AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Abhishek Aviva Sangeet Ceremony: ಅದ್ದೂರಿಯಾಗಿ ನಡೆಯಿತು ಅಭಿಷೇಕ್​-ಅವಿವಾ ಸಂಗೀತ್​ ಕಾರ್ಯಕ್ರಮ; ಯಶ್​, ಜಯಪ್ರದಾ, ಪ್ರಭುದೇವ ಮುಂತಾದವರು ಭಾಗಿ

Abhishek Ambareesh | Aviva Bidapa: ಬೆಂಗಳೂರಿನ ಖಾಸಗಿ ಹೋಟೆಲ್​ನಲ್ಲಿ ಸಂಗೀತ್​ ಕಾರ್ಯಕ್ರಮ ನಡೆಸಲಾಯಿತು. ಅವಿವಾ ಬಿಡಪ ಅವರ ತಂದೆ ಪ್ರಸಾದ್​ ಬಿಡಪ ಈ ಕಾರ್ಯಕ್ರಮ ಆಯೋಜನೆ ಮಾಡಿದ್ದರು. ಆ ಫೋಟೋಗಳು ಲಭ್ಯವಾಗಿವೆ.

ಮದನ್​ ಕುಮಾರ್​
|

Updated on: Jun 11, 2023 | 7:17 AM

Share
ಜೂನ್​ 5ರಂದು ವಿವಾಹ ಆಗಿದ್ದ ಅಭಿಷೇಕ್​ ಅಂಬರೀಷ್​ ಮತ್ತು ಅವಿವಾ ಬಿಡಪ ಅವರ ಸಂಗೀತ್​ ಕಾರ್ಯಕ್ರಮ ಶನಿವಾರ (ಜೂನ್​ 10) ರಾತ್ರಿ ನಡೆದಿದೆ. ಇದರಲ್ಲಿ ಅನೇಕ ಸೆಲೆಬ್ರಿಟಿಗಳು ಭಾಗಿ ಆಗಿದ್ದಾರೆ.

ಜೂನ್​ 5ರಂದು ವಿವಾಹ ಆಗಿದ್ದ ಅಭಿಷೇಕ್​ ಅಂಬರೀಷ್​ ಮತ್ತು ಅವಿವಾ ಬಿಡಪ ಅವರ ಸಂಗೀತ್​ ಕಾರ್ಯಕ್ರಮ ಶನಿವಾರ (ಜೂನ್​ 10) ರಾತ್ರಿ ನಡೆದಿದೆ. ಇದರಲ್ಲಿ ಅನೇಕ ಸೆಲೆಬ್ರಿಟಿಗಳು ಭಾಗಿ ಆಗಿದ್ದಾರೆ.

1 / 5
ಬೆಂಗಳೂರಿನ ಖಾಸಗಿ ಹೋಟೆಲ್​ನಲ್ಲಿ ಸಂಗೀತ್​ ಕಾರ್ಯಕ್ರಮ ನಡೆಸಲಾಯಿತು. ಅವಿವಾ ಬಿಡಪ ಅವರ ತಂದೆ ಪ್ರಸಾದ್​ ಬಿಡಪ ಈ ಕಾರ್ಯಕ್ರಮ ಆಯೋಜನೆ ಮಾಡಿದ್ದರು. ಆ ಫೋಟೋಗಳು ಲಭ್ಯವಾಗಿವೆ.

ಬೆಂಗಳೂರಿನ ಖಾಸಗಿ ಹೋಟೆಲ್​ನಲ್ಲಿ ಸಂಗೀತ್​ ಕಾರ್ಯಕ್ರಮ ನಡೆಸಲಾಯಿತು. ಅವಿವಾ ಬಿಡಪ ಅವರ ತಂದೆ ಪ್ರಸಾದ್​ ಬಿಡಪ ಈ ಕಾರ್ಯಕ್ರಮ ಆಯೋಜನೆ ಮಾಡಿದ್ದರು. ಆ ಫೋಟೋಗಳು ಲಭ್ಯವಾಗಿವೆ.

