AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Abhishek Aviva Sangeet Ceremony: ಅದ್ದೂರಿಯಾಗಿ ನಡೆಯಿತು ಅಭಿಷೇಕ್​-ಅವಿವಾ ಸಂಗೀತ್​ ಕಾರ್ಯಕ್ರಮ; ಯಶ್​, ಜಯಪ್ರದಾ, ಪ್ರಭುದೇವ ಮುಂತಾದವರು ಭಾಗಿ

Abhishek Ambareesh | Aviva Bidapa: ಬೆಂಗಳೂರಿನ ಖಾಸಗಿ ಹೋಟೆಲ್​ನಲ್ಲಿ ಸಂಗೀತ್​ ಕಾರ್ಯಕ್ರಮ ನಡೆಸಲಾಯಿತು. ಅವಿವಾ ಬಿಡಪ ಅವರ ತಂದೆ ಪ್ರಸಾದ್​ ಬಿಡಪ ಈ ಕಾರ್ಯಕ್ರಮ ಆಯೋಜನೆ ಮಾಡಿದ್ದರು. ಆ ಫೋಟೋಗಳು ಲಭ್ಯವಾಗಿವೆ.

ಮದನ್​ ಕುಮಾರ್​
|

Updated on: Jun 11, 2023 | 7:17 AM

Share
ಜೂನ್​ 5ರಂದು ವಿವಾಹ ಆಗಿದ್ದ ಅಭಿಷೇಕ್​ ಅಂಬರೀಷ್​ ಮತ್ತು ಅವಿವಾ ಬಿಡಪ ಅವರ ಸಂಗೀತ್​ ಕಾರ್ಯಕ್ರಮ ಶನಿವಾರ (ಜೂನ್​ 10) ರಾತ್ರಿ ನಡೆದಿದೆ. ಇದರಲ್ಲಿ ಅನೇಕ ಸೆಲೆಬ್ರಿಟಿಗಳು ಭಾಗಿ ಆಗಿದ್ದಾರೆ.

ಜೂನ್​ 5ರಂದು ವಿವಾಹ ಆಗಿದ್ದ ಅಭಿಷೇಕ್​ ಅಂಬರೀಷ್​ ಮತ್ತು ಅವಿವಾ ಬಿಡಪ ಅವರ ಸಂಗೀತ್​ ಕಾರ್ಯಕ್ರಮ ಶನಿವಾರ (ಜೂನ್​ 10) ರಾತ್ರಿ ನಡೆದಿದೆ. ಇದರಲ್ಲಿ ಅನೇಕ ಸೆಲೆಬ್ರಿಟಿಗಳು ಭಾಗಿ ಆಗಿದ್ದಾರೆ.

1 / 5
ಬೆಂಗಳೂರಿನ ಖಾಸಗಿ ಹೋಟೆಲ್​ನಲ್ಲಿ ಸಂಗೀತ್​ ಕಾರ್ಯಕ್ರಮ ನಡೆಸಲಾಯಿತು. ಅವಿವಾ ಬಿಡಪ ಅವರ ತಂದೆ ಪ್ರಸಾದ್​ ಬಿಡಪ ಈ ಕಾರ್ಯಕ್ರಮ ಆಯೋಜನೆ ಮಾಡಿದ್ದರು. ಆ ಫೋಟೋಗಳು ಲಭ್ಯವಾಗಿವೆ.

ಬೆಂಗಳೂರಿನ ಖಾಸಗಿ ಹೋಟೆಲ್​ನಲ್ಲಿ ಸಂಗೀತ್​ ಕಾರ್ಯಕ್ರಮ ನಡೆಸಲಾಯಿತು. ಅವಿವಾ ಬಿಡಪ ಅವರ ತಂದೆ ಪ್ರಸಾದ್​ ಬಿಡಪ ಈ ಕಾರ್ಯಕ್ರಮ ಆಯೋಜನೆ ಮಾಡಿದ್ದರು. ಆ ಫೋಟೋಗಳು ಲಭ್ಯವಾಗಿವೆ.

2 / 5
ತುಂಬ ಗ್ರ್ಯಾಂಡ್​ ಆಗಿ ಸಂಗೀತ್​ ಕಾರ್ಯಕ್ರಮ ಜರುಗಿದೆ. ಸ್ಯಾಂಡಲ್​ವುಡ್​ ಮಾತ್ರವಲ್ಲದೇ ಬೇರೆ ಬೇರೆ ಭಾಷೆಯ ಚಿತ್ರರಂಗದ ಸೆಲೆಬ್ರಿಟಿಗಳು ಕೂಡ ಇದರಲ್ಲಿ ಭಾಗಿಯಾಗಿ ಎಂಜಾಯ್​ ಮಾಡಿದ್ದಾರೆ.

