AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಟ ವಿಷ್ಣು ವಿಶಾಲ್-ಜ್ವಾಲಾ ದಂಪತಿ ಮಗಳಿಗೆ ಹೆಸರಿಟ್ಟ ಆಮಿರ್; ಇಲ್ಲಿದೆ ನಾಮಕರಣ ಶಾಸ್ತ್ರದ ಫೋಟೋ

ತಮಿಳು ನಟ ವಿಷ್ಣು ವಿಶಾಲ್ ಹಾಗೂ ಬ್ಯಾಡ್ಮಿಂಟನ್ ಆಟಗಾರ್ತಿ ಜ್ವಾಲಾ ಗುಟ್ಟಾ ಏಪ್ರಿಲ್ 22ರಂದು ಹೆಣ್ಣು ಮಗುವನ್ನು ಸ್ವಾಗತಿಸಿದರು. ಆ ಬಳಿಕ ದಂಪತಿ ಬಾಳಲ್ಲಿ ಖುಷಿ ಹೆಚ್ಚಾಗಿದೆ. ಈಗ ಮಗುವಿಗೆ ನಾಮಕರಣ ಶಾಸ್ತ್ರ ನಡೆದಿದೆ. ಈ ಸಮಾರಂಭಕ್ಕೆ ಆಮಿರ್ ಖಾನ್ ಅವರು ಅತಿಥಿ ಆಗಿ ಬಂದಿದ್ದರು ಅನ್ನೋದು ವಿಶೇಷ.

ರಾಜೇಶ್ ದುಗ್ಗುಮನೆ
|

Updated on:Jul 08, 2025 | 7:33 AM

Share
ತಮಿಳು ನಟ ವಿಷ್ಣು ವಿಶಾಲ್ ಹಾಗೂ ಜ್ವಾಲಾ ಗುಟ್ಟಾ ದಂಪತಿ ಸಾಕಷ್ಟು ಸುದ್ದಿಯಲ್ಲಿದ್ದಾರೆ. ಏಪ್ರಿಲ್​ನಲ್ಲಿ ಜ್ವಾಲಾಗೆ ಹೆಣ್ಣು ಮಗು ಜನಿಸಿತು. ಈಗ ಈ ಮಗುವಿಗೆ ನಾಮಕರಣ ಶಾಸ್ತ್ರ ನಡೆದಿದೆ. ಆಮಿರ್ ಖಾನ್ ಬಂದು ಮಗುವಿಗೆ ಹೆಸರು ಇಟ್ಟಿದ್ದಾರೆ.  

ತಮಿಳು ನಟ ವಿಷ್ಣು ವಿಶಾಲ್ ಹಾಗೂ ಜ್ವಾಲಾ ಗುಟ್ಟಾ ದಂಪತಿ ಸಾಕಷ್ಟು ಸುದ್ದಿಯಲ್ಲಿದ್ದಾರೆ. ಏಪ್ರಿಲ್​ನಲ್ಲಿ ಜ್ವಾಲಾಗೆ ಹೆಣ್ಣು ಮಗು ಜನಿಸಿತು. ಈಗ ಈ ಮಗುವಿಗೆ ನಾಮಕರಣ ಶಾಸ್ತ್ರ ನಡೆದಿದೆ. ಆಮಿರ್ ಖಾನ್ ಬಂದು ಮಗುವಿಗೆ ಹೆಸರು ಇಟ್ಟಿದ್ದಾರೆ.  

1 / 5
ಹೈದರಾಬಾದ್​ನಲ್ಲಿ ವಿಷ್ಣು ಹಾಗೂ ಜ್ವಾಲಾ ಮಗಳ ನಾಮಕರಣ ಶಾಸ್ತ್ರ ನಡೆದಿದೆ. ಮಗಳಿಗೆ ಮೀರಾ ಎಂದು ಹೆಸರು ಇಟ್ಟಿದ್ದಾರೆ. ಈ ಸಂದರ್ಭದ ಫೋಟೋನ ಜ್ವಾಲಾ ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಈ ಕಾರ್ಯಕ್ರಮಕ್ಕೆ ಆಮಿರ್ ಅತಿಥಿಯಾಗಿ ಆಗಮಿಸಿದ್ದರು.

ಹೈದರಾಬಾದ್​ನಲ್ಲಿ ವಿಷ್ಣು ಹಾಗೂ ಜ್ವಾಲಾ ಮಗಳ ನಾಮಕರಣ ಶಾಸ್ತ್ರ ನಡೆದಿದೆ. ಮಗಳಿಗೆ ಮೀರಾ ಎಂದು ಹೆಸರು ಇಟ್ಟಿದ್ದಾರೆ. ಈ ಸಂದರ್ಭದ ಫೋಟೋನ ಜ್ವಾಲಾ ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಈ ಕಾರ್ಯಕ್ರಮಕ್ಕೆ ಆಮಿರ್ ಅತಿಥಿಯಾಗಿ ಆಗಮಿಸಿದ್ದರು.

