಾಲಕಳೆಯುತ್ತಿರುವ ಚಿತ್ರಗಳು ಅವರ ಅಭಿಮಾನಿಗಳ ಮನಗೆದ್ದಿದೆ.

ಅಮೀರ್ ಕುಟುಂಬದೊಂದಿಗೆ ಕಾಲಕಳೆಯುತ್ತಿರುವ ಚಿತ್ರಗಳು ಅವರ ಅಭಿಮಾನಿಗಳ ಮನಗೆದ್ದಿದೆ.

3 / 5
ಆಜಾದ್ ಹುಟ್ಟುಹಬ್ಬದ ಸಂದರ್ಭದಲ್ಲಿ ಅಮೀರ್ ಹಿರಿಯ ಪುತ್ರ ಜುನೈದ್ ಕೂಡ ಉಪಸ್ಥಿತರಿದ್ದರು. ಈರ್ವರೂ ಮಾತನಾಡುತ್ತಿರುವ ಚಿತ್ರಗಳು ಎಲ್ಲರ ಗಮನ ಸೆಳೆದಿವೆ.

ಆಜಾದ್ ಹುಟ್ಟುಹಬ್ಬದ ಸಂದರ್ಭದಲ್ಲಿ ಅಮೀರ್ ಹಿರಿಯ ಪುತ್ರ ಜುನೈದ್ ಕೂಡ ಉಪಸ್ಥಿತರಿದ್ದರು. ಈರ್ವರೂ ಮಾತನಾಡುತ್ತಿರುವ ಚಿತ್ರಗಳು ಎಲ್ಲರ ಗಮನ ಸೆಳೆದಿವೆ.

4 / 5
ಅಮೀರ್ ಸದ್ಯ ‘ಲಾಲ್ ಸಿಂಗ್ ಛಡ್ಡಾ’ ಚಿತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

ಅಮೀರ್ ಸದ್ಯ ‘ಲಾಲ್ ಸಿಂಗ್ ಛಡ್ಡಾ’ ಚಿತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

5 / 5

Published On - 4:36 pm, Thu, 2 December 21

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