Abhishek Aviva Sangeet Ceremony: ಅದ್ದೂರಿಯಾಗಿ ನಡೆಯಿತು ಅಭಿಷೇಕ್​-ಅವಿವಾ ಸಂಗೀತ್​ ಕಾರ್ಯಕ್ರಮ; ಯಶ್​, ಜಯಪ್ರದಾ, ಪ್ರಭುದೇವ ಮುಂತಾದವರು ಭಾಗಿ

Abhishek Ambareesh | Aviva Bidapa: ಬೆಂಗಳೂರಿನ ಖಾಸಗಿ ಹೋಟೆಲ್​ನಲ್ಲಿ ಸಂಗೀತ್​ ಕಾರ್ಯಕ್ರಮ ನಡೆಸಲಾಯಿತು. ಅವಿವಾ ಬಿಡಪ ಅವರ ತಂದೆ ಪ್ರಸಾದ್​ ಬಿಡಪ ಈ ಕಾರ್ಯಕ್ರಮ ಆಯೋಜನೆ ಮಾಡಿದ್ದರು. ಆ ಫೋಟೋಗಳು ಲಭ್ಯವಾಗಿವೆ.

|

Updated on: Jun 11, 2023 | 7:17 AM

ಜೂನ್​ 5ರಂದು ವಿವಾಹ ಆಗಿದ್ದ ಅಭಿಷೇಕ್​ ಅಂಬರೀಷ್​ ಮತ್ತು ಅವಿವಾ ಬಿಡಪ ಅವರ ಸಂಗೀತ್​ ಕಾರ್ಯಕ್ರಮ ಶನಿವಾರ (ಜೂನ್​ 10) ರಾತ್ರಿ ನಡೆದಿದೆ. ಇದರಲ್ಲಿ ಅನೇಕ ಸೆಲೆಬ್ರಿಟಿಗಳು ಭಾಗಿ ಆಗಿದ್ದಾರೆ.

ಜೂನ್​ 5ರಂದು ವಿವಾಹ ಆಗಿದ್ದ ಅಭಿಷೇಕ್​ ಅಂಬರೀಷ್​ ಮತ್ತು ಅವಿವಾ ಬಿಡಪ ಅವರ ಸಂಗೀತ್​ ಕಾರ್ಯಕ್ರಮ ಶನಿವಾರ (ಜೂನ್​ 10) ರಾತ್ರಿ ನಡೆದಿದೆ. ಇದರಲ್ಲಿ ಅನೇಕ ಸೆಲೆಬ್ರಿಟಿಗಳು ಭಾಗಿ ಆಗಿದ್ದಾರೆ.

1 / 5
ಬೆಂಗಳೂರಿನ ಖಾಸಗಿ ಹೋಟೆಲ್​ನಲ್ಲಿ ಸಂಗೀತ್​ ಕಾರ್ಯಕ್ರಮ ನಡೆಸಲಾಯಿತು. ಅವಿವಾ ಬಿಡಪ ಅವರ ತಂದೆ ಪ್ರಸಾದ್​ ಬಿಡಪ ಈ ಕಾರ್ಯಕ್ರಮ ಆಯೋಜನೆ ಮಾಡಿದ್ದರು. ಆ ಫೋಟೋಗಳು ಲಭ್ಯವಾಗಿವೆ.

ಬೆಂಗಳೂರಿನ ಖಾಸಗಿ ಹೋಟೆಲ್​ನಲ್ಲಿ ಸಂಗೀತ್​ ಕಾರ್ಯಕ್ರಮ ನಡೆಸಲಾಯಿತು. ಅವಿವಾ ಬಿಡಪ ಅವರ ತಂದೆ ಪ್ರಸಾದ್​ ಬಿಡಪ ಈ ಕಾರ್ಯಕ್ರಮ ಆಯೋಜನೆ ಮಾಡಿದ್ದರು. ಆ ಫೋಟೋಗಳು ಲಭ್ಯವಾಗಿವೆ.

