AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Abhishek Aviva Sangeet Ceremony: ಅದ್ದೂರಿಯಾಗಿ ನಡೆಯಿತು ಅಭಿಷೇಕ್​-ಅವಿವಾ ಸಂಗೀತ್​ ಕಾರ್ಯಕ್ರಮ; ಯಶ್​, ಜಯಪ್ರದಾ, ಪ್ರಭುದೇವ ಮುಂತಾದವರು ಭಾಗಿ

Abhishek Ambareesh | Aviva Bidapa: ಬೆಂಗಳೂರಿನ ಖಾಸಗಿ ಹೋಟೆಲ್​ನಲ್ಲಿ ಸಂಗೀತ್​ ಕಾರ್ಯಕ್ರಮ ನಡೆಸಲಾಯಿತು. ಅವಿವಾ ಬಿಡಪ ಅವರ ತಂದೆ ಪ್ರಸಾದ್​ ಬಿಡಪ ಈ ಕಾರ್ಯಕ್ರಮ ಆಯೋಜನೆ ಮಾಡಿದ್ದರು. ಆ ಫೋಟೋಗಳು ಲಭ್ಯವಾಗಿವೆ.

ಮದನ್​ ಕುಮಾರ್​
|

Updated on: Jun 11, 2023 | 7:17 AM

Share
ಜೂನ್​ 5ರಂದು ವಿವಾಹ ಆಗಿದ್ದ ಅಭಿಷೇಕ್​ ಅಂಬರೀಷ್​ ಮತ್ತು ಅವಿವಾ ಬಿಡಪ ಅವರ ಸಂಗೀತ್​ ಕಾರ್ಯಕ್ರಮ ಶನಿವಾರ (ಜೂನ್​ 10) ರಾತ್ರಿ ನಡೆದಿದೆ. ಇದರಲ್ಲಿ ಅನೇಕ ಸೆಲೆಬ್ರಿಟಿಗಳು ಭಾಗಿ ಆಗಿದ್ದಾರೆ.

ಜೂನ್​ 5ರಂದು ವಿವಾಹ ಆಗಿದ್ದ ಅಭಿಷೇಕ್​ ಅಂಬರೀಷ್​ ಮತ್ತು ಅವಿವಾ ಬಿಡಪ ಅವರ ಸಂಗೀತ್​ ಕಾರ್ಯಕ್ರಮ ಶನಿವಾರ (ಜೂನ್​ 10) ರಾತ್ರಿ ನಡೆದಿದೆ. ಇದರಲ್ಲಿ ಅನೇಕ ಸೆಲೆಬ್ರಿಟಿಗಳು ಭಾಗಿ ಆಗಿದ್ದಾರೆ.

1 / 5
ಬೆಂಗಳೂರಿನ ಖಾಸಗಿ ಹೋಟೆಲ್​ನಲ್ಲಿ ಸಂಗೀತ್​ ಕಾರ್ಯಕ್ರಮ ನಡೆಸಲಾಯಿತು. ಅವಿವಾ ಬಿಡಪ ಅವರ ತಂದೆ ಪ್ರಸಾದ್​ ಬಿಡಪ ಈ ಕಾರ್ಯಕ್ರಮ ಆಯೋಜನೆ ಮಾಡಿದ್ದರು. ಆ ಫೋಟೋಗಳು ಲಭ್ಯವಾಗಿವೆ.

ಬೆಂಗಳೂರಿನ ಖಾಸಗಿ ಹೋಟೆಲ್​ನಲ್ಲಿ ಸಂಗೀತ್​ ಕಾರ್ಯಕ್ರಮ ನಡೆಸಲಾಯಿತು. ಅವಿವಾ ಬಿಡಪ ಅವರ ತಂದೆ ಪ್ರಸಾದ್​ ಬಿಡಪ ಈ ಕಾರ್ಯಕ್ರಮ ಆಯೋಜನೆ ಮಾಡಿದ್ದರು. ಆ ಫೋಟೋಗಳು ಲಭ್ಯವಾಗಿವೆ.

