AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಟ ವಿಷ್ಣು ವಿಶಾಲ್-ಜ್ವಾಲಾ ದಂಪತಿ ಮಗಳಿಗೆ ಹೆಸರಿಟ್ಟ ಆಮಿರ್; ಇಲ್ಲಿದೆ ನಾಮಕರಣ ಶಾಸ್ತ್ರದ ಫೋಟೋ

ತಮಿಳು ನಟ ವಿಷ್ಣು ವಿಶಾಲ್ ಹಾಗೂ ಬ್ಯಾಡ್ಮಿಂಟನ್ ಆಟಗಾರ್ತಿ ಜ್ವಾಲಾ ಗುಟ್ಟಾ ಏಪ್ರಿಲ್ 22ರಂದು ಹೆಣ್ಣು ಮಗುವನ್ನು ಸ್ವಾಗತಿಸಿದರು. ಆ ಬಳಿಕ ದಂಪತಿ ಬಾಳಲ್ಲಿ ಖುಷಿ ಹೆಚ್ಚಾಗಿದೆ. ಈಗ ಮಗುವಿಗೆ ನಾಮಕರಣ ಶಾಸ್ತ್ರ ನಡೆದಿದೆ. ಈ ಸಮಾರಂಭಕ್ಕೆ ಆಮಿರ್ ಖಾನ್ ಅವರು ಅತಿಥಿ ಆಗಿ ಬಂದಿದ್ದರು ಅನ್ನೋದು ವಿಶೇಷ.

ರಾಜೇಶ್ ದುಗ್ಗುಮನೆ
|

Updated on:Jul 08, 2025 | 7:33 AM

Share
ತಮಿಳು ನಟ ವಿಷ್ಣು ವಿಶಾಲ್ ಹಾಗೂ ಜ್ವಾಲಾ ಗುಟ್ಟಾ ದಂಪತಿ ಸಾಕಷ್ಟು ಸುದ್ದಿಯಲ್ಲಿದ್ದಾರೆ. ಏಪ್ರಿಲ್​ನಲ್ಲಿ ಜ್ವಾಲಾಗೆ ಹೆಣ್ಣು ಮಗು ಜನಿಸಿತು. ಈಗ ಈ ಮಗುವಿಗೆ ನಾಮಕರಣ ಶಾಸ್ತ್ರ ನಡೆದಿದೆ. ಆಮಿರ್ ಖಾನ್ ಬಂದು ಮಗುವಿಗೆ ಹೆಸರು ಇಟ್ಟಿದ್ದಾರೆ.  

ತಮಿಳು ನಟ ವಿಷ್ಣು ವಿಶಾಲ್ ಹಾಗೂ ಜ್ವಾಲಾ ಗುಟ್ಟಾ ದಂಪತಿ ಸಾಕಷ್ಟು ಸುದ್ದಿಯಲ್ಲಿದ್ದಾರೆ. ಏಪ್ರಿಲ್​ನಲ್ಲಿ ಜ್ವಾಲಾಗೆ ಹೆಣ್ಣು ಮಗು ಜನಿಸಿತು. ಈಗ ಈ ಮಗುವಿಗೆ ನಾಮಕರಣ ಶಾಸ್ತ್ರ ನಡೆದಿದೆ. ಆಮಿರ್ ಖಾನ್ ಬಂದು ಮಗುವಿಗೆ ಹೆಸರು ಇಟ್ಟಿದ್ದಾರೆ.  

1 / 5
ಹೈದರಾಬಾದ್​ನಲ್ಲಿ ವಿಷ್ಣು ಹಾಗೂ ಜ್ವಾಲಾ ಮಗಳ ನಾಮಕರಣ ಶಾಸ್ತ್ರ ನಡೆದಿದೆ. ಮಗಳಿಗೆ ಮೀರಾ ಎಂದು ಹೆಸರು ಇಟ್ಟಿದ್ದಾರೆ. ಈ ಸಂದರ್ಭದ ಫೋಟೋನ ಜ್ವಾಲಾ ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಈ ಕಾರ್ಯಕ್ರಮಕ್ಕೆ ಆಮಿರ್ ಅತಿಥಿಯಾಗಿ ಆಗಮಿಸಿದ್ದರು.

