AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Abhishek Aviva Sangeet Ceremony: ಅದ್ದೂರಿಯಾಗಿ ನಡೆಯಿತು ಅಭಿಷೇಕ್​-ಅವಿವಾ ಸಂಗೀತ್​ ಕಾರ್ಯಕ್ರಮ; ಯಶ್​, ಜಯಪ್ರದಾ, ಪ್ರಭುದೇವ ಮುಂತಾದವರು ಭಾಗಿ

Abhishek Ambareesh | Aviva Bidapa: ಬೆಂಗಳೂರಿನ ಖಾಸಗಿ ಹೋಟೆಲ್​ನಲ್ಲಿ ಸಂಗೀತ್​ ಕಾರ್ಯಕ್ರಮ ನಡೆಸಲಾಯಿತು. ಅವಿವಾ ಬಿಡಪ ಅವರ ತಂದೆ ಪ್ರಸಾದ್​ ಬಿಡಪ ಈ ಕಾರ್ಯಕ್ರಮ ಆಯೋಜನೆ ಮಾಡಿದ್ದರು. ಆ ಫೋಟೋಗಳು ಲಭ್ಯವಾಗಿವೆ.

ಮದನ್​ ಕುಮಾರ್​
|

Updated on: Jun 11, 2023 | 7:17 AM

Share
ಜೂನ್​ 5ರಂದು ವಿವಾಹ ಆಗಿದ್ದ ಅಭಿಷೇಕ್​ ಅಂಬರೀಷ್​ ಮತ್ತು ಅವಿವಾ ಬಿಡಪ ಅವರ ಸಂಗೀತ್​ ಕಾರ್ಯಕ್ರಮ ಶನಿವಾರ (ಜೂನ್​ 10) ರಾತ್ರಿ ನಡೆದಿದೆ. ಇದರಲ್ಲಿ ಅನೇಕ ಸೆಲೆಬ್ರಿಟಿಗಳು ಭಾಗಿ ಆಗಿದ್ದಾರೆ.

ಜೂನ್​ 5ರಂದು ವಿವಾಹ ಆಗಿದ್ದ ಅಭಿಷೇಕ್​ ಅಂಬರೀಷ್​ ಮತ್ತು ಅವಿವಾ ಬಿಡಪ ಅವರ ಸಂಗೀತ್​ ಕಾರ್ಯಕ್ರಮ ಶನಿವಾರ (ಜೂನ್​ 10) ರಾತ್ರಿ ನಡೆದಿದೆ. ಇದರಲ್ಲಿ ಅನೇಕ ಸೆಲೆಬ್ರಿಟಿಗಳು ಭಾಗಿ ಆಗಿದ್ದಾರೆ.

1 / 5
ಬೆಂಗಳೂರಿನ ಖಾಸಗಿ ಹೋಟೆಲ್​ನಲ್ಲಿ ಸಂಗೀತ್​ ಕಾರ್ಯಕ್ರಮ ನಡೆಸಲಾಯಿತು. ಅವಿವಾ ಬಿಡಪ ಅವರ ತಂದೆ ಪ್ರಸಾದ್​ ಬಿಡಪ ಈ ಕಾರ್ಯಕ್ರಮ ಆಯೋಜನೆ ಮಾಡಿದ್ದರು. ಆ ಫೋಟೋಗಳು ಲಭ್ಯವಾಗಿವೆ.

ಬೆಂಗಳೂರಿನ ಖಾಸಗಿ ಹೋಟೆಲ್​ನಲ್ಲಿ ಸಂಗೀತ್​ ಕಾರ್ಯಕ್ರಮ ನಡೆಸಲಾಯಿತು. ಅವಿವಾ ಬಿಡಪ ಅವರ ತಂದೆ ಪ್ರಸಾದ್​ ಬಿಡಪ ಈ ಕಾರ್ಯಕ್ರಮ ಆಯೋಜನೆ ಮಾಡಿದ್ದರು. ಆ ಫೋಟೋಗಳು ಲಭ್ಯವಾಗಿವೆ.