2 / 5
ತುಂಬ ಗ್ರ್ಯಾಂಡ್​ ಆಗಿ ಸಂಗೀತ್​ ಕಾರ್ಯಕ್ರಮ ಜರುಗಿದೆ. ಸ್ಯಾಂಡಲ್​ವುಡ್​ ಮಾತ್ರವಲ್ಲದೇ ಬೇರೆ ಬೇರೆ ಭಾಷೆಯ ಚಿತ್ರರಂಗದ ಸೆಲೆಬ್ರಿಟಿಗಳು ಕೂಡ ಇದರಲ್ಲಿ ಭಾಗಿಯಾಗಿ ಎಂಜಾಯ್​ ಮಾಡಿದ್ದಾರೆ.

ತುಂಬ ಗ್ರ್ಯಾಂಡ್​ ಆಗಿ ಸಂಗೀತ್​ ಕಾರ್ಯಕ್ರಮ ಜರುಗಿದೆ. ಸ್ಯಾಂಡಲ್​ವುಡ್​ ಮಾತ್ರವಲ್ಲದೇ ಬೇರೆ ಬೇರೆ ಭಾಷೆಯ ಚಿತ್ರರಂಗದ ಸೆಲೆಬ್ರಿಟಿಗಳು ಕೂಡ ಇದರಲ್ಲಿ ಭಾಗಿಯಾಗಿ ಎಂಜಾಯ್​ ಮಾಡಿದ್ದಾರೆ.

3 / 5
ಖ್ಯಾತ ಕಲಾವಿದರಾದ ಯಶ್​, ರಿಷಬ್​ ಶೆಟ್ಟಿ, ಜಯಪ್ರದಾ, ರಮ್ಯಾಕೃಷ್ಣ, ಶಿವರಾಜ್​ಕುಮಾರ್​, ಮಾಲಾಶ್ರೀ, ಗುರುಕಿರಣ್​, ಭಾರತಿ ವಿಷ್ಣುವರ್ಧನ್​ ಪ್ರಭುದೇವ, ಮಂಚು ಮನೋಜ್​ ಸೇರಿದಂತೆ ಹಲವರು ಸಂಗೀತ್​ ಸಮಾರಂಭದಲ್ಲಿ ಕಾಣಿಸಿಕೊಂಡಿದ್ದಾರೆ.

ಖ್ಯಾತ ಕಲಾವಿದರಾದ ಯಶ್​, ರಿಷಬ್​ ಶೆಟ್ಟಿ, ಜಯಪ್ರದಾ, ರಮ್ಯಾಕೃಷ್ಣ, ಶಿವರಾಜ್​ಕುಮಾರ್​, ಮಾಲಾಶ್ರೀ, ಗುರುಕಿರಣ್​, ಭಾರತಿ ವಿಷ್ಣುವರ್ಧನ್​ ಪ್ರಭುದೇವ, ಮಂಚು ಮನೋಜ್​ ಸೇರಿದಂತೆ ಹಲವರು ಸಂಗೀತ್​ ಸಮಾರಂಭದಲ್ಲಿ ಕಾಣಿಸಿಕೊಂಡಿದ್ದಾರೆ.

4 / 5
ಜೂನ್​ 7ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಅಭಿಷೇಕ್​ ಅಂಬರೀಷ್​ ಮತ್ತು ಅವಿವಾ ಬಿಡಪ ಅವರ ಆರತಕ್ಷತೆ ಕಾರ್ಯಕ್ರಮ ಜರುಗಿತ್ತು. ಅದ್ದಕ್ಕೂ ಕೂಡ ಅನೇಕ ಸೆಲೆಬ್ರಿಟಿಗಳು ಸಾಕ್ಷಿ ಆಗಿದ್ದರು.

ಜೂನ್​ 7ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಅಭಿಷೇಕ್​ ಅಂಬರೀಷ್​ ಮತ್ತು ಅವಿವಾ ಬಿಡಪ ಅವರ ಆರತಕ್ಷತೆ ಕಾರ್ಯಕ್ರಮ ಜರುಗಿತ್ತು. ಅದ್ದಕ್ಕೂ ಕೂಡ ಅನೇಕ ಸೆಲೆಬ್ರಿಟಿಗಳು ಸಾಕ್ಷಿ ಆಗಿದ್ದರು.