ಹೈದರಾಬಾದ್​ನಲ್ಲಿ ವಿಷ್ಣು ಹಾಗೂ ಜ್ವಾಲಾ ಮಗಳ ನಾಮಕರಣ ಶಾಸ್ತ್ರ ನಡೆದಿದೆ. ಮಗಳಿಗೆ ಮೀರಾ ಎಂದು ಹೆಸರು ಇಟ್ಟಿದ್ದಾರೆ. ಈ ಸಂದರ್ಭದ ಫೋಟೋನ ಜ್ವಾಲಾ ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಈ ಕಾರ್ಯಕ್ರಮಕ್ಕೆ ಆಮಿರ್ ಅತಿಥಿಯಾಗಿ ಆಗಮಿಸಿದ್ದರು.

2 / 5
 ‘ನಮ್ಮ ಮೀರಾ. ಇನ್ನೂ ಹೆಚ್ಚಿನದ್ದನ್ನು ಕೇಳಲು ಸಾಧ್ಯವಿಲ್ಲ. ನೀವಿಲ್ಲದೆ ಈ ಪ್ರಯಾಣ ಅಸಾಧ್ಯವಾಗುತ್ತಿತ್ತು ಆಮಿರ್. ಸುಂದರ ಮತ್ತು ಚಿಂತನಾಶೀಲ ಹೆಸರನ್ನು ನೀಡಿದ್ದಕ್ಕೆ ಧನ್ಯವಾದಗಳು’ ಎಂದು ಜ್ವಾಲಾ ಬರೆದುಕೊಂಡಿದ್ದಾರೆ.

 ‘ನಮ್ಮ ಮೀರಾ. ಇನ್ನೂ ಹೆಚ್ಚಿನದ್ದನ್ನು ಕೇಳಲು ಸಾಧ್ಯವಿಲ್ಲ. ನೀವಿಲ್ಲದೆ ಈ ಪ್ರಯಾಣ ಅಸಾಧ್ಯವಾಗುತ್ತಿತ್ತು ಆಮಿರ್. ಸುಂದರ ಮತ್ತು ಚಿಂತನಾಶೀಲ ಹೆಸರನ್ನು ನೀಡಿದ್ದಕ್ಕೆ ಧನ್ಯವಾದಗಳು’ ಎಂದು ಜ್ವಾಲಾ ಬರೆದುಕೊಂಡಿದ್ದಾರೆ.

3 / 5
ಹೆಸರು ಇಡೋ ಸಂದರ್ಭದಲ್ಲಿ ಜ್ವಾಲಾ ಅವರು ತುಂಬಾನೇ ಭಾವುಕರಾಗಿದ್ದರು. ಈ ವೇಳೆ ಆಮಿರ್ ಖಾನ್ ಅವರು ಜ್ವಾಲಾನ ಸಂತೈಸಿದರು. ಅವರಿಗೆ ಧೈರ್ಯ ತುಂಬುವ ಕೆಲಸ ಮಾಡಿದರು. ಆಮಿರ್ ಅವರು ವಿಶೇಷ ಅತಿಥಿಯಾಗಿ ಬಂದಿದ್ದಕ್ಕೆ ಕುಟುಂಬದವರೆಲ್ಲರೂ ಖುಷಿಪಟ್ಟಿದ್ದಾರೆ.  

ಹೆಸರು ಇಡೋ ಸಂದರ್ಭದಲ್ಲಿ ಜ್ವಾಲಾ ಅವರು ತುಂಬಾನೇ ಭಾವುಕರಾಗಿದ್ದರು. ಈ ವೇಳೆ ಆಮಿರ್ ಖಾನ್ ಅವರು ಜ್ವಾಲಾನ ಸಂತೈಸಿದರು. ಅವರಿಗೆ ಧೈರ್ಯ ತುಂಬುವ ಕೆಲಸ ಮಾಡಿದರು. ಆಮಿರ್ ಅವರು ವಿಶೇಷ ಅತಿಥಿಯಾಗಿ ಬಂದಿದ್ದಕ್ಕೆ ಕುಟುಂಬದವರೆಲ್ಲರೂ ಖುಷಿಪಟ್ಟಿದ್ದಾರೆ.  

