AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Abhishek Aviva Sangeet Ceremony: ಅದ್ದೂರಿಯಾಗಿ ನಡೆಯಿತು ಅಭಿಷೇಕ್​-ಅವಿವಾ ಸಂಗೀತ್​ ಕಾರ್ಯಕ್ರಮ; ಯಶ್​, ಜಯಪ್ರದಾ, ಪ್ರಭುದೇವ ಮುಂತಾದವರು ಭಾಗಿ

Abhishek Ambareesh | Aviva Bidapa: ಬೆಂಗಳೂರಿನ ಖಾಸಗಿ ಹೋಟೆಲ್​ನಲ್ಲಿ ಸಂಗೀತ್​ ಕಾರ್ಯಕ್ರಮ ನಡೆಸಲಾಯಿತು. ಅವಿವಾ ಬಿಡಪ ಅವರ ತಂದೆ ಪ್ರಸಾದ್​ ಬಿಡಪ ಈ ಕಾರ್ಯಕ್ರಮ ಆಯೋಜನೆ ಮಾಡಿದ್ದರು. ಆ ಫೋಟೋಗಳು ಲಭ್ಯವಾಗಿವೆ.

ಮದನ್​ ಕುಮಾರ್​
|

Updated on: Jun 11, 2023 | 7:17 AM

Share
ಜೂನ್​ 5ರಂದು ವಿವಾಹ ಆಗಿದ್ದ ಅಭಿಷೇಕ್​ ಅಂಬರೀಷ್​ ಮತ್ತು ಅವಿವಾ ಬಿಡಪ ಅವರ ಸಂಗೀತ್​ ಕಾರ್ಯಕ್ರಮ ಶನಿವಾರ (ಜೂನ್​ 10) ರಾತ್ರಿ ನಡೆದಿದೆ. ಇದರಲ್ಲಿ ಅನೇಕ ಸೆಲೆಬ್ರಿಟಿಗಳು ಭಾಗಿ ಆಗಿದ್ದಾರೆ.

ಜೂನ್​ 5ರಂದು ವಿವಾಹ ಆಗಿದ್ದ ಅಭಿಷೇಕ್​ ಅಂಬರೀಷ್​ ಮತ್ತು ಅವಿವಾ ಬಿಡಪ ಅವರ ಸಂಗೀತ್​ ಕಾರ್ಯಕ್ರಮ ಶನಿವಾರ (ಜೂನ್​ 10) ರಾತ್ರಿ ನಡೆದಿದೆ. ಇದರಲ್ಲಿ ಅನೇಕ ಸೆಲೆಬ್ರಿಟಿಗಳು ಭಾಗಿ ಆಗಿದ್ದಾರೆ.

1 / 5
ಬೆಂಗಳೂರಿನ ಖಾಸಗಿ ಹೋಟೆಲ್​ನಲ್ಲಿ ಸಂಗೀತ್​ ಕಾರ್ಯಕ್ರಮ ನಡೆಸಲಾಯಿತು. ಅವಿವಾ ಬಿಡಪ ಅವರ ತಂದೆ ಪ್ರಸಾದ್​ ಬಿಡಪ ಈ ಕಾರ್ಯಕ್ರಮ ಆಯೋಜನೆ ಮಾಡಿದ್ದರು. ಆ ಫೋಟೋಗಳು ಲಭ್ಯವಾಗಿವೆ.

ಬೆಂಗಳೂರಿನ ಖಾಸಗಿ ಹೋಟೆಲ್​ನಲ್ಲಿ ಸಂಗೀತ್​ ಕಾರ್ಯಕ್ರಮ ನಡೆಸಲಾಯಿತು. ಅವಿವಾ ಬಿಡಪ ಅವರ ತಂದೆ ಪ್ರಸಾದ್​ ಬಿಡಪ ಈ ಕಾರ್ಯಕ್ರಮ ಆಯೋಜನೆ ಮಾಡಿದ್ದರು. ಆ ಫೋಟೋಗಳು ಲಭ್ಯವಾಗಿವೆ.