2 / 5
ತುಂಬ ಗ್ರ್ಯಾಂಡ್​ ಆಗಿ ಸಂಗೀತ್​ ಕಾರ್ಯಕ್ರಮ ಜರುಗಿದೆ. ಸ್ಯಾಂಡಲ್​ವುಡ್​ ಮಾತ್ರವಲ್ಲದೇ ಬೇರೆ ಬೇರೆ ಭಾಷೆಯ ಚಿತ್ರರಂಗದ ಸೆಲೆಬ್ರಿಟಿಗಳು ಕೂಡ ಇದರಲ್ಲಿ ಭಾಗಿಯಾಗಿ ಎಂಜಾಯ್​ ಮಾಡಿದ್ದಾರೆ.

ತುಂಬ ಗ್ರ್ಯಾಂಡ್​ ಆಗಿ ಸಂಗೀತ್​ ಕಾರ್ಯಕ್ರಮ ಜರುಗಿದೆ. ಸ್ಯಾಂಡಲ್​ವುಡ್​ ಮಾತ್ರವಲ್ಲದೇ ಬೇರೆ ಬೇರೆ ಭಾಷೆಯ ಚಿತ್ರರಂಗದ ಸೆಲೆಬ್ರಿಟಿಗಳು ಕೂಡ ಇದರಲ್ಲಿ ಭಾಗಿಯಾಗಿ ಎಂಜಾಯ್​ ಮಾಡಿದ್ದಾರೆ.

3 / 5
ಖ್ಯಾತ ಕಲಾವಿದರಾದ ಯಶ್​, ರಿಷಬ್​ ಶೆಟ್ಟಿ, ಜಯಪ್ರದಾ, ರಮ್ಯಾಕೃಷ್ಣ, ಶಿವರಾಜ್​ಕುಮಾರ್​, ಮಾಲಾಶ್ರೀ, ಗುರುಕಿರಣ್​, ಭಾರತಿ ವಿಷ್ಣುವರ್ಧನ್​ ಪ್ರಭುದೇವ, ಮಂಚು ಮನೋಜ್​ ಸೇರಿದಂತೆ ಹಲವರು ಸಂಗೀತ್​ ಸಮಾರಂಭದಲ್ಲಿ ಕಾಣಿಸಿಕೊಂಡಿದ್ದಾರೆ.

ಖ್ಯಾತ ಕಲಾವಿದರಾದ ಯಶ್​, ರಿಷಬ್​ ಶೆಟ್ಟಿ, ಜಯಪ್ರದಾ, ರಮ್ಯಾಕೃಷ್ಣ, ಶಿವರಾಜ್​ಕುಮಾರ್​, ಮಾಲಾಶ್ರೀ, ಗುರುಕಿರಣ್​, ಭಾರತಿ ವಿಷ್ಣುವರ್ಧನ್​ ಪ್ರಭುದೇವ, ಮಂಚು ಮನೋಜ್​ ಸೇರಿದಂತೆ ಹಲವರು ಸಂಗೀತ್​ ಸಮಾರಂಭದಲ್ಲಿ ಕಾಣಿಸಿಕೊಂಡಿದ್ದಾರೆ.

4 / 5
ಜೂನ್​ 7ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಅಭಿಷೇಕ್​ ಅಂಬರೀಷ್​ ಮತ್ತು ಅವಿವಾ ಬಿಡಪ ಅವರ ಆರತಕ್ಷತೆ ಕಾರ್ಯಕ್ರಮ ಜರುಗಿತ್ತು. ಅದ್ದಕ್ಕೂ ಕೂಡ ಅನೇಕ ಸೆಲೆಬ್ರಿಟಿಗಳು ಸಾಕ್ಷಿ ಆಗಿದ್ದರು.

ಜೂನ್​ 7ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಅಭಿಷೇಕ್​ ಅಂಬರೀಷ್​ ಮತ್ತು ಅವಿವಾ ಬಿಡಪ ಅವರ ಆರತಕ್ಷತೆ ಕಾರ್ಯಕ್ರಮ ಜರುಗಿತ್ತು. ಅದ್ದಕ್ಕೂ ಕೂಡ ಅನೇಕ ಸೆಲೆಬ್ರಿಟಿಗಳು ಸಾಕ್ಷಿ ಆಗಿದ್ದರು.

5 / 5
Follow Us
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್