ಹೇಗಿದ್ರು ಹೇಗಾದ್ರು ಐಶ್ವರ್ಯಾ ರೈ ಪುತ್ರಿ ಆರಾಧ್ಯಾ ಬಚ್ಚನ್: ಇಲ್ಲಿವೆ ಚಿತ್ರಗಳು

Aaradhya Bachchan: ಐಶ್ವರ್ಯಾ ರೈ ಪುತ್ರಿ ಆರಾಧ್ಯಾ ಬಚ್ಚನ್ ತನ್ನ ಅಮ್ಮನಿಗಿಂತಲೂ ಸುಂದರಿ ಎನ್ನುತ್ತಿದ್ದಾರೆ ನೆಟ್ಟಿಗರು. ನಿಜವೇ ನೀವೇ ನೋಡಿ ಹೇಳಿ.

|

Updated on:Mar 05, 2024 | 4:31 PM

ಐಶ್ವರ್ಯಾ ರೈ-ಅಭಿಷೇಕ್ ಬಚ್ಚನ್ ಪುತ್ರಿ ಆರಾಧ್ಯಾ ಬಚ್ಚನ್ ಈಗಿನ್ನೂ ಶಾಲೆ ಕಲಿಯುತ್ತಿರುವ ಬಾಲಕಿ.

ಐಶ್ವರ್ಯಾ ರೈ-ಅಭಿಷೇಕ್ ಬಚ್ಚನ್ ಪುತ್ರಿ ಆರಾಧ್ಯಾ ಬಚ್ಚನ್ ಈಗಿನ್ನೂ ಶಾಲೆ ಕಲಿಯುತ್ತಿರುವ ಬಾಲಕಿ.

1 / 7
ಕೆಲವು ದಿನಗಳ ಹಿಂದಷ್ಟೆ ಶಾಲಾ ವಾರ್ಷಿಕೋತ್ಸವದಲ್ಲಿ ಬಾಪ್​ಕಟ್ ಹುಡುಗಿಯಾಗಿ ಆರಾಧ್ಯಾ ಬಚ್ಚನ್ ಕಾಣಿಸಿಕೊಂಡಿದ್ದರು.

ಕೆಲವು ದಿನಗಳ ಹಿಂದಷ್ಟೆ ಶಾಲಾ ವಾರ್ಷಿಕೋತ್ಸವದಲ್ಲಿ ಬಾಪ್​ಕಟ್ ಹುಡುಗಿಯಾಗಿ ಆರಾಧ್ಯಾ ಬಚ್ಚನ್ ಕಾಣಿಸಿಕೊಂಡಿದ್ದರು.

2 / 7
ಆದರೆ ಕೆಲವೇ ದಿನಗಳಲ್ಲಿ ಆರಾಧ್ಯಾ ಬಚ್ಚನ್​ರ ಸ್ಟೈಲ್ ಸಂಪೂರ್ಣ ಬದಲಾಗಿಬಿಟ್ಟಿದೆ. ಅನಂತ್-ರಾಧಿಕಾರ ಪ್ರೀ ವೆಡ್ಡಿಂಗ್​ನಲ್ಲಿ ಭಾಗಿಯಾಗಿದ್ದ ಆರಾಧ್ಯಾ ಸಖತ್ ಭಿನ್ನವಾಗಿ ಕಾಣುತ್ತಿದ್ದಾರೆ.

ಆದರೆ ಕೆಲವೇ ದಿನಗಳಲ್ಲಿ ಆರಾಧ್ಯಾ ಬಚ್ಚನ್​ರ ಸ್ಟೈಲ್ ಸಂಪೂರ್ಣ ಬದಲಾಗಿಬಿಟ್ಟಿದೆ. ಅನಂತ್-ರಾಧಿಕಾರ ಪ್ರೀ ವೆಡ್ಡಿಂಗ್​ನಲ್ಲಿ ಭಾಗಿಯಾಗಿದ್ದ ಆರಾಧ್ಯಾ ಸಖತ್ ಭಿನ್ನವಾಗಿ ಕಾಣುತ್ತಿದ್ದಾರೆ.

3 / 7
ಲಾಂಗ್ ಹೇರ್ಸ್ ಬಿಟ್ಟುಕೊಂಡು ಮೊದಲಿಗಿಂತಲೂ ಸುಂದರವಾಗಿ ಆರಾಧ್ಯಾ ಬಚ್ಚನ್ ಕಾಣುತ್ತಿದ್ದಾರೆ. ಚಿತ್ರಗಳನ್ನು ನೋಡಿದ ನೆಟ್ಟಿಗರು ಐಶ್ವರ್ಯಾ ರೈಗಿಂತಲೂ ಸುಂದರ ಎಂದಿದ್ದಾರೆ.

