Aamir Khan: ಪುತ್ರ ಆಜಾದ್ ಜನ್ಮದಿನವನ್ನು ಒಟ್ಟಾಗಿ ಆಚರಿಸಿದ ಅಮೀರ್ ಖಾನ್, ಕಿರಣ್ ರಾವ್; ಚಿತ್ರಗಳು ಇಲ್ಲಿವೆ

Kiran Rao: ಬಾಲಿವುಡ್​ನ ತಾರಾ ಜೋಡಿಯಾಗಿದ್ದ ಅಮೀರ್ ಖಾನ್ ಹಾಗೂ ಕಿರಣ್ ರಾವ್ ಇತ್ತೀಚೆಗೆ ಪ್ರತ್ಯೇಕವಾಗುತ್ತಿರುವುದಾಗಿ ತಿಳಿಸಿದ್ದರು. ಪುತ್ರ ಆಜಾದ್ ಹುಟ್ಟುಹಬ್ಬಕ್ಕೆ ಈ ಜೋಡಿ ಒಟ್ಟಾಗಿ ಕಾಲಕಳೆದಿದ್ದು, ಚಿತ್ರಗಳು ವೈರಲ್ ಆಗಿವೆ.

| Updated By: shivaprasad.hs

Updated on:Dec 02, 2021 | 4:40 PM

ಕೆಲವು ಸಮಯಗಳ ಹಿಂದೆ ಬಾಲಿವುಡ್​ನ ತಾರಾ ದಂಪತಿ ಅಮೀರ್ ಖಾನ್ ಹಾಗೂ ಕಿರಣ್ ರಾವ್ ಪ್ರತ್ಯೇಕವಾಗಿದ್ದನ್ನು ಘೋಷಿಸಿದರು. ಈ ಜೋಡಿ ಪುತ್ರ ಆಜಾದ್ ಜನ್ಮದಿನವನ್ನು ಒಟ್ಟಾಗಿ ಆಚರಿಸಿದ್ದಾರೆ.

ಕೆಲವು ಸಮಯಗಳ ಹಿಂದೆ ಬಾಲಿವುಡ್​ನ ತಾರಾ ದಂಪತಿ ಅಮೀರ್ ಖಾನ್ ಹಾಗೂ ಕಿರಣ್ ರಾವ್ ಪ್ರತ್ಯೇಕವಾಗಿದ್ದನ್ನು ಘೋಷಿಸಿದರು. ಈ ಜೋಡಿ ಪುತ್ರ ಆಜಾದ್ ಜನ್ಮದಿನವನ್ನು ಒಟ್ಟಾಗಿ ಆಚರಿಸಿದ್ದಾರೆ.

1 / 5
ಇತ್ತೀಚೆಗೆ ಪುತ್ರ ಆಜಾದ್ ಹುಟ್ಟುಹಬ್ಬವನ್ನು ಅಮೀರ್ ಹಾಗೂ ಕಿರಣ್ ದಂಪತಿ ಒಟ್ಟಿಗೇ ಆಚರಿಸಿದ್ದರು. ಆ ಸಂದರ್ಭದ ಚಿತ್ರಗಳು ವೈರಲ್ ಆಗಿವೆ.

ಇತ್ತೀಚೆಗೆ ಪುತ್ರ ಆಜಾದ್ ಹುಟ್ಟುಹಬ್ಬವನ್ನು ಅಮೀರ್ ಹಾಗೂ ಕಿರಣ್ ದಂಪತಿ ಒಟ್ಟಿಗೇ ಆಚರಿಸಿದ್ದರು. ಆ ಸಂದರ್ಭದ ಚಿತ್ರಗಳು ವೈರಲ್ ಆಗಿವೆ.

2 / 5
ಅಮೀರ್ ಕುಟುಂಬದೊಂದಿಗೆ ಕಾಲಕಳೆಯುತ್ತಿರುವ ಚಿತ್ರಗಳು ಅವರ ಅಭಿಮಾನಿಗಳ ಮನಗೆದ್ದಿದೆ.

ಅಮೀರ್ ಕುಟುಂಬದೊಂದಿಗೆ ಕಾಲಕಳೆಯುತ್ತಿರುವ ಚಿತ್ರಗಳು ಅವರ ಅಭಿಮಾನಿಗಳ ಮನಗೆದ್ದಿದೆ.

3 / 5
ಆಜಾದ್ ಹುಟ್ಟುಹಬ್ಬದ ಸಂದರ್ಭದಲ್ಲಿ ಅಮೀರ್ ಹಿರಿಯ ಪುತ್ರ ಜುನೈದ್ ಕೂಡ ಉಪಸ್ಥಿತರಿದ್ದರು. ಈರ್ವರೂ ಮಾತನಾಡುತ್ತಿರುವ ಚಿತ್ರಗಳು ಎಲ್ಲರ ಗಮನ ಸೆಳೆದಿವೆ.

ಆಜಾದ್ ಹುಟ್ಟುಹಬ್ಬದ ಸಂದರ್ಭದಲ್ಲಿ ಅಮೀರ್ ಹಿರಿಯ ಪುತ್ರ ಜುನೈದ್ ಕೂಡ ಉಪಸ್ಥಿತರಿದ್ದರು. ಈರ್ವರೂ ಮಾತನಾಡುತ್ತಿರುವ ಚಿತ್ರಗಳು ಎಲ್ಲರ ಗಮನ ಸೆಳೆದಿವೆ.

4 / 5
ಅಮೀರ್ ಸದ್ಯ ‘ಲಾಲ್ ಸಿಂಗ್ ಛಡ್ಡಾ’ ಚಿತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

ಅಮೀರ್ ಸದ್ಯ ‘ಲಾಲ್ ಸಿಂಗ್ ಛಡ್ಡಾ’ ಚಿತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

5 / 5

Published On - 4:36 pm, Thu, 2 December 21

Follow us
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