AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಲಿವುಡ್​ ಅಂಗಳದಲ್ಲಿ ಹೇಗಿತ್ತು ನೋಡಿ ಸ್ವಾತಂತ್ರ್ಯೋತ್ಸವ; ಇಲ್ಲಿವೆ ಫೋಟೋಗಳು

ದೇಶಾದ್ಯಂತ ಇಂದು (ಆಗಸ್ಟ್ 15) 75ನೇ ವರ್ಷದ ಸ್ವಾತಂತ್ರ್ಯೋತ್ಸವ ಆಚರಿಸಲಾಗಿದೆ. ಬಾಲಿವುಡ್ ಸೆಲೆಬ್ರಿಟಿಗಳು ಕೂಡ ಇದನ್ನು ಹಬ್ಬದ ರೀತಿಯಲ್ಲಿ ಆಚರಿಸಿದ್ದಾರೆ.

TV9 Web
| Edited By: |

Updated on: Aug 15, 2022 | 6:30 PM

Share
ಅನುಷ್ಕಾ ಶರ್ಮಾ ಹಾಗೂ ವಿರಾಟ್ ಕೊಹ್ಲಿ ಅವರು ತಮ್ಮ ಮನೆಯಲ್ಲಿ ಬಾವುಟ ಹಾರಿಸಿ ಹರ್ ಘರ್ ತಿರಂಗ ಆಂದೋಲವನ್ನು ಬೆಂಬಲಿಸಿದ್ದಾರೆ.

ಅನುಷ್ಕಾ ಶರ್ಮಾ ಹಾಗೂ ವಿರಾಟ್ ಕೊಹ್ಲಿ ಅವರು ತಮ್ಮ ಮನೆಯಲ್ಲಿ ಬಾವುಟ ಹಾರಿಸಿ ಹರ್ ಘರ್ ತಿರಂಗ ಆಂದೋಲವನ್ನು ಬೆಂಬಲಿಸಿದ್ದಾರೆ.

1 / 6
ಧ್ವಜಾರೋಹಣ ಮಾಡಿದ ಅಭಿಷೇಕ್ ಬಚ್ಚನ್.

ಧ್ವಜಾರೋಹಣ ಮಾಡಿದ ಅಭಿಷೇಕ್ ಬಚ್ಚನ್.

2 / 6
ಆಮಿರ್ ಖಾನ್ ಅವರು ಮನೆಯಲ್ಲಿ ಧ್ವಜ ಹಾರಿಸಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಬಾವುಟದ ಫೋಟೋ ಪೋಸ್ಟ್ ಮಾಡಿದ್ದಾರೆ.

ಆಮಿರ್ ಖಾನ್ ಅವರು ಮನೆಯಲ್ಲಿ ಧ್ವಜ ಹಾರಿಸಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಬಾವುಟದ ಫೋಟೋ ಪೋಸ್ಟ್ ಮಾಡಿದ್ದಾರೆ.

3 / 6
ಧ್ವಜದ ಜತೆ ಫೋಟೋ ಹಾಕಿದ ಪ್ರೀತಿ ಜಿಂಟಾ.

ಧ್ವಜದ ಜತೆ ಫೋಟೋ ಹಾಕಿದ ಪ್ರೀತಿ ಜಿಂಟಾ.

4 / 6
ಕುಟುಂಬದ ಜತೆ ಶಾರುಖ್ ಸ್ವಾತಂತ್ರ್ಯೋತ್ಸವ ಆಚರಣೆ.

ಕುಟುಂಬದ ಜತೆ ಶಾರುಖ್ ಸ್ವಾತಂತ್ರ್ಯೋತ್ಸವ ಆಚರಣೆ.

5 / 6
ಧ್ವಜ ಹಾರಿಸಿದ ಸಲ್ಮಾನ್ ಖಾನ್.

ಧ್ವಜ ಹಾರಿಸಿದ ಸಲ್ಮಾನ್ ಖಾನ್.

6 / 6
Follow Us
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