ಲಾಂಗ್ ಹೇರ್ಸ್ ಬಿಟ್ಟುಕೊಂಡು ಮೊದಲಿಗಿಂತಲೂ ಸುಂದರವಾಗಿ ಆರಾಧ್ಯಾ ಬಚ್ಚನ್ ಕಾಣುತ್ತಿದ್ದಾರೆ. ಚಿತ್ರಗಳನ್ನು ನೋಡಿದ ನೆಟ್ಟಿಗರು ಐಶ್ವರ್ಯಾ ರೈಗಿಂತಲೂ ಸುಂದರ ಎಂದಿದ್ದಾರೆ.

4 / 7
ಅಭಿಷೇಕ್ ಬಚ್ಚನ್-ಐಶ್ವರ್ಯಾ ರೈ ಹಾಗೂ ಆರಾಧ್ಯಾ ಬಚ್ಚನ್ ಒಟ್ಟಿಗೆ ಅನಂತ್ ಹಾಗೂ ರಾಧಿಕಾರ ಪ್ರೀ ವೆಡ್ಡಿಂಗ್ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ.

ಅಭಿಷೇಕ್ ಬಚ್ಚನ್-ಐಶ್ವರ್ಯಾ ರೈ ಹಾಗೂ ಆರಾಧ್ಯಾ ಬಚ್ಚನ್ ಒಟ್ಟಿಗೆ ಅನಂತ್ ಹಾಗೂ ರಾಧಿಕಾರ ಪ್ರೀ ವೆಡ್ಡಿಂಗ್ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ.

5 / 7
ಅಂದಹಾಗೆ ಆರಾಧ್ಯ ಬಚ್ಚನ್ ಗೆ ಈಗಿನ್ನೂ 12 ವರ್ಷ ವಯಸ್ಸು. ಆದರೆ ಈಗಲೇ ಸುಂದರ ಯುವತಿಯಂತೆ ಆರಾಧ್ಯಾ ಬಚ್ಚನ್ ಕಾಣುತ್ತಿದ್ದಾರೆ.

ಅಂದಹಾಗೆ ಆರಾಧ್ಯ ಬಚ್ಚನ್ ಗೆ ಈಗಿನ್ನೂ 12 ವರ್ಷ ವಯಸ್ಸು. ಆದರೆ ಈಗಲೇ ಸುಂದರ ಯುವತಿಯಂತೆ ಆರಾಧ್ಯಾ ಬಚ್ಚನ್ ಕಾಣುತ್ತಿದ್ದಾರೆ.

6 / 7
ಆರಾಧ್ಯಾ ಬಚ್ಚನ್ ಪ್ರಸ್ತುತ ಅಂಬಾನಿ ಇಂಟರ್ನ್ಯಾಷನಲ್ ಸ್ಕೂಲ್, ಮುಂಬೈನಲ್ಲಿ ಶಾಲೆ ಕಲಿಯುತ್ತಿದ್ದಾರೆ. ಇತ್ತೀಚೆಗಷ್ಟೆ ಶಾರುಖ್ ಖಾನ್ ಪುತ್ರ ಅಬ್​ರಾಮ್ ಜೊತೆ ನಾಟಕವೊಂದರಲ್ಲಿ ನಟಿಸಿದ್ದರು.

ಆರಾಧ್ಯಾ ಬಚ್ಚನ್ ಪ್ರಸ್ತುತ ಅಂಬಾನಿ ಇಂಟರ್ನ್ಯಾಷನಲ್ ಸ್ಕೂಲ್, ಮುಂಬೈನಲ್ಲಿ ಶಾಲೆ ಕಲಿಯುತ್ತಿದ್ದಾರೆ. ಇತ್ತೀಚೆಗಷ್ಟೆ ಶಾರುಖ್ ಖಾನ್ ಪುತ್ರ ಅಬ್​ರಾಮ್ ಜೊತೆ ನಾಟಕವೊಂದರಲ್ಲಿ ನಟಿಸಿದ್ದರು.