2 / 5
ತುಂಬ ಗ್ರ್ಯಾಂಡ್​ ಆಗಿ ಸಂಗೀತ್​ ಕಾರ್ಯಕ್ರಮ ಜರುಗಿದೆ. ಸ್ಯಾಂಡಲ್​ವುಡ್​ ಮಾತ್ರವಲ್ಲದೇ ಬೇರೆ ಬೇರೆ ಭಾಷೆಯ ಚಿತ್ರರಂಗದ ಸೆಲೆಬ್ರಿಟಿಗಳು ಕೂಡ ಇದರಲ್ಲಿ ಭಾಗಿಯಾಗಿ ಎಂಜಾಯ್​ ಮಾಡಿದ್ದಾರೆ.

ತುಂಬ ಗ್ರ್ಯಾಂಡ್​ ಆಗಿ ಸಂಗೀತ್​ ಕಾರ್ಯಕ್ರಮ ಜರುಗಿದೆ. ಸ್ಯಾಂಡಲ್​ವುಡ್​ ಮಾತ್ರವಲ್ಲದೇ ಬೇರೆ ಬೇರೆ ಭಾಷೆಯ ಚಿತ್ರರಂಗದ ಸೆಲೆಬ್ರಿಟಿಗಳು ಕೂಡ ಇದರಲ್ಲಿ ಭಾಗಿಯಾಗಿ ಎಂಜಾಯ್​ ಮಾಡಿದ್ದಾರೆ.

3 / 5
ಖ್ಯಾತ ಕಲಾವಿದರಾದ ಯಶ್​, ರಿಷಬ್​ ಶೆಟ್ಟಿ, ಜಯಪ್ರದಾ, ರಮ್ಯಾಕೃಷ್ಣ, ಶಿವರಾಜ್​ಕುಮಾರ್​, ಮಾಲಾಶ್ರೀ, ಗುರುಕಿರಣ್​, ಭಾರತಿ ವಿಷ್ಣುವರ್ಧನ್​ ಪ್ರಭುದೇವ, ಮಂಚು ಮನೋಜ್​ ಸೇರಿದಂತೆ ಹಲವರು ಸಂಗೀತ್​ ಸಮಾರಂಭದಲ್ಲಿ ಕಾಣಿಸಿಕೊಂಡಿದ್ದಾರೆ.

ಖ್ಯಾತ ಕಲಾವಿದರಾದ ಯಶ್​, ರಿಷಬ್​ ಶೆಟ್ಟಿ, ಜಯಪ್ರದಾ, ರಮ್ಯಾಕೃಷ್ಣ, ಶಿವರಾಜ್​ಕುಮಾರ್​, ಮಾಲಾಶ್ರೀ, ಗುರುಕಿರಣ್​, ಭಾರತಿ ವಿಷ್ಣುವರ್ಧನ್​ ಪ್ರಭುದೇವ, ಮಂಚು ಮನೋಜ್​ ಸೇರಿದಂತೆ ಹಲವರು ಸಂಗೀತ್​ ಸಮಾರಂಭದಲ್ಲಿ ಕಾಣಿಸಿಕೊಂಡಿದ್ದಾರೆ.

4 / 5
ಜೂನ್​ 7ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಅಭಿಷೇಕ್​ ಅಂಬರೀಷ್​ ಮತ್ತು ಅವಿವಾ ಬಿಡಪ ಅವರ ಆರತಕ್ಷತೆ ಕಾರ್ಯಕ್ರಮ ಜರುಗಿತ್ತು. ಅದ್ದಕ್ಕೂ ಕೂಡ ಅನೇಕ ಸೆಲೆಬ್ರಿಟಿಗಳು ಸಾಕ್ಷಿ ಆಗಿದ್ದರು.

ಜೂನ್​ 7ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಅಭಿಷೇಕ್​ ಅಂಬರೀಷ್​ ಮತ್ತು ಅವಿವಾ ಬಿಡಪ ಅವರ ಆರತಕ್ಷತೆ ಕಾರ್ಯಕ್ರಮ ಜರುಗಿತ್ತು. ಅದ್ದಕ್ಕೂ ಕೂಡ ಅನೇಕ ಸೆಲೆಬ್ರಿಟಿಗಳು ಸಾಕ್ಷಿ ಆಗಿದ್ದರು.

5 / 5
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