ತುಂಬ ಗ್ರ್ಯಾಂಡ್​ ಆಗಿ ಸಂಗೀತ್​ ಕಾರ್ಯಕ್ರಮ ಜರುಗಿದೆ. ಸ್ಯಾಂಡಲ್​ವುಡ್​ ಮಾತ್ರವಲ್ಲದೇ ಬೇರೆ ಬೇರೆ ಭಾಷೆಯ ಚಿತ್ರರಂಗದ ಸೆಲೆಬ್ರಿಟಿಗಳು ಕೂಡ ಇದರಲ್ಲಿ ಭಾಗಿಯಾಗಿ ಎಂಜಾಯ್​ ಮಾಡಿದ್ದಾರೆ.

3 / 5
ಖ್ಯಾತ ಕಲಾವಿದರಾದ ಯಶ್​, ರಿಷಬ್​ ಶೆಟ್ಟಿ, ಜಯಪ್ರದಾ, ರಮ್ಯಾಕೃಷ್ಣ, ಶಿವರಾಜ್​ಕುಮಾರ್​, ಮಾಲಾಶ್ರೀ, ಗುರುಕಿರಣ್​, ಭಾರತಿ ವಿಷ್ಣುವರ್ಧನ್​ ಪ್ರಭುದೇವ, ಮಂಚು ಮನೋಜ್​ ಸೇರಿದಂತೆ ಹಲವರು ಸಂಗೀತ್​ ಸಮಾರಂಭದಲ್ಲಿ ಕಾಣಿಸಿಕೊಂಡಿದ್ದಾರೆ.

ಖ್ಯಾತ ಕಲಾವಿದರಾದ ಯಶ್​, ರಿಷಬ್​ ಶೆಟ್ಟಿ, ಜಯಪ್ರದಾ, ರಮ್ಯಾಕೃಷ್ಣ, ಶಿವರಾಜ್​ಕುಮಾರ್​, ಮಾಲಾಶ್ರೀ, ಗುರುಕಿರಣ್​, ಭಾರತಿ ವಿಷ್ಣುವರ್ಧನ್​ ಪ್ರಭುದೇವ, ಮಂಚು ಮನೋಜ್​ ಸೇರಿದಂತೆ ಹಲವರು ಸಂಗೀತ್​ ಸಮಾರಂಭದಲ್ಲಿ ಕಾಣಿಸಿಕೊಂಡಿದ್ದಾರೆ.

4 / 5
ಜೂನ್​ 7ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಅಭಿಷೇಕ್​ ಅಂಬರೀಷ್​ ಮತ್ತು ಅವಿವಾ ಬಿಡಪ ಅವರ ಆರತಕ್ಷತೆ ಕಾರ್ಯಕ್ರಮ ಜರುಗಿತ್ತು. ಅದ್ದಕ್ಕೂ ಕೂಡ ಅನೇಕ ಸೆಲೆಬ್ರಿಟಿಗಳು ಸಾಕ್ಷಿ ಆಗಿದ್ದರು.

ಜೂನ್​ 7ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಅಭಿಷೇಕ್​ ಅಂಬರೀಷ್​ ಮತ್ತು ಅವಿವಾ ಬಿಡಪ ಅವರ ಆರತಕ್ಷತೆ ಕಾರ್ಯಕ್ರಮ ಜರುಗಿತ್ತು. ಅದ್ದಕ್ಕೂ ಕೂಡ ಅನೇಕ ಸೆಲೆಬ್ರಿಟಿಗಳು ಸಾಕ್ಷಿ ಆಗಿದ್ದರು.