5 / 5
Follow Us
ಬರೋಬ್ಬರಿ 209 ಎಸೆತಗಳು ಬಾಕಿ... ಹೀನಾಯ ಸೋಲುಂಡ ಪಾಕಿಸ್ತಾನ್
ಬರೋಬ್ಬರಿ 209 ಎಸೆತಗಳು ಬಾಕಿ... ಹೀನಾಯ ಸೋಲುಂಡ ಪಾಕಿಸ್ತಾನ್
ಎಲ್‌ಪಿಜಿ ಸಿಲಿಂಡರ್​ ಬಿಕ್ಕಟ್ಟು: ಪೆಟ್ರೋಲಿಯಂ ಸಚಿವಾಲಯದಿಂದ ಮಹತ್ವದ ಹೇಳಿಕ
ಎಲ್‌ಪಿಜಿ ಸಿಲಿಂಡರ್​ ಬಿಕ್ಕಟ್ಟು: ಪೆಟ್ರೋಲಿಯಂ ಸಚಿವಾಲಯದಿಂದ ಮಹತ್ವದ ಹೇಳಿಕ
ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ ಹತ್ಯೆಗೆ ಯತ್ನ
ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ ಹತ್ಯೆಗೆ ಯತ್ನ
ಮನೆಯಲ್ಲಿ ಸೂರ್ಯರಶ್ಮಿ ನೇರವಾಗಿ ಬೀಳುವುದರಿಂದ ಎಷ್ಟು ಲಾಭ ಗೊತ್ತಾ?
ಮನೆಯಲ್ಲಿ ಸೂರ್ಯರಶ್ಮಿ ನೇರವಾಗಿ ಬೀಳುವುದರಿಂದ ಎಷ್ಟು ಲಾಭ ಗೊತ್ತಾ?
ಇಂದು ಈ ರಾಶಿಯವರ ಕೆಲಸ ಕಾರ್ಯದಲ್ಲಿ ಶುಭ!
ಇಂದು ಈ ರಾಶಿಯವರ ಕೆಲಸ ಕಾರ್ಯದಲ್ಲಿ ಶುಭ!
ವಿವಾದಿತ ‘ದಿ ಕೇರಳ ಸ್ಟೋರಿ 2’ ಸಿನಿಮಾ ವೀಕ್ಷಿಸಿದ ಬಿಜೆಪಿ ಶಾಸಕರು
ವಿವಾದಿತ ‘ದಿ ಕೇರಳ ಸ್ಟೋರಿ 2’ ಸಿನಿಮಾ ವೀಕ್ಷಿಸಿದ ಬಿಜೆಪಿ ಶಾಸಕರು
ನಿಜವಾದ ಕೇರಳ ಸ್ಟೋರಿ: ಮುಸ್ಲಿಂ ಯುವಕನ ಜತೆ ಮದುವೆ ಆದ ಕುಂಭಮೇಳದ ಹುಡುಗಿ
ನಿಜವಾದ ಕೇರಳ ಸ್ಟೋರಿ: ಮುಸ್ಲಿಂ ಯುವಕನ ಜತೆ ಮದುವೆ ಆದ ಕುಂಭಮೇಳದ ಹುಡುಗಿ
ಕೊಪ್ಪಳದ ಗ್ರಾಮವೊಂದರಲ್ಲಿ ಹಾಡಹಗಲೇ ಚಿರತೆ ಓಡಾಟ: ವಿಡಿಯೋ ನೋಡಿ
ಕೊಪ್ಪಳದ ಗ್ರಾಮವೊಂದರಲ್ಲಿ ಹಾಡಹಗಲೇ ಚಿರತೆ ಓಡಾಟ: ವಿಡಿಯೋ ನೋಡಿ
ಉದ್ಘಾಟನೆಯಾದ 6 ತಿಂಗಳೊಳಗೆ ಬಂಗಾಳದ ಫ್ಲೈಓವರ್ ಗೋಡೆ ಕುಸಿತ
ಉದ್ಘಾಟನೆಯಾದ 6 ತಿಂಗಳೊಳಗೆ ಬಂಗಾಳದ ಫ್ಲೈಓವರ್ ಗೋಡೆ ಕುಸಿತ
ಮುಜುರಾಯಿ ದೇಗುಲಗಳಲ್ಲಿ ಭಕ್ತರಿಗೆ ಪ್ರಸಾದ ತಯಾರಿಸಲು ಗ್ಯಾಸ್ ಸಮಸ್ಯೆ
ಮುಜುರಾಯಿ ದೇಗುಲಗಳಲ್ಲಿ ಭಕ್ತರಿಗೆ ಪ್ರಸಾದ ತಯಾರಿಸಲು ಗ್ಯಾಸ್ ಸಮಸ್ಯೆ