7 / 7

Published On - 4:30 pm, Tue, 5 March 24

Follow us
ಈದ್ ಮಿಲಾದ್ ಮೆರವಣಿಗೆಯಲ್ಲಿ ಎದುರಾದ ಕೂಡಲಸಂಗಮ ಸ್ವಾಮೀಜಿ; ಪರಸ್ಪರ ಘೋಷಣೆ
ಈದ್ ಮಿಲಾದ್ ಮೆರವಣಿಗೆಯಲ್ಲಿ ಎದುರಾದ ಕೂಡಲಸಂಗಮ ಸ್ವಾಮೀಜಿ; ಪರಸ್ಪರ ಘೋಷಣೆ
ನಾವು ಇಲ್ಲದಿದ್ರೆ ಬೆಂಗಳೂರು ಖಾಲಿ ಎಂದ ಮಹಿಳೆಗೆ ಕರವೇ ನಾರಾಯಣಗೌಡ ಎಚ್ಚರಿಕೆ
ನಾವು ಇಲ್ಲದಿದ್ರೆ ಬೆಂಗಳೂರು ಖಾಲಿ ಎಂದ ಮಹಿಳೆಗೆ ಕರವೇ ನಾರಾಯಣಗೌಡ ಎಚ್ಚರಿಕೆ
ಸಾವಿನ ನಂತರದ ಕಥೆ; ಸ್ಮಶಾನದಲ್ಲಿ ಭೈರಾದೇವಿ ಶೂಟಿಂಗ್; ರಮೇಶ್ ಹೇಳಿದ್ದಿಷ್ಟು
ಸಾವಿನ ನಂತರದ ಕಥೆ; ಸ್ಮಶಾನದಲ್ಲಿ ಭೈರಾದೇವಿ ಶೂಟಿಂಗ್; ರಮೇಶ್ ಹೇಳಿದ್ದಿಷ್ಟು
ಮಹಿಷಾ ದಸರಾ ಆಚರಣೆ ಬಗ್ಗೆ ಸಂಸದ ಯದುವೀರ್ ಏನಂದ್ರು ಗೊತ್ತಾ?
ಮಹಿಷಾ ದಸರಾ ಆಚರಣೆ ಬಗ್ಗೆ ಸಂಸದ ಯದುವೀರ್ ಏನಂದ್ರು ಗೊತ್ತಾ?
ಕಿಯೋನಿಕ್ಸ್ 400 ಕೋಟಿ ರೂ. ಅಕ್ರಮ ಪ್ರಕರಣ; ಅಶ್ವತ್ಥನಾರಾಯಣ ಹೇಳಿದ್ದಿಷ್ಟು
ಕಿಯೋನಿಕ್ಸ್ 400 ಕೋಟಿ ರೂ. ಅಕ್ರಮ ಪ್ರಕರಣ; ಅಶ್ವತ್ಥನಾರಾಯಣ ಹೇಳಿದ್ದಿಷ್ಟು
ಹಿಂದೂ ಮೆರವಣಿಗೆಯಲ್ಲಿ ರಕ್ಷಣೆಗೆ ಶಸ್ತ್ರ ಸಮೇತ ನಾವು ಸಜ್ಜು: ಶ್ರೀರಾಮ ಸೇನೆ
ಹಿಂದೂ ಮೆರವಣಿಗೆಯಲ್ಲಿ ರಕ್ಷಣೆಗೆ ಶಸ್ತ್ರ ಸಮೇತ ನಾವು ಸಜ್ಜು: ಶ್ರೀರಾಮ ಸೇನೆ
ಕಾಳಿ ವೇಷ ಧರಿಸುತ್ತಿದ್ದಂತೆ ಏನಾಗುತ್ತಿತ್ತು, ವಿವರಿಸಿದ ನಟಿ ರಾಧಿಕಾ
ಕಾಳಿ ವೇಷ ಧರಿಸುತ್ತಿದ್ದಂತೆ ಏನಾಗುತ್ತಿತ್ತು, ವಿವರಿಸಿದ ನಟಿ ರಾಧಿಕಾ
ವಾರಣಾಸಿಯಲ್ಲಿ ಗಂಗಾ ಆರತಿ ವೀಕ್ಷಿಸಿದ ಕಾಂಗ್ರೆಸ್ ನಿಯೋಗ
ವಾರಣಾಸಿಯಲ್ಲಿ ಗಂಗಾ ಆರತಿ ವೀಕ್ಷಿಸಿದ ಕಾಂಗ್ರೆಸ್ ನಿಯೋಗ
Daily Devotional: ಹನುಮಾನ್ ಕಾರ್ಯಫಲ ಮಂತ್ರ ಬಗ್ಗೆ ತಿಳಿಯಿರಿ
Daily Devotional: ಹನುಮಾನ್ ಕಾರ್ಯಫಲ ಮಂತ್ರ ಬಗ್ಗೆ ತಿಳಿಯಿರಿ
Weekly Horoscope: ಸೆಪ್ಟೆಂಬರ್​​ 23 ರಿಂದ 29ರ ವಾರ ಭವಿಷ್ಯ ತಿಳಿಯಿರಿ
Weekly Horoscope: ಸೆಪ್ಟೆಂಬರ್​​ 23 ರಿಂದ 29ರ ವಾರ ಭವಿಷ್ಯ ತಿಳಿಯಿರಿ