2 / 5
ತುಂಬ ಗ್ರ್ಯಾಂಡ್​ ಆಗಿ ಸಂಗೀತ್​ ಕಾರ್ಯಕ್ರಮ ಜರುಗಿದೆ. ಸ್ಯಾಂಡಲ್​ವುಡ್​ ಮಾತ್ರವಲ್ಲದೇ ಬೇರೆ ಬೇರೆ ಭಾಷೆಯ ಚಿತ್ರರಂಗದ ಸೆಲೆಬ್ರಿಟಿಗಳು ಕೂಡ ಇದರಲ್ಲಿ ಭಾಗಿಯಾಗಿ ಎಂಜಾಯ್​ ಮಾಡಿದ್ದಾರೆ.

ತುಂಬ ಗ್ರ್ಯಾಂಡ್​ ಆಗಿ ಸಂಗೀತ್​ ಕಾರ್ಯಕ್ರಮ ಜರುಗಿದೆ. ಸ್ಯಾಂಡಲ್​ವುಡ್​ ಮಾತ್ರವಲ್ಲದೇ ಬೇರೆ ಬೇರೆ ಭಾಷೆಯ ಚಿತ್ರರಂಗದ ಸೆಲೆಬ್ರಿಟಿಗಳು ಕೂಡ ಇದರಲ್ಲಿ ಭಾಗಿಯಾಗಿ ಎಂಜಾಯ್​ ಮಾಡಿದ್ದಾರೆ.

3 / 5
ಖ್ಯಾತ ಕಲಾವಿದರಾದ ಯಶ್​, ರಿಷಬ್​ ಶೆಟ್ಟಿ, ಜಯಪ್ರದಾ, ರಮ್ಯಾಕೃಷ್ಣ, ಶಿವರಾಜ್​ಕುಮಾರ್​, ಮಾಲಾಶ್ರೀ, ಗುರುಕಿರಣ್​, ಭಾರತಿ ವಿಷ್ಣುವರ್ಧನ್​ ಪ್ರಭುದೇವ, ಮಂಚು ಮನೋಜ್​ ಸೇರಿದಂತೆ ಹಲವರು ಸಂಗೀತ್​ ಸಮಾರಂಭದಲ್ಲಿ ಕಾಣಿಸಿಕೊಂಡಿದ್ದಾರೆ.

ಖ್ಯಾತ ಕಲಾವಿದರಾದ ಯಶ್​, ರಿಷಬ್​ ಶೆಟ್ಟಿ, ಜಯಪ್ರದಾ, ರಮ್ಯಾಕೃಷ್ಣ, ಶಿವರಾಜ್​ಕುಮಾರ್​, ಮಾಲಾಶ್ರೀ, ಗುರುಕಿರಣ್​, ಭಾರತಿ ವಿಷ್ಣುವರ್ಧನ್​ ಪ್ರಭುದೇವ, ಮಂಚು ಮನೋಜ್​ ಸೇರಿದಂತೆ ಹಲವರು ಸಂಗೀತ್​ ಸಮಾರಂಭದಲ್ಲಿ ಕಾಣಿಸಿಕೊಂಡಿದ್ದಾರೆ.

4 / 5
ಜೂನ್​ 7ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಅಭಿಷೇಕ್​ ಅಂಬರೀಷ್​ ಮತ್ತು ಅವಿವಾ ಬಿಡಪ ಅವರ ಆರತಕ್ಷತೆ ಕಾರ್ಯಕ್ರಮ ಜರುಗಿತ್ತು. ಅದ್ದಕ್ಕೂ ಕೂಡ ಅನೇಕ ಸೆಲೆಬ್ರಿಟಿಗಳು ಸಾಕ್ಷಿ ಆಗಿದ್ದರು.

ಜೂನ್​ 7ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಅಭಿಷೇಕ್​ ಅಂಬರೀಷ್​ ಮತ್ತು ಅವಿವಾ ಬಿಡಪ ಅವರ ಆರತಕ್ಷತೆ ಕಾರ್ಯಕ್ರಮ ಜರುಗಿತ್ತು. ಅದ್ದಕ್ಕೂ ಕೂಡ ಅನೇಕ ಸೆಲೆಬ್ರಿಟಿಗಳು ಸಾಕ್ಷಿ ಆಗಿದ್ದರು.

5 / 5
Follow us
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್