2 / 5
ತುಂಬ ಗ್ರ್ಯಾಂಡ್​ ಆಗಿ ಸಂಗೀತ್​ ಕಾರ್ಯಕ್ರಮ ಜರುಗಿದೆ. ಸ್ಯಾಂಡಲ್​ವುಡ್​ ಮಾತ್ರವಲ್ಲದೇ ಬೇರೆ ಬೇರೆ ಭಾಷೆಯ ಚಿತ್ರರಂಗದ ಸೆಲೆಬ್ರಿಟಿಗಳು ಕೂಡ ಇದರಲ್ಲಿ ಭಾಗಿಯಾಗಿ ಎಂಜಾಯ್​ ಮಾಡಿದ್ದಾರೆ.

ತುಂಬ ಗ್ರ್ಯಾಂಡ್​ ಆಗಿ ಸಂಗೀತ್​ ಕಾರ್ಯಕ್ರಮ ಜರುಗಿದೆ. ಸ್ಯಾಂಡಲ್​ವುಡ್​ ಮಾತ್ರವಲ್ಲದೇ ಬೇರೆ ಬೇರೆ ಭಾಷೆಯ ಚಿತ್ರರಂಗದ ಸೆಲೆಬ್ರಿಟಿಗಳು ಕೂಡ ಇದರಲ್ಲಿ ಭಾಗಿಯಾಗಿ ಎಂಜಾಯ್​ ಮಾಡಿದ್ದಾರೆ.

3 / 5
ಖ್ಯಾತ ಕಲಾವಿದರಾದ ಯಶ್​, ರಿಷಬ್​ ಶೆಟ್ಟಿ, ಜಯಪ್ರದಾ, ರಮ್ಯಾಕೃಷ್ಣ, ಶಿವರಾಜ್​ಕುಮಾರ್​, ಮಾಲಾಶ್ರೀ, ಗುರುಕಿರಣ್​, ಭಾರತಿ ವಿಷ್ಣುವರ್ಧನ್​ ಪ್ರಭುದೇವ, ಮಂಚು ಮನೋಜ್​ ಸೇರಿದಂತೆ ಹಲವರು ಸಂಗೀತ್​ ಸಮಾರಂಭದಲ್ಲಿ ಕಾಣಿಸಿಕೊಂಡಿದ್ದಾರೆ.

ಖ್ಯಾತ ಕಲಾವಿದರಾದ ಯಶ್​, ರಿಷಬ್​ ಶೆಟ್ಟಿ, ಜಯಪ್ರದಾ, ರಮ್ಯಾಕೃಷ್ಣ, ಶಿವರಾಜ್​ಕುಮಾರ್​, ಮಾಲಾಶ್ರೀ, ಗುರುಕಿರಣ್​, ಭಾರತಿ ವಿಷ್ಣುವರ್ಧನ್​ ಪ್ರಭುದೇವ, ಮಂಚು ಮನೋಜ್​ ಸೇರಿದಂತೆ ಹಲವರು ಸಂಗೀತ್​ ಸಮಾರಂಭದಲ್ಲಿ ಕಾಣಿಸಿಕೊಂಡಿದ್ದಾರೆ.

4 / 5
ಜೂನ್​ 7ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಅಭಿಷೇಕ್​ ಅಂಬರೀಷ್​ ಮತ್ತು ಅವಿವಾ ಬಿಡಪ ಅವರ ಆರತಕ್ಷತೆ ಕಾರ್ಯಕ್ರಮ ಜರುಗಿತ್ತು. ಅದ್ದಕ್ಕೂ ಕೂಡ ಅನೇಕ ಸೆಲೆಬ್ರಿಟಿಗಳು ಸಾಕ್ಷಿ ಆಗಿದ್ದರು.

ಜೂನ್​ 7ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಅಭಿಷೇಕ್​ ಅಂಬರೀಷ್​ ಮತ್ತು ಅವಿವಾ ಬಿಡಪ ಅವರ ಆರತಕ್ಷತೆ ಕಾರ್ಯಕ್ರಮ ಜರುಗಿತ್ತು. ಅದ್ದಕ್ಕೂ ಕೂಡ ಅನೇಕ ಸೆಲೆಬ್ರಿಟಿಗಳು ಸಾಕ್ಷಿ ಆಗಿದ್ದರು.

5 / 5
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?