5 / 5
Follow Us
ಆಂಧ್ರದಲ್ಲಿ ಮೋದಿ ಸ್ವಾಗತಕ್ಕೆ ಸಜ್ಜು;ವಿದ್ಯಾರ್ಥಿಗಳಿಂದ ನೃತ್ಯ ತಾಲೀಮು
ಆಂಧ್ರದಲ್ಲಿ ಮೋದಿ ಸ್ವಾಗತಕ್ಕೆ ಸಜ್ಜು;ವಿದ್ಯಾರ್ಥಿಗಳಿಂದ ನೃತ್ಯ ತಾಲೀಮು
ವಿನಯ್ ಕುಲಕರ್ಣಿಗೆ ಜಾಮೀನು: ಅಚ್ಚರಿ ಮೂಡಿಸಿದ ಯೋಗೇಶ್ ಗೌಡ ಪತ್ನಿ ನಿರ್ಧಾರ
ವಿನಯ್ ಕುಲಕರ್ಣಿಗೆ ಜಾಮೀನು: ಅಚ್ಚರಿ ಮೂಡಿಸಿದ ಯೋಗೇಶ್ ಗೌಡ ಪತ್ನಿ ನಿರ್ಧಾರ
ಸಂಸತ್ ಆವರಣದಲ್ಲಿ ಡ್ರಾಮಾ; ಸನ್ಯಾಸಿಯ ವೇಷ ಧರಿಸಿ ಪಪ್ಪು ಯಾದವ್ ಪ್ರತಿಭಟನೆ
ಸಂಸತ್ ಆವರಣದಲ್ಲಿ ಡ್ರಾಮಾ; ಸನ್ಯಾಸಿಯ ವೇಷ ಧರಿಸಿ ಪಪ್ಪು ಯಾದವ್ ಪ್ರತಿಭಟನೆ
ಜೈಲಿನಲ್ಲಿ ದರ್ಶನ್ ಜೊತೆ 1 ಗಂಟೆಗೂ ಹೆಚ್ಚು ಕಾಲ ವಿಜಯಲಕ್ಷ್ಮಿ ಸಮಾಲೋಚನೆ
ಜೈಲಿನಲ್ಲಿ ದರ್ಶನ್ ಜೊತೆ 1 ಗಂಟೆಗೂ ಹೆಚ್ಚು ಕಾಲ ವಿಜಯಲಕ್ಷ್ಮಿ ಸಮಾಲೋಚನೆ
ಪೊಲೀಸ್ ನೇಮಕಾತಿ ಪರೀಕ್ಷೆ: ಸುಳ್ಳು ಪೋಸ್ಟ್ ಹಾಕಿದ್ರೆ ಕೇಸ್ ಬುಕ್; ಕೆಇಎ ಎಚ
ಪೊಲೀಸ್ ನೇಮಕಾತಿ ಪರೀಕ್ಷೆ: ಸುಳ್ಳು ಪೋಸ್ಟ್ ಹಾಕಿದ್ರೆ ಕೇಸ್ ಬುಕ್; ಕೆಇಎ ಎಚ
ಊರ್ವಶಿ ಚಿತ್ರಮಂದಿರದಿಂದ ‘ಜನ ನಾಯಗನ್’ ಎತ್ತಂಗಡಿ: ವಿಡಿಯೋ ನೋಡಿ
ಊರ್ವಶಿ ಚಿತ್ರಮಂದಿರದಿಂದ ‘ಜನ ನಾಯಗನ್’ ಎತ್ತಂಗಡಿ: ವಿಡಿಯೋ ನೋಡಿ
ರೈತ ದಂಪತಿ ಸಾವು: ಕುಟುಂಬಕ್ಕೆ ಹೆಚ್.ಡಿ. ಕುಮಾರಸ್ವಾಮಿ ಸಾಂತ್ವನ
ರೈತ ದಂಪತಿ ಸಾವು: ಕುಟುಂಬಕ್ಕೆ ಹೆಚ್.ಡಿ. ಕುಮಾರಸ್ವಾಮಿ ಸಾಂತ್ವನ
ಹಿಂಗಾರು ಮಳೆ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ಹವಾಮಾನ ಇಲಾಖೆ ನಿರ್ದೇಶಕ
ಹಿಂಗಾರು ಮಳೆ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ಹವಾಮಾನ ಇಲಾಖೆ ನಿರ್ದೇಶಕ
ಆ.13ರಂದು ಕರ್ನಾಟಕ ಬಂದ್​​ ಬಗ್ಗೆ ಹೋಟೆಲ್ ಮಾಲೀಕರ ಸಂಘ ಹೇಳಿದ್ದೇನು?
ಆ.13ರಂದು ಕರ್ನಾಟಕ ಬಂದ್​​ ಬಗ್ಗೆ ಹೋಟೆಲ್ ಮಾಲೀಕರ ಸಂಘ ಹೇಳಿದ್ದೇನು?
ತಮಿಳುನಾಡು ಸಿಎಂ ಬೆಂಗಳೂರಿಗೆ ಬರುವುದು ಬೇಡ ಎಂದ ಡಿಕೆಶಿ, ಕಾರಣ?
ತಮಿಳುನಾಡು ಸಿಎಂ ಬೆಂಗಳೂರಿಗೆ ಬರುವುದು ಬೇಡ ಎಂದ ಡಿಕೆಶಿ, ಕಾರಣ?