2 / 5
 ‘ನಮ್ಮ ಮೀರಾ. ಇನ್ನೂ ಹೆಚ್ಚಿನದ್ದನ್ನು ಕೇಳಲು ಸಾಧ್ಯವಿಲ್ಲ. ನೀವಿಲ್ಲದೆ ಈ ಪ್ರಯಾಣ ಅಸಾಧ್ಯವಾಗುತ್ತಿತ್ತು ಆಮಿರ್. ಸುಂದರ ಮತ್ತು ಚಿಂತನಾಶೀಲ ಹೆಸರನ್ನು ನೀಡಿದ್ದಕ್ಕೆ ಧನ್ಯವಾದಗಳು’ ಎಂದು ಜ್ವಾಲಾ ಬರೆದುಕೊಂಡಿದ್ದಾರೆ.

 ‘ನಮ್ಮ ಮೀರಾ. ಇನ್ನೂ ಹೆಚ್ಚಿನದ್ದನ್ನು ಕೇಳಲು ಸಾಧ್ಯವಿಲ್ಲ. ನೀವಿಲ್ಲದೆ ಈ ಪ್ರಯಾಣ ಅಸಾಧ್ಯವಾಗುತ್ತಿತ್ತು ಆಮಿರ್. ಸುಂದರ ಮತ್ತು ಚಿಂತನಾಶೀಲ ಹೆಸರನ್ನು ನೀಡಿದ್ದಕ್ಕೆ ಧನ್ಯವಾದಗಳು’ ಎಂದು ಜ್ವಾಲಾ ಬರೆದುಕೊಂಡಿದ್ದಾರೆ.

3 / 5
ಹೆಸರು ಇಡೋ ಸಂದರ್ಭದಲ್ಲಿ ಜ್ವಾಲಾ ಅವರು ತುಂಬಾನೇ ಭಾವುಕರಾಗಿದ್ದರು. ಈ ವೇಳೆ ಆಮಿರ್ ಖಾನ್ ಅವರು ಜ್ವಾಲಾನ ಸಂತೈಸಿದರು. ಅವರಿಗೆ ಧೈರ್ಯ ತುಂಬುವ ಕೆಲಸ ಮಾಡಿದರು. ಆಮಿರ್ ಅವರು ವಿಶೇಷ ಅತಿಥಿಯಾಗಿ ಬಂದಿದ್ದಕ್ಕೆ ಕುಟುಂಬದವರೆಲ್ಲರೂ ಖುಷಿಪಟ್ಟಿದ್ದಾರೆ.  

ಹೆಸರು ಇಡೋ ಸಂದರ್ಭದಲ್ಲಿ ಜ್ವಾಲಾ ಅವರು ತುಂಬಾನೇ ಭಾವುಕರಾಗಿದ್ದರು. ಈ ವೇಳೆ ಆಮಿರ್ ಖಾನ್ ಅವರು ಜ್ವಾಲಾನ ಸಂತೈಸಿದರು. ಅವರಿಗೆ ಧೈರ್ಯ ತುಂಬುವ ಕೆಲಸ ಮಾಡಿದರು. ಆಮಿರ್ ಅವರು ವಿಶೇಷ ಅತಿಥಿಯಾಗಿ ಬಂದಿದ್ದಕ್ಕೆ ಕುಟುಂಬದವರೆಲ್ಲರೂ ಖುಷಿಪಟ್ಟಿದ್ದಾರೆ.  

4 / 5
ವಿಷ್ಣು ಹಾಗೂ ಜ್ವಾಲಾ 2021ರಲ್ಲಿ ವಿವಾಹ ಆದರು. ಹೈದರಾಬಾದ್​ನಲ್ಲಿ ಖಾಸಗಿಯಾಗಿ ಈ ಕಾರ್ಯಕ್ರಮ ನಡೆಯಿತು. ವಿಷ್ಣು ನಟನಾದರೆ, ಜ್ವಾಲಾ ಅವರು ಬ್ಯಾಡ್ಮಿಂಟನ್ ಆಟಗಾರ್ತಿ.  ಇವರು ಹಾಯಾಗಿ ಸಂಸಾರ ನಡೆಸುತ್ತಿದ್ದಅರೆ. ವಿಷ್ಣು ವಿಶಾಲ್ ‘ಲಾಲ್ ಸಲಾಂ’ ಚಿತ್ರದಲ್ಲಿ ಕೊನೆಯದಾಗಿ ಕಾಣಿಸಿಕೊಂಡರು.  

ವಿಷ್ಣು ಹಾಗೂ ಜ್ವಾಲಾ 2021ರಲ್ಲಿ ವಿವಾಹ ಆದರು. ಹೈದರಾಬಾದ್​ನಲ್ಲಿ ಖಾಸಗಿಯಾಗಿ ಈ ಕಾರ್ಯಕ್ರಮ ನಡೆಯಿತು. ವಿಷ್ಣು ನಟನಾದರೆ, ಜ್ವಾಲಾ ಅವರು ಬ್ಯಾಡ್ಮಿಂಟನ್ ಆಟಗಾರ್ತಿ.  ಇವರು ಹಾಯಾಗಿ ಸಂಸಾರ ನಡೆಸುತ್ತಿದ್ದಅರೆ. ವಿಷ್ಣು ವಿಶಾಲ್ ‘ಲಾಲ್ ಸಲಾಂ’ ಚಿತ್ರದಲ್ಲಿ ಕೊನೆಯದಾಗಿ ಕಾಣಿಸಿಕೊಂಡರು.  

5 / 5

Published On - 7:32 am, Tue, 8 July 25

Follow Us
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