4 / 5
ವಿಷ್ಣು ಹಾಗೂ ಜ್ವಾಲಾ 2021ರಲ್ಲಿ ವಿವಾಹ ಆದರು. ಹೈದರಾಬಾದ್​ನಲ್ಲಿ ಖಾಸಗಿಯಾಗಿ ಈ ಕಾರ್ಯಕ್ರಮ ನಡೆಯಿತು. ವಿಷ್ಣು ನಟನಾದರೆ, ಜ್ವಾಲಾ ಅವರು ಬ್ಯಾಡ್ಮಿಂಟನ್ ಆಟಗಾರ್ತಿ.  ಇವರು ಹಾಯಾಗಿ ಸಂಸಾರ ನಡೆಸುತ್ತಿದ್ದಅರೆ. ವಿಷ್ಣು ವಿಶಾಲ್ ‘ಲಾಲ್ ಸಲಾಂ’ ಚಿತ್ರದಲ್ಲಿ ಕೊನೆಯದಾಗಿ ಕಾಣಿಸಿಕೊಂಡರು.  

ವಿಷ್ಣು ಹಾಗೂ ಜ್ವಾಲಾ 2021ರಲ್ಲಿ ವಿವಾಹ ಆದರು. ಹೈದರಾಬಾದ್​ನಲ್ಲಿ ಖಾಸಗಿಯಾಗಿ ಈ ಕಾರ್ಯಕ್ರಮ ನಡೆಯಿತು. ವಿಷ್ಣು ನಟನಾದರೆ, ಜ್ವಾಲಾ ಅವರು ಬ್ಯಾಡ್ಮಿಂಟನ್ ಆಟಗಾರ್ತಿ.  ಇವರು ಹಾಯಾಗಿ ಸಂಸಾರ ನಡೆಸುತ್ತಿದ್ದಅರೆ. ವಿಷ್ಣು ವಿಶಾಲ್ ‘ಲಾಲ್ ಸಲಾಂ’ ಚಿತ್ರದಲ್ಲಿ ಕೊನೆಯದಾಗಿ ಕಾಣಿಸಿಕೊಂಡರು.  

5 / 5

Published On - 7:32 am, Tue, 8 July 25

Follow Us
ಬಹುಭಾಷೆಯಲ್ಲಿ ರೈತನ ಅಹವಾಲು ಕೇಳಿ ಶಾಸಕರಿಗೇ ಅಚ್ಚರಿ!
ಬಹುಭಾಷೆಯಲ್ಲಿ ರೈತನ ಅಹವಾಲು ಕೇಳಿ ಶಾಸಕರಿಗೇ ಅಚ್ಚರಿ!
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
‘ದಿಲೀಪ್ ರಾಜ್ ನಿಧನದ ಸುದ್ದಿ ಬಂದಾಗ ನಾನು ನಂಬಲಿಲ್ಲ’: ಎಸ್. ನಾರಾಯಣ್
‘ದಿಲೀಪ್ ರಾಜ್ ನಿಧನದ ಸುದ್ದಿ ಬಂದಾಗ ನಾನು ನಂಬಲಿಲ್ಲ’: ಎಸ್. ನಾರಾಯಣ್
ದಿಲೀಪ್ ರಾಜ್ ಅಂತ್ಯಕ್ರಿಯೆ ಬಗ್ಗೆ ಮಾಹಿತಿ ನೀಡಿದ ಅಣ್ಣ: ವಿಡಿಯೋ
ದಿಲೀಪ್ ರಾಜ್ ಅಂತ್ಯಕ್ರಿಯೆ ಬಗ್ಗೆ ಮಾಹಿತಿ ನೀಡಿದ ಅಣ್ಣ: ವಿಡಿಯೋ
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು